
ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ
ರಾಜ್ಯಾದ್ಯಂತ ಜನವರಿ 21 ರಿಂದ 29ರ ವರೆಗೆ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನಕ್ಕೆ ಇಂದು ಹನೂರು ಮಂಡಲದ ಬಂಡಳ್ಳಿ ಶಕ್ತಿ ಕೇಂದ್ರದ ಬಂಡಳ್ಳಿ ಹಲಗಪುರ,ಅಣ್ಣಗಳ್ಳಿ ದೊಡ್ಡಿ,ಗ್ರಾಮದ ಬೂತ್ ಗಳಲ್ಲಿ ಮನೆಮನೆಗೆ ಕರಪತ್ರ ಹಂಚುವ ಮೂಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯಾದ್ಯಂತ ಜನವರಿ 21 ರಿಂದ 29ರ ವರೆಗೆ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನಕ್ಕೆ ಇಂದು ಹನೂರು ಮಂಡಲದ ಬಂಡಳ್ಳಿ ಶಕ್ತಿ ಕೇಂದ್ರದ ಬಂಡಳ್ಳಿ ಹಲಗಪುರ,ಅಣ್ಣಗಳ್ಳಿ ದೊಡ್ಡಿ,ಗ್ರಾಮದ ಬೂತ್ ಗಳಲ್ಲಿ ಮನೆಮನೆಗೆ ಕರಪತ್ರ ಹಂಚುವ ಮೂಲಕ

ಮುಂಡರಗಿ -25 ಇಂದು ಮುಂಡರಗಿ ಪಟ್ಟಣದ ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು, ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಸಮಾಜ ಕಲ್ಯಾಣ ಇಲಾಖೆ ಗದಗ ಇವರ ಸಂಯುಕ್ತ

ಯಾದಗಿರಿ:ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮಸ್ಥರು ೨೯/೧೧/೨೦೨೨ ರಂದು ಪತ್ರಿಕೆಯಲ್ಲಿ ಮತ್ತು ಮಾಧ್ಯಮ ವರದಿ ಮಾಡಿದರು ಲಜ್ಜೆಗೇಡಿ ಅಧಿಕಾರಿಗಳು ಚಿಗರಿಹಾಳ ಗ್ರಾಮಸ್ಥರು ಮನವಿಗೆ ಸ್ಪಂದಿಸುತ್ತಿಲ್ಲ ಇಂತಹ ಅಧಿಕಾರಿಗಳಿಗೆ ಕೂಡಲೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ

ಹನೂರು: ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಉರುಳಿ ಬಿದ್ದಿದ್ದು 15 ಜನರಿಗೆ ಗಾಯಗಳಾಗಿವೆ.ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಬುಧವಾರ ಬೆಳಿಗ್ಗೆ 8

ಬೀದರ:-ಜ.24. ನಗರದ ಮಹಾಲಕ್ಷ್ಮೀನಾರಾಯಣ ಸಭಾಂಗಣದಲ್ಲಿ ೨೩-೧-೨೦೨೩ ರಂದು ಮಧ್ಯಾಹ್ನ ೧೨-೩೦ ರಿಂದ ಸಂಜೆ ೪-೩೦ ಗಂಟೆವರೆಗೆ ಬೀದರ ಜಿಲ್ಲಾ ಜಾನಪದ ಸಾಹಿತ್ಯ ಸಂಭ್ರಮವನ್ನು ಜರುಗಿತು. ನಾಡಿನ ಖ್ಯಾತ ಜಾನಪದ ಗಾಯಕರಾದ ಶ್ರೀ ಶಂಭುಲಿಂಗ ವಾಲದೊಡ್ಡಿರವರು

ದಾವಣಗೆರೆ:- ಜ.24. ಕನ್ನಡ ಸಾಹಿತ್ಯ ಪರಿಷತ್ತಿನ೮೬ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವುಇತ್ತೀಚಿಗೆ ಹಾವೇರಿಯಲ್ಲಿ ಅತ್ಯದ್ಭುತವಾಗಿ ಕಿಕ್ಕಿರಿದ ಜನಸಾಗರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಆದರೆ ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ ಅಪ್ಪಟ ಕನ್ನಡ ಭಾಷೆಯ ಸಾವಿರಾರು

ಯಾದಗಿರಿ: ಶಹಾಪುರ ತಾಲೂಕಿನ ಗೋಗಿ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಆಗುವಂತೆ ಮಾಡಿಕೊಡಬೇಕಾಗಿದೆ ಎಂದು ಶರಣಬಸಪ್ಪಗೌಡ ದರ್ಶನಾಪೂರ ಅವರು ಹೇಳಿದರು.ಗೋಗಿ ಗ್ರಾಮದ ಜನರಿಗೆ ಸಣ್ಣ ಪುಟ್ಟ ತೊಂದರೆ ಆದರೆ ಶಹಾಪುರ ತಾಲ್ಲೂಕ ಆಸ್ಪತ್ರೆಗೆ ಕಳಿಸಿ

ಸಿಂಧನೂರು.ಜ-24ಶಾಲಾ ವಿದ್ಯಾರ್ಥಿಗಳು ತರಗತಿಗಳಲ್ಲಿ ಕಲಿತಿರುವುದನ್ನು ಬಲವರ್ಧನೆಗೊಳಿಸಲು ಮತ್ತು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಉಂಟು ಮಾಡಲು ಕಲಿಕಾ ಹಬ್ಬ ಒಂದು ವೇದಿಕೆಯನ್ನು ಒದಗಿಸುತ್ತದೆ ಎಂದು ಕಲಮಂಗಿ ಪ್ರೌಢಶಾಲೆಯ ಮುಖ್ಯಗುರು ಮಲ್ಲಪ್ಪ ಬಾದರ್ಲಿ ಹೇಳಿದರು.ಅವರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ

ಹನೂರು ತಾಲ್ಲೂಕಿನ ಹಲಗಾಪುರ, ಶೆಟ್ಟಳ್ಳಿ, ಕುರಟ್ಟಿಹೊಸೂರು , ಭದ್ರಯ್ಯನ ಹಳ್ಳಿ, ಅರಬಗೆರೆ ಗ್ರಾಮಗಳಲ್ಲಿ ಸಿ ಸಿ ರಸ್ತೆ ಹಾಗೂ ಚರಂಡಿಗೆ ಶಾಸಕರ ಆರ್ ನರೇಂದ್ರ ಭೂಮಿ ಪೂಜೆ ನೆರೆವರಿಸಿ ಬಳಿಕ ಮಾತನಾಡಿದ ಅವರು ಆರ್

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಶ್ರೀಮಠ ಸೇವಾ ಟ್ರಸ್ಟ್ (ರಿ.)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಸೂಲಂಗಿ ಕುಟುಂಬದ ಹಿರಿಯರಾದ ನಗರಸಭೆಯ ನಿವೃತ್ತ ಪೌರ ಕಾರ್ಮಿಕರಾದ ದಿ. ಯಮನಪ್ಪ ಸೂಲಂಗಿ
Website Design and Development By ❤ Serverhug Web Solutions