
ಕನ್ನಡ ರಾಜ್ಯೋತ್ಸವ ದಿನಾಚರಣೆ
ಹನೂರು:ನಮ್ಮ ತಾಲ್ಲೂಕಿನ ಸೋಲಿಗ ಮಹಿಳೆ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ನಮ್ಮ ತಾಲ್ಲೂಕಿನ ಸೋಲಿಗ ಮಹಿಳೆ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ
ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಬಿಳವಾರ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಗಳ ಅವ್ಯವಹಾರದ ಬಗ್ಗೆ ತನಿಖೆ ಮಾಡಲು ಅರ್ಜಿ ಸಲ್ಲಿಸಿದರೂ ಯಾವುದೇ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲನೆ ಮಾಡದೇ ಕುಳಿತಲ್ಲೇ ಕಮೀಶನ್ ಮೂಲಕ

ಚಿಟಗುಪ್ಪ: ಮಹಿಳೆಯರು ಆರ್ಥಿಕ ಕ್ಷೇತ್ರಗಳಲ್ಲಿ ಯಶಸ್ಸು ದುಡಿಮೆ. ಕೃಷಿ, ಮನೆಯ ಕೆಲಸ,ಮಕ್ಕಳು, ಮನೆಯ ನಿರ್ವಹಣೆ.ಭೌದ್ದಿಕ ಜೊತೆಗೆ ಸೃಜನಶೀಲ ಕಾರ್ಯಗಳು, ನೀತಿ ಶಿಕ್ಷಣ ಸರ್ವರಿಗೂ ನೀಡಿ, ಸಮುದಾಯವನ್ನು ನಿರ್ಮಾಣ ಮಾಡುವಲ್ಲಿ ಮಹಿಳೆಯರ ತ್ಯಾಗ ಬಲಿದಾನ ದೊಡ್ಡದು

ಗಂಗಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಸದಸ್ಯರಾದ ಡಾ. ಬಿ. ಜ್ಞಾನಸುಂದರ ಅವರ ನೇತೃತ್ವದಲ್ಲಿ ಇತ್ತೀಚೆಗೆ ಕುಷ್ಟಗಿ ಸರ್ಕೀಟ್ ಹೌಸ್ನಲ್ಲಿ ಹೋರಾಟಗಾರರು ಹಾಗೂ ಸಮಾಜ ಸೇವಕಿಯಾದ ಸರಸ್ವತಿ ಗಂ. ನಾಗರಾಜ ಅವರನ್ನು

ಗದುಗಿನ ಗಾನ ಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಆಶ್ರಮದಲ್ಲಿ ಕರ್ನಾಟಕ ರಾಜ್ಯ ಬೆಳೆ ವಿಮಾ ಹೋರಾಟ ಸಮಿತಿಯ ಕೇಂದ್ರ ಕಚೇರಿಯನ್ನು ಪರಮ ಪೂಜ್ಯ ಕಲ್ಲಯ್ಯ ಅಜ್ಜನವರು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಪ್ರಥಮ ಬಾರಿಗೆ

ರಾಮು ಕಿರಿಕಿರಿ ಕಾಂಗ್ರೆಸ್ ಮುಖಂಡ ಗAಗಾವತಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಛಲವಾದಿ ಸಮಾಜದ ಧೀಮಂತ ನಾಯಕರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರು ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷದ ರಾಷ್ಟಿçÃಯ

ಚಿಟಗುಪ್ಪ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳು ,ಹಮ್ಮಿಕೊಂಡು ಅವರ ಕಲ್ಯಾಣಕ್ಕಾಗಿ ಹತ್ತು ಹಲವು ವಿನೂತನ ಯೋಜನೆಗಳ ಮೂಲಕ ಅವರೆಲ್ಲರ ಉನ್ನತಿಗಾಗಿ ದುಡಿಯುತ್ತಿರುವ ಸಂಗಮೇಶ ಎನ್ ಜವಾದಿಯವರ ನಿಸ್ವಾರ್ಥ ಸೇವೆ ಅನನ್ಯವಾದದ್ದು ಎಂದು ಸಾಹಿತಿ,

ದಿನಾಂಕ 17-10-2022 ರಂದು ನಡೆದ ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ, ಚುನಾಯಿತರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಮುಸ್ತದಿ ನಾಯಕರಾದ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿನ್ನೆ ದಿನ ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ

ಭಾರತ ಜೋಡೋ ಪಾದಯಾತ್ರೆ ರಾಯಚೂರ ಜಿಲ್ಲೆಯ ಗಿಲ್ಲೆಸುಗೂರಿನಲ್ಲಿ ನಡೆದಾಗ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಕೇಂದ್ರ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಸಾವಿರಾರು ಇಂಡಿ ಮತಕ್ಷೇತ್ರದ ಕಾರ್ಯಕರ್ತರೊಂದಿಗೆ ಭಾಗಿಯಾಗಿದ್ದರು.ವರದಿ-ಅರವಿಂದ್ ಕಾಂಬಳೆ

ರಾಯಚೂರಿನಲ್ಲಿ ನಡೆದ ಭಾರತ ಜೋಡೋ ಪಾದಯಾತ್ರೆಯಲ್ಲಿ ರಾಷ್ಟ್ರ ನಾಯಕ ರಾಹುಲ್ ಗಾಂಧಿ ಅವರಿಗೆ ಇಂಡಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ತಳಕೇರಿ ಅವರಿಂದ ಭಾರತ ಜೋಡೋ ಪಾದಯಾತ್ರೆ ಯಶಸ್ವಿಯಾಗಿ ಸಾಗಲೆಂದು ಮಂಗಳಾರುತಿ
Website Design and Development By ❤ Serverhug Web Solutions