
ಸಂಭ್ರಮದ ಶ್ರೀರಾಮ ನವಮಿ ಆಚರಣೆ
ಗದಗ:ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾವಳಿ ಹನುಮಪ್ಪ ದೇವಸ್ಥಾನ ಕಮಿಟಿ ಹಾಗೂ ಗಜಾನನ ಯುವಕ ಬಳಗದ ವತಿಯಿಂದ ಸಂಭ್ರಮದ ಶ್ರೀ ರಾಮ ನವಮಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಹೂವಿನ ಶಿಗ್ಲಿ ವಿರಕ್ತ ಮಠದ ಸ್ವಾಮೀಜಿಗಳು ಪೂಜಾ ಕಾರ್ಯಕ್ರಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ:ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾವಳಿ ಹನುಮಪ್ಪ ದೇವಸ್ಥಾನ ಕಮಿಟಿ ಹಾಗೂ ಗಜಾನನ ಯುವಕ ಬಳಗದ ವತಿಯಿಂದ ಸಂಭ್ರಮದ ಶ್ರೀ ರಾಮ ನವಮಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಹೂವಿನ ಶಿಗ್ಲಿ ವಿರಕ್ತ ಮಠದ ಸ್ವಾಮೀಜಿಗಳು ಪೂಜಾ ಕಾರ್ಯಕ್ರಮ

ದಿನಾಂಕ 24-3-2023 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೈಲಾಸ ನಗರದ ನಿವಾಸಿಗಳು 45 ವರ್ಷಗಳಿಂದ ವಾಸಿಸುತ್ತಿದ್ದರು ಮನುಷ್ಯನಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಿಂದ ವಂಚಿತಾಗಿರುವ ಕಾರಣದಿಂದಾಗಿ ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾ ಘಟಕದ ಮನವಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರ ಚುಕ್ಕಾಣಿ ಹಿಡಿಯಲು ಬಿಜೆಪಿ ಕಾಂಗ್ರೆಸ್.ಜೆಡಿಎಸ್.ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿಗೆ ಅಭ್ಯರ್ಥಿಗಳು ಗೊಂದಲ ಮಾಡಿಕೊಂಡು ಪಕ್ಷಾಂತರ ಪರ್ವ ಆರಂಭಿಸಿದ್ದಾರೆ ಕೆಲವರು ಗೆಲುವು ಸಾಧಿಸುವ ನಿಟ್ಟಿನಲ್ಲಿ ಪಕ್ಷ ಬದಲಾಯಿಸಿದರೆ ಕೆಲವರು ಪಕ್ಷದ

ಹನೂರು :ವಿಧಾನಸಭಾ ಕ್ಷೇತ್ರದಲ್ಲಿ ತನ್ನದೆ ಆದ ರೀತಿಯಲ್ಲಿ ಅಭಿವೃದ್ಧಿ ಮಾಡಿದಮಾಜಿ ಸಚಿವ ದಿವಂಗತ ರಾಜೂಗೌಡರ ಪುಣ್ಯಸ್ಮರಣೆ ಮಾಡುವುದೆ ನಮ್ಮೆಲ್ಲರ ಪುಣ್ಯದ ಕೆಲಸ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು . ದೊಡ್ಡಿಂದುವಾಡಿ ಗ್ರಾಮದಲ್ಲಿ ನಡೆದ

ಹನೂರು ವಿಧಾನಸಭಾ ಕ್ಷೇತ್ರದ ಮತ್ತಿಪುರ ಗ್ರಾಮದಲ್ಲಿ ಈ ದಿನ ಡಾ.ಎಸ್.ದತ್ತೇಶ್ ಕುಮಾರ್ ಸಾರಥ್ಯದ ಮಾನಸ ಫೌಂಡೇಶನ್(ರಿ) ಸೇವಾ ರಥವು ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾಗಾಂಧಿ ವೃದ್ಯಾಪ

ಕಲಬುರ್ಗಿ:ಕಾಳಗಿ ತಾಲೂಕಿನ ನಡೆದ 12 ನೇ ಶತಮಾನದ ಶ್ರೀ ಅಂಬಿಗರ ಚೌಡಯ್ಯನವರು ದೋಣಿಯಲ್ಲಿ ಕುಳಿತ ನಂಬಿಕಸ್ಥ ಜನರಿಗೆ ಪ್ರಾಮಾಣಿಕವಾಗಿ ದಡ ಸೇರಿಸುತ್ತಾರೋ ಹಾಗೆ 21ನೇ ಶತಮಾನದಲ್ಲಿ ನಂಬಿದ ಮನುಷ್ಯನಿಗೆ ಯಾವತ್ತಿಗೂ ಕೈ ಬಿಡದ ನೀಜ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಆರ್ ಡಿ ಇ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕ್ರೈಸ್ತ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022 -2023 ಸಾಲಿನ 7ನೆ ವರ್ಗದ ಮಕ್ಕಳ ಬೀಳ್ಕೊಡುವ ಸಮಾರಂಭದ

ಯಾದಗಿರಿ ಶಹಾಪುರ ತಾಲ್ಲೂಕಿನ ನಗರಸಭೆಯ ಕಾಂಗ್ರೇಸ್ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ವಿವಿಧ ಸಮಾಜದ ನಾಯಕರುಗಳು ಮತ್ತು ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಯುವ

ಯಾದಗಿರಿ ಶಹಾಪುರ ತಾಲ್ಲೂಕಿನ ನಗರಸಭೆಯ ಕಾಂಗ್ರೇಸ್ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ವಿವಿಧ ಸಮಾಜದ ನಾಯಕರುಗಳು ಮತ್ತು ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಯುವ

ಇಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನ ಗುಡಿ ಪ್ರವಾಸಿ ಮಂದಿರದಲ್ಲಿ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಕಾರ್ಮಿಕ ಇಲಾಖೆಯಿಂದ 1ನೇ ತರಗತಿಯಿಂದ 5ನೇ ತರಗತಿವರೆಗೂ 250 ಕಿಟ್ ವಿತರಣೆ ಮಾಡಲಾಯಿತು ಹಾಗೂ
Website Design and Development By ❤ Serverhug Web Solutions