
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರರ ನೆನಪಲ್ಲಿ ಮೌನಾಚರಣೆ
ಶಹಾಪುರ ತಾಲೂಕಿನ ಗೋಗಿ ಕೆ:ಇಲ್ಲಿಗೆ ಸರಿಯಾಗಿ ನಾಲ್ಕು ವರ್ಷಗಳ ಹಿಂದೆ, ಜಮ್ಮು ಕಾಶ್ಮೀರದ ಫುಲ್ವಾಮಾದಲ್ಲಿ ರಕ್ತದ ಕೋಡಿ ಹರಿದಿತ್ತು. ಆ ದಿನ, ಜಮ್ಮು- ಶ್ರೀನಗರ ನಡುವಿನ 44ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕೇಂದ್ರೀಯ ಮೀಸಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಹಾಪುರ ತಾಲೂಕಿನ ಗೋಗಿ ಕೆ:ಇಲ್ಲಿಗೆ ಸರಿಯಾಗಿ ನಾಲ್ಕು ವರ್ಷಗಳ ಹಿಂದೆ, ಜಮ್ಮು ಕಾಶ್ಮೀರದ ಫುಲ್ವಾಮಾದಲ್ಲಿ ರಕ್ತದ ಕೋಡಿ ಹರಿದಿತ್ತು. ಆ ದಿನ, ಜಮ್ಮು- ಶ್ರೀನಗರ ನಡುವಿನ 44ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕೇಂದ್ರೀಯ ಮೀಸಲು

ಧಾರವಾಡ:ಜಾತಿನಿಂದನೆ ಮತ್ತು ದೇಶದ್ರೋಹ ಎಸಗಿದವರ ವಿರುದ್ದ ಕಠಿಣ ಕ್ರಮ ಹಾಗೂ ಜಾತಿವಾದಿ ಜೈನ್ ವಿವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕಧಾರವಾಡ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಹಸೀಲ್ದಾರರ ಮೂಲಕ

ಹನೂರು:ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಬ್ರಾರ್ ಅಹಮ್ಮದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜುಲ್ಫಿಕಾರ್ ಅಹಮದ್ ನಾಮಪತ್ರ ಸಲ್ಲಿಸಿದರು. ಜೆಡಿಎಸ್

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರ ಶಿಕ್ಷಣ ನಿಧಿ ಚೆಕ್ಕನ್ನು ಸಂಘದ ಅಧ್ಯಕ್ಷರಾದ ಮಹಾಲಿಂಗಪ್ಪನವರು ಹಾಗೂ ಸಿಇಒ ಪ್ರವೀಣ್ ಕುಮಾರ್ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ

ತಿಪಟೂರು-ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಗ್ರಾಮೀಣ ಜನರ ಜೀವನದೊಂದಿಗೆ ಬೆರೆತಿದ್ದು ಅವರ ಪ್ರತಿನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಒಂದಲ್ಲ ಒಂದು ರೀತಿಯ ಭಾಗವಾಗಿದೆ ಎಂದು ತುಮಕೂರು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಮಾಜಿ ಶಾಸಕರಾದ ಶ್ರೀ

ಬೀದರ್ ಜಿಲ್ಲೆಯ ಔರಾದ ತಾಲೂಕಿನ ತೇಗಂಪೂರ ಗ್ರಾಮದಲ್ಲಿ ಪವಾಡ ಪುರುಷ ರೇವಪ್ಪಯನ ಜಾತ್ರೆ ಆರಂಭವಾಗಿದೆ ಏಳು ದಿನಗಳ ಕಾಲ ನಡೆಯುವ ಶಿವನಾಮ ಸಪ್ತಾಹ ಐದನೆ ದಿನ ಮುಕ್ತಾಯವಾಗಿದ್ದುದಿನ ನಿತ್ಯ ಪ್ರಸಾದ ಹಾಗೂ ಪರಮ ಪೂಜ್ಯರ

ಹಾವೇರಿ/ಹಾನಗಲ್:ಆಯುಷ್ ಇಲಾಖೆ ಹಾವೇರಿ ಸರ್ಕಾರಿ ಯುನಾನಿ ಚಿಕಿತ್ಸಾಲಯ ಕೊಪ್ಪರಸಿಕೊಪ್ಪದಲ್ಲಿ ಏಳನೆಯ ರಾಷ್ಟ್ರೀಯ ಯುನಾನಿ ದಿನಾಚರಣೆಯನ್ನು ಮಾಡಲಾಯಿತು.ಈ ದಿನಾಚರಣೆಯ ಸ್ವಾಗತ ಭಾಷಣವನ್ನು ಡಾಕ್ಟರ್ ಆನಂದ ನಾಯಕ ಮಾಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕರಾದ ಸನ್ಮಾನ್ಯ ಶ್ರೀನಿವಾಸ ಮಾನೆ

ಯಾದಗಿರಿ: ಇಂದು ವಡಗೇರಾ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂದೆ ಅಕ್ರಮ ಸಕ್ರಮ ಜಾರಿಗೊಳಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಸಂಚಾಲಕರದ ಶಿವಪುತ್ರ ಜವಳಿ ಅವರು ಮಾತನಾಡಿ ಅಕ್ರಮ ಸಕ್ರಮ ಫಲಾನುಭವಿಗಳಿಗೆ

ಹನೂರು :ಪವರ್ ಟಿ ವಿ ನಡೆಸಿದಂತಹ ಹನೂರು ವಿಧಾನಸಭಾ ಕ್ಷೇತ್ರದ ವೋಟಿಂಗ್ ಸಮೀಕ್ಷೆಯಲ್ಲಿ ಹನೂರು ಕ್ಷೇತ್ರದಲ್ಲಿ ವನ್ನಿಕುಲ ಕ್ಷತ್ರಿಯ ಸಮುದಾಯದವರು 2023ರ ಸಮೀಕ್ಷೆಯ ಪ್ರಕಾರ 25ಸಾವಿರಕ್ಕು ಅಧಿಕ ಜನರಿದ್ದು ಈ ಸಮುದಾಯದ ಹೆಸರನ್ನು ಕೈ

ಹಾಸನ/ಬೇಲೂರು:ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ ಬೆಂಗಳೂರು,ನೆಲಮಂಗಲ,ತುಮಕೂರು, ರಾಮನಗರ ಭಕ್ತಾದಿಗಳು ಬೇಲೂರಿನ ಮೂಲಕ ಹೋಗುತಾರೆ ಈ ಎಲ್ಲಾ ಭಕ್ತಾದಿಗಳಿಗೆ ಬೇಲೂರು ತಾಲೂಕು ಶಿವಯೋಗಿಪುರ ಗ್ರಾಮಸ್ಥರು ಉಚಿತವಾಗಿ ಊಟ,ತಿಂಡಿ ಮತ್ತು ತಂಪು ಪಾನೀಯಗಳನ್ನು ವ್ಯವಸ್ಥೆ ಮಾಡಿದರು
Website Design and Development By ❤ Serverhug Web Solutions