
ಇಂಚರಾಗೆ 598 ಅಂಕ
ಶಿವಮೊಗ್ಗ: ನಗರದ ಪ್ರೈವೇಟ್ ಎಂಪ್ಲಾಯ್ ಮೆಂಟ್ ಬ್ಯೂರೊದ ಮ್ಯಾನೇಜರ್ ವಿನಯಚಂದ್ರ ಮತ್ತು ನಂದಿತಾ ದಂಪತಿ ಪುತ್ರಿ ಇಂಚರ ಹೆಚ್.ವಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದು ಉನ್ನತ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಸಮಾಜ ವಿಜ್ಞಾನ ವಿಷಯದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ನಗರದ ಪ್ರೈವೇಟ್ ಎಂಪ್ಲಾಯ್ ಮೆಂಟ್ ಬ್ಯೂರೊದ ಮ್ಯಾನೇಜರ್ ವಿನಯಚಂದ್ರ ಮತ್ತು ನಂದಿತಾ ದಂಪತಿ ಪುತ್ರಿ ಇಂಚರ ಹೆಚ್.ವಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದು ಉನ್ನತ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಸಮಾಜ ವಿಜ್ಞಾನ ವಿಷಯದಲ್ಲಿ

ಬೆಳಗಾವಿ: ಅಥಣಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಓದಿ ರಾಜ್ಯ ಮಟ್ಟದಲ್ಲಿ ಅಪ್ರತಿಮ ಸಾಧನೆ ಮಾಡಿದ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ್ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೂರವಾಣಿ ಮೂಲಕ ಕರೆ

ಬೀದರ್ ಜಿಲ್ಲೆ ಔರಾದ್ ತಾಲ್ಲೂಕಿನ ನಾಗೂರು (ಎಂ )ಗ್ರಾಮದ ಧರಿ ಹನುಮಾನ್ ಹತ್ತಿರವಿರುವ ಜ್ಞಾನ ಭಾರತಿ ಗುರುಕುಲದ ವಿದ್ಯಾರ್ಥಿನಿ ದಿವ್ಯಾಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 619 (ಶೇ 99.04) ಅಂಕ

ಕೊಪ್ಪಳ/ ಗಂಗಾವತಿ :ತಾಲ್ಲೂಕಿನ ಡಣಾಪುರ ಸರ್ಕಾರಿ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ 2025-26ನೇ ಸಾಲಿನ ಫಲಿತಾಂಶ ಶೇಕಡಾ 97.01 % ಬಂದಿದ್ದು ಡಿಸ್ಟಿಂಕ್ಷನ್ ನಲ್ಲಿ 5 ವಿದ್ಯಾರ್ಥಿಗಳು,ಪ್ರಥಮ ಶ್ರೇಣಿಯಲ್ಲಿ 36 ಹಾಗೂದ್ವಿತೀಯ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ಹಾಗೂ

ಆ ಚಿತ್ರದ ರಿಮೇಕ್ ಗೆ ಹಾಕಿತ್ತಾ ಪ್ಲಾನ್? ‘ಸಂಪತ್ತಿಗೆ ಸವಾಲ್’ 1974 ರಲ್ಲಿ ಬಿಡುಗಡೆಗೊಂಡ ಭಾರತೀಯ ಚಿತ್ರರಂಗದಲ್ಲಿ ಅದ್ಭುತವೆಂದೇ ಹೇಳಬಹುದಾದ ಕನ್ನಡ ಚಲನಚಿತ್ರ. ಅಣ್ಣಾವ್ರು ಓಹೀಲೆಶ್ವರ ಚಿತ್ರದಲ್ಲಿ ಹಿನ್ನಲೆ ಗಾಯಕರಾಗಿ ಹಾಡಿದ್ದರೂ, ಹಿಟ್ ಆಗಿದ್ದು

ಗಂಗಾವತಿ: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ಗಂಗಾವತಿ ತಾಲೂಕಿನಲ್ಲಿ ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರೈತ ಚೈತನ್ಯ ಯಾತ್ರೆ” ಎರಡು ದಿನಗಳ

ಶಿವಮೊಗ್ಗ : ಎನ್ಎಸ್ಎಸ್ ಶಿಬಿರವು ಕೇವಲ ಸೇವಾ ಚಟುವಟಿಕೆ ಮಾತ್ರವಲ್ಲ, ಅದು ವ್ಯಕ್ತಿತ್ವ ವಿಕಾಸದ ಒಂದು ಮಹತ್ವದ ವೇದಿಕೆ. ಸಮಾಜದೊಂದಿಗೆ ಬೆರೆತು, ಜನರ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮನೋಭಾವವನ್ನು ನೀವು ಇಲ್ಲಿ

ಸಿರುಗುಪ್ಪ – ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ನಗರ ಸಭೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ವ ಇಲಾಖೆಗಳ ಸಹಯೋಗದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತೋತ್ಸವ ಆಚರಣೆ ಭಗೀರಥನ ಭಾವಚಿತ್ರಕ್ಕೆ

ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ವಾರ್ಡ ನಂ. 3 ರಲ್ಲಿ ಇರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದದಿಂದ ಮಂಜೂರಾತಿಗೊಂಡ 2,00,000/- (ಎರಡು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ

ಸಿರುಗುಪ್ಪ – ಬಳ್ಳಾರಿ ಜಿಲ್ಲೆಯಲ್ಲಿ ಡೆಂಗೆ ರೋಗ ಹರಡುವುದನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ವಿ ಕೆ
Website Design and Development By ❤ Serverhug Web Solutions