
ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ
ಚಾಮರಾಜನಗರ/ಹನೂರು: ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ರವರನ್ನು ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ ಅದ್ದೂರಿಯಾಗಿ ಬರಮಾಡಿಕೊಂಡ ಕಾರ್ಯಕರ್ತರು ಹನೂರು ವಿಧಾನ ಸಭಾ ಕ್ಷೇತ್ರದ ರಾಮಾಪುರದಲ್ಲಿ ಆಯೋಜಿಸಲಾಗಿದ್ದ ಭೂತ್ ಮಟ್ಟದ ಕಾರ್ಯಕರ್ತರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ಹನೂರು: ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ರವರನ್ನು ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ ಅದ್ದೂರಿಯಾಗಿ ಬರಮಾಡಿಕೊಂಡ ಕಾರ್ಯಕರ್ತರು ಹನೂರು ವಿಧಾನ ಸಭಾ ಕ್ಷೇತ್ರದ ರಾಮಾಪುರದಲ್ಲಿ ಆಯೋಜಿಸಲಾಗಿದ್ದ ಭೂತ್ ಮಟ್ಟದ ಕಾರ್ಯಕರ್ತರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಶುಕ್ರವಾರ ಕಾರ್ಮಿಕ ಇನ್ಸ್ಪೆಕ್ಟರ್ ಚಂದ್ರು ಪರವಾಗಿ ಲಂಚ ಪಡೆಯುತ್ತಿದ್ದ ಮಧ್ಯವರ್ತಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಧ್ಯವರ್ತಿ ಸಾಗರ್ ಎಂಬುವವರನ್ನು ಬಂಧಿಸಿರುವ ಲೋಕಾಯುಕ್ತ

ಯಾದಗಿರಿ//ಮಾರ್ಚ್ 03. ಜಿಲ್ಲೆಯ ಗುರುಮಿಟ್ಕಲ್ ತಾಲೂಕ ಮಗದಂಪೂರ ಗ್ರಾಮದ ಸುಮಾರು 400 ಅಡಿ ಎತ್ತರದ ಬೆಟ್ಟದ ಮೇಲೆ ಇರುವ ಭಗವಾನ್ ಶ್ರೀ ಮಹರ್ಷಿ ವಾಲ್ಮೀಕಿ ಮಂದಿರ ಹಾಗೂ ಅನಂತೇಶ್ವರ ಶಿವಲಿಂಗ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.

ಕೊಪ್ಪಳ/ಕಾರಟಗಿ: ಸ್ವಸಹಾಯ ಸಂಘದ ಮಹಿಳೆಯರು ಕಡ್ಡಾಯವಾಗಿ ಮತ ಚಲಾಯಿಸಿ:ಸೋಮನಾಥ ನಾಯಕ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಕಡ್ಡಾಯವಾಗಿ ಮತ ಚಲಾಯಿಸಿ ಎಂದು ತಾಲೂಕು ಪಂಚಾಯತಿ ಐಇಸಿ ಸಂಯೋಜಕ ಸೋಮನಾಥ ನಾಯಕ ಅವರು

ರಾಯಚೂರು/ಸಿಂಧನೂರು:ಪಾಟೀಲ್ ಮಹಿಳಾ ಮಹಾವಿದ್ಯಾಲಯ ಸಿಂಧನೂರು ರಾಷ್ಟ್ರೀಯ ಸೇವಾ ಯೋಜನೆಯ ಎರಡನೇ ದಿನದ ವಿಶೇಷ ಶಿಬಿರ ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ನೊಂದು ಬೆಂದಿರುವ ಅನಾಥ ಹಾಗೂ ವಯಸ್ಕರ

ಮಾ.4-5 ಬಸವಕಲ್ಯಾಣದಲ್ಲಿ ನಡೆಯುತ್ತಿರುವ ರಾಷ್ಟ್ರಿಯ ಲಿಂಗಾಯತ ಮಹಾ ಅಧವೇಶನಕ್ಕೆ ಔರದ ತಾಲೂಕಿನಿಂದ ಸುಮಾರು 10 ಸಾವಿರ ಜನರು ಪಾಲ್ಗೊಳ್ಳೂವ ನಿರೀಕ್ಷೆ ಇದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಪ್ರಕಾಶ ಘೂಳೆ ತಿಳಿಸಿದರು.ಔರದ ತಾಲೂಕಿನ

ಹನೂರು ಪಟ್ಟಣದಲ್ಲಿರುವ ಡಾ, ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜನಾಂಗದ ಮುಖಂಡರು ಏರ್ಪಡಿಸಲಾಗಿದ್ದ ಹನೂರು ವಿಧಾನಸಭಾ ಕ್ಷೇತ್ರದ ರಾಜಕೀಯ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಿಷಯಗಳ ಚಿಂತನ ಮಂಥನ ಜಾಗೃತಿ ಸಮಾವೇಶವನ್ನು ಉದ್ಘಾಟನೆ

ಮೈಸೂರು:ಸಿಲಿಂಡರ್ ದರ ಏರಿಕೆ ಆಗಿರುವುದನ್ನು ಖಂಡಿಸಿ,ಕರ್ನಾಟಕ ಪ್ರಜಾ ಪಾರ್ಟಿಯಿಂದ ಮೈಸೂರಿನ,ಅಗ್ರಹಾರ ವೃತ್ತದಲ್ಲಿ ಕೃಷ್ಣ ರಾಜ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾದ ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿ ರವರು ಕಿವಿಯಲ್ಲಿ ಹೂ ಇಟ್ಟುಕೊಂಡು ವಿವಿಧ ಘೋಷಣೆ ಕೂಗಿ

ರಾಣೇಬೆನ್ನೂರು:- ಮಾ2. ನಗರ ಯುವ ಸಾಹಿತಿ,ಕವಿ, ಲೇಖಕರು ಮತ್ತು ಪುಸ್ತಕ ಪ್ರೇಮಿ, ಹಾಗೂಶೃಂಗಾರ ಕಾವ್ಯ ಪ್ರಕಾಶನ ಸಂಸ್ಥೆಯ ಸಂಸ್ಥಾಪಕರಾದ ಬಸವರಾಜ ಎಸ್. ಬಾಗೇವಾಡಿಮಠರವರ ಸಾಹಿತ್ಯ ಸೇವೆ ಹಾಗೂ ಸಮಾಜದ ಸೇವೆ ಸೇವೆಯನ್ನು ಗುರುತಿಸಿ ಉಡುಪಿ

ಉಡುಪಿ:- ಮಾ2. ಪ್ರತಿ ವರ್ಷ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಕವಿ ಗೋಷ್ಠಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಡುವುದಲ್ಲದೆ ಅನೇಕ ಕಾರ್ಯಕ್ರಮ ಮಾಡಿಕೊಂಡು ಬಂದಿರುತ್ತದೆ. ನಮ್ಮ ಸಮಿತಿ ಈ ವರ್ಷವು ಉಡುಪಿ ಜಿಲ್ಲೆಯ
Website Design and Development By ❤ Serverhug Web Solutions