
ರಾಜೇಶ್ವರಿ ಕೊಟಗಿಯವರಿಗೆ ಅದ್ದೂರಿಯ ಬೀಳ್ಕೊಡುಗೆ
ಕಲಬುರಗಿ – ಪ್ರತಿಷ್ಠಿತ ಎಚ್. ಕೆ. ಇ. ಸಂಸ್ಥೆಯ ಬೀದರ್, ಬಸವೇಶ್ವರ ಶಿಕ್ಷಣ ಮಾಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಇದೇ ಮಾರ್ಚ 31.2023 ರಂದು ಸುಮಾರು 25 ವರ್ಷ ನಿರಂತರ ಸೇವೆ ಸಲ್ಲಿಸಿ ಸೇವಾ ನಿವೃತ್ತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ – ಪ್ರತಿಷ್ಠಿತ ಎಚ್. ಕೆ. ಇ. ಸಂಸ್ಥೆಯ ಬೀದರ್, ಬಸವೇಶ್ವರ ಶಿಕ್ಷಣ ಮಾಹಾವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಇದೇ ಮಾರ್ಚ 31.2023 ರಂದು ಸುಮಾರು 25 ವರ್ಷ ನಿರಂತರ ಸೇವೆ ಸಲ್ಲಿಸಿ ಸೇವಾ ನಿವೃತ್ತಿ

ಬೀದರ್:ಶ್ರೀ ಶಾಂತಿಕಿರಣ ಚಾರಿಟೇಬಲ್ ಟ್ರಸ್ಟ್ (ರಿ) ಅಡಿಯಲ್ಲಿ ಬರುವ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜು ಬೀದರನಲ್ಲಿ ದಿನಾಂಕ:-04/04/2023 ರಂದು ಶ್ರೀ ಮಹಾವೀರ ಜಯಂತಿಯನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾದ ಕಲ್ಪನಾ

ಚಿಕ್ಕಬಳ್ಳಾಪುರ:ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿರುವಂತಹ ಸಿ ಮುನಿರಾಜ್ ರವರು ಬಾಗೇಪಲ್ಲಿ ತಾಲೂಕು ಪಾತು ಪಾಳ್ಯ ಹೋಬಳಿಯ ದೇವರಾಸುಪಲ್ಲಿ ಗ್ರಾಮದಲ್ಲಿ ಸವಿತಾ ಸಮಾಜದ ಮುಖ್ಯಸ್ಥರು ಹಾಗೂ ದೇವರ ಹಮ್ಮಿಕೊಂಡಿರುವಂತಹ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ

ಸಿಂಧನೂರು//ಏ.04.ಇಂದು ಬಿಜೆಪಿ ಪಕ್ಷದ ಕಾರ್ಯಲಯದಲ್ಲಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ ಅವರು ಸಿಂಧನೂರು ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ಪ್ರಭಾರಿಗಳಾದ ಶ್ರೀ ನರಸಿಂಹರಾವ್ ಕುಲಕರ್ಣಿ, ಗ್ರಾಮೀಣ ಮಂಡಲದ ಅಧ್ಯಕ್ಷರಾದ

ಸಿಂಧನೂರು// ಎ.04.ಸಿಂಧನೂರು ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ಪ್ರಚಾರವು ಬೀಸಲು ನಾಡಿನಲ್ಲಿ ದಿನ ದಿನಕ್ಕೆ ರಂಗೇರುತ್ತಿದ್ದು, ಇಂದು ಮಾಜಿ ಶಾಸಕ ಶ್ರೀ ಹಂಪನಗೌಡ ಬಾದರ್ಲಿ ಯವರ 2013-2018 ರ ಆಡಳಿತ ಅವಧಿಯ ಅಭಿವೃದ್ಧಿ ಕಾರ್ಯಗಳನ್ನು,

ಭದ್ರಾವತಿ: ನಗರಸಭೆ 2023-24ನೇ ಸಾಲಿನ ಆಸ್ತಿ ತೆರಿಗೆ ಏ.30ರೊಳಗೆ ಪಾವತಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ತೆರಿಗೆ ಪಾವತಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರಸಭೆ ಕಛೇರಿ ಆವರಣದಲ್ಲಿ ಎರಡು ಹೆಚ್ಚಿನ ಕೌಂಟರ್ಗಳನ್ನು ತೆರೆಯಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ

ಐಐಎಫ್ಎಲ್ ಜಿತೋ ಅಹಿಂಸಾ ಮ್ಯಾರಥಾನ್ ರನ್ನಿಂಗ್ ಸ್ಪರ್ಧೆ ಏಪ್ರಿಲ್ ಎರಡರಂದು ಬಳ್ಳಾರಿಯಲ್ಲಿ ನಡೆದ ಸ್ಪರ್ಧೆಯಲ್ಲಿ ರನ್ನರ್ ಯುನಿಟಿ ಸಂಸ್ಥೆ ವತಿಯಿಂದ ಹತ್ತು ಕಿಲೋಮೀಟರ್ ಮ್ಯಾರಥಾನ್ ನಲ್ಲಿ ಷಣ್ಮುಖಪ್ಪ ಶವಂತಿಗೆರೆ ದ್ವಿತೀಯ ಸ್ಥಾನ ಲಭಿಸಿದೆ ಹಾಗೂ

ಸಿಂದಗಿ:ಪಟ್ಟಣದಲ್ಲಿ ಆಗಾಗ ಸಂಭವಿಸುತ್ತಿದ್ದ ಮನೆ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಪೋಲಿಸರ ಕೈಗೆ ಇಬ್ಬರು ಕಳ್ಳರು ಸಿಕ್ಕಿಬಿದ್ದಿದ್ದಾರೆ ಚಿಕ್ಕ ಸಿಂದಗಿ ಬೈಪಾಸ್ ಹತ್ತಿರ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ

ಹಗರಿ ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ 2023 ರಲ್ಲಿ ನಡೆಯಲಿರುವ ಚುನಾವಣೆಯ ಪ್ರಯುಕ್ತ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಮಂಗಳವಾರ ಕೊಟ್ಟೂರು ತಾಲೂಕು ಮಾನ್ಯ ತಹಸಿಲ್ದಾರರು ಹಾಗೂ ತಾಲೂಕು ದಂಡಾಧಿಕಾರಿ ಶ್ರೀ ಎಂ. ಕುಮಾರಸ್ವಾಮಿ

ಯಾದಗಿರಿ ಶಹಾಪುರ ತಾಲ್ಲೂಕಿನ ಮಡಿವಾಳ ಸಮಾಜದ ಯುವ ಘಟಕ ಶಹಾಪುರ ಕ್ಷೇತ್ರದ ಹಳಿಸಗರದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಪ್ರತಿಯೊಂದು ಕ್ಷೇತ್ರದಲ್ಲಿ ಎಲ್ಲಾ ಸಮಾಜವು ಮುಂದೆ ಬರುತ್ತಿವೆಆದರೆ ನಮ್ಮ ಸಮಾಜ ಪ್ರತಿಯೊಂದು ಕ್ಷೇತ್ರದಲ್ಲಿ ಮುಂದೆ ಬರಬೇಕು ಅಂದರೆ
Website Design and Development By ❤ Serverhug Web Solutions