
ಮೇಡ್ ಇನ್ ಇಂಡಿಯಾ ಆಗಿದೆ:ಅಧ್ಯಕ್ಷ ನಡ್ದಾ
ವಿಜಯಪುರ:ಭಾರತದಲ್ಲಿ 2014ರಲ್ಲಿ ಕೇವಲ 350ಕಿ.ಮೀಅಪ್ಟಿಕಲ್ ಕೇಬಲ್ ದೇಶದಲ್ಲಿ ಪಸರಿಸಿತ್ತು,ಇಂದು 2ಲಕ್ಷ ಕಿಲೋ ಮೀಟರ್ ವರೆಗೆ ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿಜಯ ಸಂಕಲ್ಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ:ಭಾರತದಲ್ಲಿ 2014ರಲ್ಲಿ ಕೇವಲ 350ಕಿ.ಮೀಅಪ್ಟಿಕಲ್ ಕೇಬಲ್ ದೇಶದಲ್ಲಿ ಪಸರಿಸಿತ್ತು,ಇಂದು 2ಲಕ್ಷ ಕಿಲೋ ಮೀಟರ್ ವರೆಗೆ ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ವಿಜಯ ಸಂಕಲ್ಪ

ಹನೂರು:ನಾಲ್ಕು ಎಕರೆ ಜೋಳ ಬೆಳೆದಿದ್ದ ಜಮೀನಿಗೆ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿ ಸಂಪೂರ್ಣವಾಗಿ ಬೆಳೆಯನ್ನು ನಾಶಪಡಿಸಿರುವ ಘಟನೆ ಹನೂರು ತಾಲ್ಲೂಕಿನ ಚಿಗತಾಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಸೈಯದ್ ರಜಾಕ್ ಎಂಬ ರೈತನ ಜಮೀನಿನಲ್ಲಿ ಕಾಡಾನೆಗಳು ದಾಂಧಲೆ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿಂದು ದಾಸೋಹ ದಿನ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ,ಪದ್ಮ ವಿಭೂಷಣ, ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆಯ

ಯಾದಗಿರಿ: ಶಹಾಪುರ ನಗರದ ರಾಯಲ್ ಕನ್ವೆನ್ಷನ್ ಸಭಾಂಗಣ ನಡೆದ ಶಹಾಪುರ ಹಿತ ರಕ್ಷಣಾ ವತಿಯಿಂದ ಬೈಪಾಸ್ ರಸ್ತೆ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ. ಹಿರಿಯ ವಕೀಲರಾದ ಭಾಸ್ಕರರಾವ್ ಮೂಡಬೂಳ ಮಾತನಾಡಿದ.2016 ರಲ್ಲಿ ಅನುಮೋದನೆ ಆದ ರಸ್ತೆ
ಧಾರವಾಡ:ಜ.21.ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬ್ಯಾಕೋಡದ ಶ್ರೀ ಲಕ್ಕಮ್ಮದೇವಿ ಕಲಾ ಪೋಷಕ ಸಂಘದ ಅಧ್ಯಕ್ಷರಾದ ಶ್ರೀ ಸಿದ್ರಾಮ ನಿಲಜಗಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಅಖಂಡ ಕರ್ನಾಟಕ ಸಾಧಕರ ಸಮಾವೇಶ ಹಾಗೂ ನಾಡಿನ

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಶ್ರೀರಮೇಶ ಜಾರಕಿಹೊಳಿ ಅಭಿಮಾನಿಗಳ ಗ್ರಾಮೀಣ ಕಾರ್ಯಕ್ರಮದಲ್ಲಿ ರಮೇಶ್ ಸಾಹುಕಾರರ ಘರ್ಜನೆ ಮುಂಬರುವ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡುತ್ತಾ ಪಕ್ಕದ ಮೋದಗಾ ಗ್ರಾಮದಲ್ಲಿ ಕಾಂಗ್ರೆಸ್ನವರು ಗಿಫ್ಟ್ ಹಂಚುತ್ತಿದ್ದರು ಸಹ ಬಾರಿ

ಜನವರಿ 21 ರಿಂದ 29 ವರಗೆ ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು ಈ ದಿನ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಭಿಯಾನಕ್ಕೆ ರಾಜ್ಯ ಬಿಜೆಪಿ ಪಕ್ಷದ

ಗಂಗಾವತಿಯ ಇಲಾಹಿ ಕಾಲೋನಿಯ ಟಿ.ಎಂ.ಎ.ಇ ಬಿ ಈಡಿ ಕಾಲೇಜಿನಲ್ಲಿ ಇಂದು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರೇರಣಾ ತರಬೇತಿ ಕಾರ್ಯಗಾರವನ್ನು ಮಾನ್ಯ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಫೌಜೀಯಾ ತರನ್ನುಮ್ ಮೇಡಂ ಅವರು ಸಸಿಗೆ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಹಾಗೂ ಪೌಷ್ಟಿಕ

ಹನೂರು:ವ್ಯಾಪ್ತಿಯಲ್ಲಿನ ಲೊಕ್ಕನಳ್ಳಿ ವ್ಯಾಪ್ತಿಯಲ್ಲಿ ನಡೆದ ಪಿಂಚಣಿ ಅದಾಲತ್ ಮಾಡಲಾಯಿ ಇದೇ ಸಂದರ್ಭದಲ್ಲಿ ಹುತ್ತೂರು ವೃತ್ತಕ್ಕೆ ಸಂಬಂಧಿಸಿದ ಬಿ.ಜಿ ದೊಡ್ಡಿ,ಮಸಿಯಭೋವಿ ದೊಡ್ಡಿ ಗ್ರಾಮದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಫಲಾನುಭವಿಗಳಲ್ಲಿ OAP-17,
Website Design and Development By ❤ Serverhug Web Solutions