
ಎಮ್ಮಿಗನೂರು ಸರ್ಕಾರಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ
ಬಳ್ಳಾರಿ / ಕಂಪ್ಲಿ : ಇತ್ತೀಚೆಗೆ ಪ್ರಕಟಗೊಂಡ ಪಿಯು ಫಲಿತಾಂಶದಲ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಕುಳಿತ ಒಟ್ಟು 63 ವಿದ್ಯಾರ್ಥಿಗಳಲ್ಲಿ 24
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಇತ್ತೀಚೆಗೆ ಪ್ರಕಟಗೊಂಡ ಪಿಯು ಫಲಿತಾಂಶದಲ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಕುಳಿತ ಒಟ್ಟು 63 ವಿದ್ಯಾರ್ಥಿಗಳಲ್ಲಿ 24

ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಐತಿಹಾಸಿಕ ಭರ್ಜರಿ ಗೆಲುವು ಪಂಚ ಗ್ಯಾರಂಟಿ ಯೋಜನೆಯ ಮೂಲಕ ಜನರ ಬದುಕಿನಲ್ಲಿ ಬದಲಾವಣೆ ತಂದು ಅಭಿವೃದ್ಧಿಯ ಪಥದಲ್ಲಿ ರಾಜ್ಯವನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರದ ಜನ

ಗಂಗಾವತಿ: ಸ್ಥಳೀಯ ಬಂಜಾರ ಸಮುದಾಯದ ಮದುವೆ ಸಮಾರಂಭಕ್ಕೆ ಆಗಮಿಸಿದ ಗಾಯಕ ರಮೇಶ ಲಮಾಣಿಯವರಿಗೆ ಚುಟುಕು ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿಯವರು ಸನ್ಮಾನಿಸಿ ಗೌರವಿಸಿದರು.ಅವರನ್ನು ಸಂಪರ್ಕಿಸಿ ತಮ್ಮ ಕುಟುಂಬ, ಉದ್ಯೋಗ, ಹವ್ಯಾಸ, ಊರು

ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಜಾರಿಗೆ ತಂದ “ಗೃಹ ಭಾಗ್ಯ ಯೋಜನೆ”ಯಡಿ ೨೦೨೨ರಲ್ಲಿ ಬಿಡುಗಡೆಗೊಂಡ ರೂ. ೮೧.೧೦ ಕೋಟಿ ಅನುದಾನದಲ್ಲಿ ಭಾರೀ ಮಟ್ಟದ ಅವ್ಯವಹಾರ

ಕಲಬುರ್ಗಿ : ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ಬೇಸಿಗೆ ಪ್ರಖರ ಬಿಸಿಲಿನಿಂದ ತಾಪಮಾನ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಐಪಿ ಸೆಟ್ಗಳಿಗೆ ವಿದ್ಯುತ್ ಮತ್ತೇರಿಸುತ್ತಿರುವುದರಿಂದ ರೈತರು ಹೀಟವೇವ್ಗೆ ತುತ್ತಾಗುವ ಆತಂಕವಿದೆ. ವಿದ್ಯುತ್ ಪೂರೈಕೆಯ ಸಮಯವನ್ನು ಬದಲಾವಣೆ

ಸಿರುಗುಪ್ಪ :ಸಮೀಪದ ಶಾನವಾಸಪುರ ಗ್ರಾಮದಲ್ಲಿ ಮನೆಯ ಬುನಾದಿಗೆ ನೀರು ಬಿಡಲು ಹೋದ ಮೆಹಬೂಬ್ ಬಾಷ ಎಂಬ ಯುವಕನು 04-05-2026 ರ ಬೆಳಿಗ್ಗೆ 6:10 ನಿಮಿಷಕ್ಕೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಸಿರಿಗೇರಿ ಠಾಣೆಯಲ್ಲಿ ಪ್ರಕರಣ

ಸಿರುಗುಪ್ಪ – ತಾಲೂಕು ಆಡಳಿತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕ ಪಂಚಾಯತ್ ನಗರ ಸಭೆ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಮೇ 10 ರಂದು ಬೆಳಿಗ್ಗೆ 9ಗಂಟೆಗೆ ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ

ಸಿರುಗುಪ್ಪ- ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರ ಚುನಾವಣೆಯಲ್ಲಿ ಚುನಾಯಿತರಾದ ಗವಿ ಸಿದ್ದಪ್ಪ, ಕುರುಬರ ಮಲ್ಲಿಕಾರ್ಜುನ, ಕೆ. ವಿ.ನಾಗರತ್ನಮ್ಮ,ಟಿ.ರಾಧಿಕಾ ಚಂದ್ರಕಾಂತ ಇವರು ಸ್ಪರ್ಧೆಯಲ್ಲಿ ಆಯ್ಕೆಯಾದ ಇವರ

ಸಿರುಗುಪ್ಪ- ಯಾವಾಗ ಎಲ್ಲದಕ್ಕೂ ರೂಪಾಯಿಯಲ್ಲಿ ಬೆಲೆ ಕಟ್ಟಲು ಮುಂದಾಗುತ್ತೇವೆಯೋ ಆಗ ಜೀವನದ ವೈಭವ ಮರೆಯಾಗಲು ಶುರುವಾಗುತ್ತದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಸದಸ್ಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಅವರು

ಕುಷ್ಟಗಿ: ಪಟ್ಟಣದಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಪುರಸಭೆಯ ವ್ಯಾಪ್ತಿಯಲ್ಲಿರುವ ಎಲ್ಲಾ ನೀರಿನ ಸಂಗ್ರಹಣಾ ಟ್ಯಾಂಕ್ಗಳನ್ನು ತಕ್ಷಣವೇ ಸ್ವಚ್ಛಗೊಳಿಸಿ ಸುರಕ್ಷಿತ ನೀರು ಪೂರೈಸಬೇಕೆಂದು ಸಾಮಾಜಿಕ ಕಾರ್ಯಕರ್ತ ಮುತ್ತುರಾಜ್ ಡಿ. ಕಟ್ಟಿಮನಿ ಅವರು
Website Design and Development By ❤ Serverhug Web Solutions