
ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಕೇಂದ್ರ ಉದ್ಘಾಟನೆಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಸುತ್ತ ಮುತ್ತಾ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಮಹಿಳೆಯರಿಗೆ ಆರ್ಥಿಕವಾಗಿ ಸಬಲರಾಗಲು ಹಳೆ ಮಾರ್ಟಳ್ಳಿ ಭಾಗದಲ್ಲಿ ಸ್ವಯಂ ಉದ್ಯೋಗ ಕೇಂದ್ರವನ್ನು ಜನ ಧ್ವನಿ ವೆಂಕಟೇಶ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಕೇಂದ್ರ ಉದ್ಘಾಟನೆಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಸುತ್ತ ಮುತ್ತಾ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಮಹಿಳೆಯರಿಗೆ ಆರ್ಥಿಕವಾಗಿ ಸಬಲರಾಗಲು ಹಳೆ ಮಾರ್ಟಳ್ಳಿ ಭಾಗದಲ್ಲಿ ಸ್ವಯಂ ಉದ್ಯೋಗ ಕೇಂದ್ರವನ್ನು ಜನ ಧ್ವನಿ ವೆಂಕಟೇಶ್

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಆಡಳಿತ ವತಿಯಿಂದ ಮತದಾರರ ಪಟ್ಟಿಯಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023 ರ ಮತ್ತು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡುವ ಬಗ್ಗೆ ಮತ್ತು ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು ತಮ್ಮ

ಯಾದಗಿರಿ ಜಿಲ್ಲೆ ಶಹಾಪುರ ನಗರದ ಡಿಗ್ರಿ ಕಾಲೇಜಿನ ಆವರಣದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಕ್ರೀಡೆಯಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶಿಸಿದ ವಿಶೇಷವಾಗಿ ಯಾದಗಿರಿ ಜಿಲ್ಲೆಯ ಬಾಲಕರು 14

ಶಹಾಪುರ ನಗರದಲ್ಲಿ ನಡೆದ ಸಿಪಿಎಸ್ ಶಾಲಾ ಆವರಣದಲ್ಲಿ ಸಮತಾ ಸಾಮಾಜಿಕ ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ ಜಾನಪದ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿಯ ಯುವ ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಬಸಣ್ಣರವರು ತಮಿಳುನಾಡಿನ ಗೇರಮಾಳದ ಜಡೆರುದ್ರಸ್ವಾಮಿ ದೇವಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ

ಹನೂರು:ಎಲ್ಲೇಮಾಳ ಗ್ರಾಮ ಪಂಚಾಯ್ತಿಯ ಚಿಗತಾಪುರ ಗ್ರಾಮದಲ್ಲಿ ಜನರು ತಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕು ಹೀಗಾಗಿ ಸರ್ಕಾರಿ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಗ್ರಾಮ್ ಒನ್ ಕೇಂದ್ರದ ಸೈಯದ್ ಸಲೀಂ ಸಲಹೆ ನೀಡಿದರು.ನಂತರ ಮಾತನಾಡಿದ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯ ಕಾರ್ಯಕ್ರಮ ಅಂಗವಾಗಿ ಗೌರವಿತ ಉದ್ಘಾಟಕರಾಗಿ ಶ್ರೀ ರಮೇಶ್ ಗಾಣಿಗೇರಾ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ತಾಲೂಕು ಸೇವೆ ಸಮಿತಿ ಗಂಗಾವತಿ

ಗಂಗಾವತಿ: ಯುವ ಉತ್ತೇಜನ ಸೇನಾ ಪಡೆ ವತಿಯಿಂದ ಇವತ್ತು ಗಂಗಾವತಿಯಲ್ಲಿ ಶ್ರೀ ಕೊಲ್ಲಿ ನಾಗೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗವನ್ನು ಹಲವು ಕಾರಣಾಂತರಗಳಿಂದ ಈ ವಿಭಾಗವನ್ನು ಕೈ ಬಿಡಬೇಕೆಂದು ಮಾನ್ಯ ಪ್ರಾಂಶುಪಾಲರು ವಿಶ್ವವಿದ್ಯಾಲಯಕ್ಕೆ

ಅಥಣಿ: ಉತ್ತಮ ರಸ್ತೆ ಹಾಗೂ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಆಗ್ರಹಿಸಿ ಕೊಟ್ಟಲಗಿ ಹಾಗೂ ರಾಮತೀರ್ಥ ಬಳಿ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ತಡೆದು ಪ್ರತಿಭಟನೆ

ಶಿವಮೊಗ್ಗ:ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 5 ವಿದ್ಯಾರ್ಥಿಗಳು ಕೋಲಾರದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕೋಲಾರ ತಂಡದ ವಿರುದ್ಧ ದ್ವಿತೀಯ ಸ್ಥಾನ ಪಡೆದು ರಾಮನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ
Website Design and Development By ❤ Serverhug Web Solutions