
ಮದುವೆ ಸಮಾರಂಭದಲ್ಲಿ ಪರಿಸರ ಪ್ರೇಮ ಮೆರೆದ ಅಥಣಿಯ ಯುವಕರು
ಅಥಣಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಮುರಗೋಡ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ವರರಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಅಥಣಿಯ ಯುವಕರ ಪಡೆಯೊಂದು ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಇವತ್ತಿನ ಯುವ ಪೀಳಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಥಣಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಮುರಗೋಡ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ವರರಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಅಥಣಿಯ ಯುವಕರ ಪಡೆಯೊಂದು ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಇವತ್ತಿನ ಯುವ ಪೀಳಿಗೆ

ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರದಂದು ಆಯೋಜನೆ ಮಾಡಿರುವಂತಹ ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲ್ಲೂಕು ಘಟಕದ ಉದ್ಘಾಟನೆ ಕಾರ್ಯಕ್ರಮದ ವೇಳೆತಾಲ್ಲೂಕಿನ ವಿವಿದಡೆಯ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಹಾಗೂ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನಲ್ಲಿ ಬರುವ ಎಲ್ಲಾ ರೈತರ ಜಮೀನುಗಳ ಬೆಳೆಗಳು ಸಂಪೂರ್ಣವಾಗಿ ಒಣಗುತ್ತಿವೆ.ಏಕಾಏಕಿ ಕಾಲುವೆಗೆ ನೀರು ಬರುವುದನ್ನು ನಿಲ್ಲಿಸಿದ್ದಾರೆ.ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ವಾರಬಂದಿ ಪ್ರಕಾರ ನೀರು ಸರಬರಾಜು ಮಾಡಬೇಕು ಜಮೀನಿನಲ್ಲಿರುವ ಜೋಳ,ಕಡಲೆ,ಹತ್ತಿ,

ಸಿರುಗುಪ್ಪ : ತಾಲೂಕಿನ ಆಂಧ್ರಪ್ರದೇಶದ ಗಡಿಗ್ರಾಮದ ಬಿ ಎಂ ಸೂಗೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಧ್ಯಾರ್ಥಿನಿ ಕುಮಾರಿ ಬಿ ಅನಿತ ರಾಷ್ತ್ರಮಟ್ಟದ ಮತದಾರರ ಕುರಿತು ಬಳ್ಳಾರಿ ಜಿಲ್ಲೆಯ ಜಿಲ್ಲಾಪಂಚಾಯತ್ ನ

ಹನೂರು : ಕ್ಷೇತ್ರ ವ್ಯಾಪ್ತಿಯ ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀ ಯುತ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹನೂರು ತಾಲ್ಲೋಕಿನ ಚಿಕ್ಕಮಾಲಾಪುರಗ್ರಾಮ ಪಂಚಾಯಿತಿಗೆ ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು

ಸಿಂಧನೂರು:ನಗರದ ನೀರಾವರಿ ಇಲಾಖೆಯ ಆಲದ ಮರದ ನಾಮಕರಣ ಕಾರ್ಯಕ್ರಮವನ್ನು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆರ್ಶೀವಾದಗಳೊಂದಿಗೆ ವನಸಿರಿ ಫೌಂಡೇಶನ್ ವತಿಯಿಂದ ಆಲದ ಮರದ ನಾಮಕರಣ ಕಾರ್ಯಕ್ರಮದಲ್ಲಿ ಪರಮ ಪೂಜ್ಯ *ಶ್ರೀ ಸೋಮನಾಥ ಶಿವಾಚಾರ್ಯ ನೇತೃತ್ವದಲ್ಲಿ

ಅಥಣಿ: ಶ್ರೀ ಭಾರತಮಾತಾ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯುಸಿ ವರ್ಗದ ವಿದ್ಯಾರ್ಥಿಗಳಿಗೆ ಮಾನ್ಯ ಉಪನಿರ್ದೇಶಕರು ಸೂಚಿಸಿದ ಅನ್ವಯ ಶಾಲಾ ಸಂಸತ್ತು ಅಡಿಯಲ್ಲಿ ಸಂಸತ್ತು ಅಣುಕು ಪ್ರದರ್ಶನವನ್ನು ಕೈಗೊಳ್ಳಲಾಯಿತು ಕಾಲೇಜಿನ ಪ್ರಾಚಾರ್ಯರಾದ ಶ್ರೀ ಏ

ಬಾರ್ ಹಾಗೂ ಅನುಮತಿ ಪಡೆದ ರೆಸ್ಟೋರೆಂಟ್ ಗಳಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಆದರೆ ಮುಂಡಗೋಡ ತಾಲೂಕಿನಲ್ಲಿನ ಚಿತ್ರಣವೇ ಬೇರೆಜನನಿಬಿಡ ಪ್ರದೇಶಗಳಲ್ಲಿ ಬಹಿರಂಗವಾಗಿಯೇ ಮದ್ಯ ಮಾರಾಟ ಮಾಡಲಾಗುತ್ತಿದೆ ಇದನ್ನು ಪ್ರಶ್ನೆ ಮಾಡಿ ತಡೆಯಬೇಕಾದ ಸಂಬಂಧ

ನಿಮ್ಮ ಗುರಿ ದೊಡ್ಡದಾಗಿರಲಿ,ಗುರಿ ತಲುಪಲು ಹೆಚ್ಚು ಪರಿಶ್ರಮ,ಸಮಯಪಾಲನೆ ಬಹುಮುಖ್ಯ; ಜಿಲ್ಲಾಧಿಕಾರಿ ಸ್ನೇಹಲ್ ಆರ್.ಹೆಜ್ಜೆಗೊಂದು ದಾರಿ, ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿಗಳ ಸ್ಪೂರ್ತಿ ಸಂವಾದ ಎಂಬ ಕಾರ್ಯಕ್ರಮ ಯಾದಗಿರಿ; ನವೆಂಬರ್ 25ನಿಮ್ಮ ಗುರಿ ದೊಡ್ಡದಾಗಿರಬೇಕು,ಗುರಿ ತಲುಪಲು ಹೆಚ್ಚು ಪರಿಶ್ರಮ,

ತುಮಕೂರು:ನಾಗಲಮಡಿಕೆ ಹೋಬಳಿ ನಾಗಲಮಡಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಪ್ಪಾರಹಳ್ಳಿ ಗ್ರಾಮದ ಅಂಜಿ ನಾಯಕ್ S /o ಲೇಟ್ ರಾಮ ನಾಯಕ್ (52)ಎಂಬವರು ಸರ್ವೇ ನಂಬರ್ 44,4 ಎಕರೆ 12 ಗುಂಟೆ ಜಮೀನಲ್ಲಿ ಬೋರ್ವೆಲ್ ಹಾಕಿಸಿಕೊಂಡು
Website Design and Development By ❤ Serverhug Web Solutions