
ಕಾಂಗ್ರೆಸ್ ಅಭ್ಯರ್ಥಿಯ ಭರ್ಜರಿ ಪ್ರಚಾರ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ಚನ್ನಗಿರಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜರವರು ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ಆರಂಭಸಿದರು ಈಸಲ ಇವರು ಹೊಸ ಮುಖ ಆಗಿರುವುದರಿಂದ ಗ್ರಾಮದ ಜನತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ಚನ್ನಗಿರಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜರವರು ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ಆರಂಭಸಿದರು ಈಸಲ ಇವರು ಹೊಸ ಮುಖ ಆಗಿರುವುದರಿಂದ ಗ್ರಾಮದ ಜನತೆ

ರಾಯಚೂರು/ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಇಂದು ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳಿಗಾಗಿ ಕಾಳು ಮತ್ತು ನೀರುಣಿಸುವ ಕಾರ್ಯ ಪ್ರಾಂಶುಪಾಲರಾದ ಶ್ರೀ ಭೀಮರಾಯ ಪಾಟೀಲ ಸರ್ ಅಧ್ಯಕ್ಷತೆಯಲ್ಲಿ ಆಯೋಜಿಸಿ

ಶಿವಮೊಗ್ಗ/ಸೊರಬ.ಏ15:ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ನಿಷ್ಟಾವಂತ ಬಾಸೂರು ಚಂದ್ರೇಗೌಡ ಅವರನ್ನು ಜೆಡಿಎಸ್ ಸೊರಬ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿ ಪ್ರಕಟಿಸಿದೆ.ತೀವ್ರ ಕಗ್ಗಂಟಾಗಿದ್ದ ಸೊರಬ ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಗಿಟ್ಟಿಸಿಕೊಳ್ಳುವಲ್ಲಿ ಬಾಸೂರು ಚಂದ್ರೇಗೌಡರು ಯಶಸ್ವಿಯಾಗಿದ್ದಾರೆ.ಜೆಡಿಎಸ್

ದಾವಣಗೆರೆ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಬಿಮಾನಿ ಸೇನೆ ವತಿಯಿಂದ ದಾವಣಗೆರೆ ಜಿಲ್ಲಾ ಕಛೇರಿಯಲ್ಲಿ ದೇಶ ಕಂಡ ಮಹಾನ್ ಚೇತನ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಹಾಗೂ

ಕಳೆದೆರಡು ಚುನಾವಣೆಗಳಲ್ಲಿಯೂ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯದ್ದೇ ಪಾರುಪತ್ತೆ ಇತ್ತು ಜೆಡಿಎಸ್ ಇಲ್ಲಿ ಮಕಾಡೆ ಮಲಗಿದೆ ಆದರೆ ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದಾಗಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯು ತ್ರಿಕೋನ ಸ್ಪರ್ಧೆ ಆಗಬಹುದಾಗಿದೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕಾಕನೂರು ಗ್ರಾಮ ಪಂಚಾಯತ್ ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನ ದಿನಾಂಕ 14-4-2023 ರಂದು ಗ್ರಾಮಪಂಚಾಯಿತಿ ಪಿ ಡಿ ಓ,ಅಧ್ಯಕ್ಷರು, ಮತ್ತು ಸಿಬ್ಬಂದಿ,ಇತರರು ಭಾಗವಹಿಸಿ ಬಹಳ ಅದ್ದೂರಿಯಾಗಿ ಆಚರಣೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪಂಚರತ್ನ ಯೋಜನೆ ಹಾಗೂ ಇತರೆ ಯೋಜನೆಗಳ ಗ್ಯಾರಂಟಿ ಕಾರ್ಡ್ ವಿಚಾರಣೆ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನವೀನ್ ಆಲನಹಳ್ಳಿ ಜೆಡಿಎಸ್ ಯುವ

ವಿಜಯಪುರ:ತಾಲೂಕಾ ಬಸವನ ಬಾಗೇವಾಡಿ ಇಂದು ಬಸವನ ಬಾಗೇವಾಡಿ ಮತಕ್ಷೇತ್ರದ ಟಕ್ಕಳಕಿ ಗ್ರಾಮದ ಮಾದಿಗ ಸಮಾಜದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಶ್ರೀ ಶಿವಾನಂದ ಎಸ್ ಪಾಟೀಲ ಅವರ ಅಪ್ಪಟ ಅಭಿಮಾನಿಯಾದ ಕುಮಾರ

ವಿಜಯನಗರ ಜಿಲ್ಲೆ ಕೊಟ್ಟೂರು :ಪಟ್ಟಣ ಪಂಚಾಯತಿ ಕಾರ್ಯಲಯದಲ್ಲಿ ಸರಳವಾಗಿ ಸವಿಂಧಾನ ಶಿಲ್ಪಿ ಡಾ:ಬಿ.ಅರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಿ 132 ನೇ ಜಯಂತಿ ಆಚರಿಸಲಾಯಿತು.ಈ ವೇಳೆ ಪಟ್ಟಣ

ಭದ್ರಾವತಿಯಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ,ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ರವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ಬೈಕ್ ರ್ಯಾಲಿ
Website Design and Development By ❤ Serverhug Web Solutions