
ಸಂವಿಧಾನ ದಿನಾಚರಣೆ
ಶಿವಮೊಗ್ಗ: ಜನ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ನಂತರ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಎಸ್.ವೈ. ಅರುಣಾದೇವಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಜನ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ನಂತರ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಎಸ್.ವೈ. ಅರುಣಾದೇವಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್

ಬೆಳಗಾವಿ/ ಮೂಡಲಗಿ : ತಾಲೂಕ ಆಡಳಿತ ಪಂಚಾಯತ ಹಾಗೂ ಮೂಡಲಗಿ ಪುರಸಭೆ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಅಶ್ರಯದಲ್ಲಿ ಮೂಡಲಗಿ ನಗರ ಸರಕಾರಿ ಪ್ರಾಥಮಿಕ ಶಾಲೆ ಅವರದಲ್ಲ ಡಾಕ್ಟರ ಬಿ. ಆರ್. ಅಂಬೇಡ್ಕರ್

ಬೆಂಗಳೂರು : ಕೆನರಾ ಬ್ಯಾಂಕ್ ಮುಖ್ಯ ಮಹಾ ಪ್ರಬಂಧಕರಾದ ಶ್ರೀ ಮಹೇಶ್ ಪೈ ರವರು ಬೆಂಗಳೂರಿನ ಸಿಂಗಸಂದ್ರ ಎ ಇ ಸಿ ಎಸ್ ಲೇಔಟ್ ನ ನೂತನ ಶಾಖೆಯನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಪ

ಪಂಜಾಬಿನಲ್ಲಿ ಕರ್ತವ್ಯ ನಿರತವಾಗಿದ್ದ ಸಂದರ್ಭದಲ್ಲಿ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದ ಯೋಧ ಚಂದ್ರು ಶೇಟ್ಟಪ್ಪ ಕಾಶಿದ ಅವರು ಮಂಗಳವಾರ ನಸುಕಿನ ಜಾವದಲ್ಲಿ ಅಕಸ್ಮಾತ್ ಹೃದಯಾಘಾತಕ್ಕೊಳಗಾಗಿ ಸಾವು ಹೊಂದಿದ್ದರು. ದೇಶಸೇವೆಯಲ್ಲಿ ತೊಡಗಿದ್ದ ಯೋಧನ ಅಕಾಲಿಕ ನಿಧನದ

ಕಂಪ್ಲಿ: ಅಚಲ ವಿಶ್ವಾಸ ಮತ್ತು ಶ್ರದ್ಧೆಯಿಂದ (ಸುಬ್ರಮಣ್ಯ) ಚಂಪಾಷಷ್ಠಿ ನಿಮಿತ್ತ ನಾಗಾರಾಧನೆಯನ್ನು ಕೈಗೊಂಡಲ್ಲಿ ಸಕಲ ಮನೋಭಿಷ್ಟಾರ್ಥಗಳು ಕೈಗೂಡುತ್ತವೆ ಎಂದು ಸತ್ಯನಾರಾಯಣ ಪೇಟೆಯ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀಗಳು ಹೇಳಿದರು.ಅವರು ಪಟ್ಟಣದ ಸತ್ಯನಾರಾಯಣಪೇಟೆಯ ವೆಂಕಟರಮಣ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನಲ್ಲಿಯೇ ಅತ್ಯಂತ ದೊಡ್ಡ ಜಾತ್ರೆ ಎನ್ನುವ ಹೆಗ್ಗಳಿಕೆಯನ್ನು ಪಡೆದಿರುವ ಕಂಪ್ಲಿ ಪಟ್ಟಣದ ಆರಾಧ್ಯದೇವರಾದ ಶ್ರೀಪೇಟೆ ಬಸವೇಶ್ವರ ಮತ್ತು ನೀಲಮ್ಮನವರ ಜೋಡಿ ಮಹಾರಥೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ.ಈ ಹಿನ್ನೆಲೆಯಲ್ಲಿ ಬುಧವಾರದಿಂದ

ಕೊಪ್ಪಳ : ಸಾಮಾಜಿಕ ಕಾರ್ಯಕರ್ತರಾದ ಪ್ರತಿಭಾ ಅವರು ಎಲ್ಲಾ ಮಹಿಳೆಯರು ಸುರಕ್ಷಾತೀತವಾಗಿ ಜೀವನ ಮಾಡಬೇಕು. ಎಲ್ಲರಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು ಎಂದು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು ಕಾಲೇಜಿನ

ಕೊಳ್ಳೇಗಾಲ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ತಾಲೂಕಿನ ಚಿಲಕವಾಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಬಾಲಕರ ವಿದ್ಯಾರ್ಥಿ ನಿಲಯವನ್ನು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್

ಚಾಮರಾಜನಗರ : ಕರ್ನಾಟಕ ಪ್ರಜಾಶಕ್ತಿ ವೇದಿಕೆ (ರಿ.) ಸಂಘಟನೆಯ ಬೇಗೂರಿನ ಕೇಂದ್ರ ಕಚೇರಿ ಉದ್ಘಾಟನೆಗೆ ಮಾನ್ಯ ಶಾಸಕರಾದ ಗಣೇಶ ಪ್ರಸಾದ್ ರವರು ಆಗಮಿಸಿ ಕಚೇರಿ ಉದ್ಘಾಟಿಸಿ ರಾಜ್ಯಾಧ್ಯಕ್ಷರಾದ ಅಶೋಕ್ ರಾಜ್ ಬೇಗೂರ್ ರವರಿಗೆ ಶುಭಾಶಯ

ಬಾಗಲಕೋಟೆ/ ಹುನಗುಂದ :ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಕರ್ನಾಟಕ ಹಾಗೂ ಬೆಂಗಳೂರಿನ ದಿನೇಶ್ ಫೌಂಡೇಷನ್ ಇವರ ಸಹಯೋಗದಲ್ಲಿ 16 ನವೆಂಬರ್ 2025, ರವಿವಾರದಂದು ಪೇದಾರಾದ್ರಿ ರಾಜೇಂದ್ರ ಬಿಂದಾಸ್ ಸದಸ್ಯ ಜೆ.ಎಸ್.ಎಸ್. ಕಾಲೇಜು ಆವರಣ ದ
Website Design and Development By ❤ Serverhug Web Solutions