
ಶ್ರೀ ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆ
ವಿಜಯಪುರ/ ತಾಳಿಕೋಟೆ: ಪಟ್ಟಣದ ಮಾದರ ಚೆನ್ನಯ್ಯ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾಮಾತೆಯ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಭವ್ಯ ಮೆರವಣಿಗೆ ಜರುಗಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9-00 ಘಂಟೆಗೆ ಪಟ್ಟಣದ ಶ್ರೀ ಅಂಬಾಭವಾನಿ ದೇವಸ್ಥಾನದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ/ ತಾಳಿಕೋಟೆ: ಪಟ್ಟಣದ ಮಾದರ ಚೆನ್ನಯ್ಯ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾಮಾತೆಯ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಭವ್ಯ ಮೆರವಣಿಗೆ ಜರುಗಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9-00 ಘಂಟೆಗೆ ಪಟ್ಟಣದ ಶ್ರೀ ಅಂಬಾಭವಾನಿ ದೇವಸ್ಥಾನದಿಂದ

ಬೀದರ್/ ಬಸವಕಲ್ಯಾಣ: ಮಾನವೀಯತೆಯ ಮೌಲ್ಯಾಧಾರಿತ ಹರಿಕಾರ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ನಿಮಿತ್ತ ಬಸವ ಧರ್ಮ ಪೀಠ ಮಹಾಮನೆ ಮಹಾಮಠದ ಆವರಣದಲ್ಲಿ 108 ಅಡಿ ಎತ್ತರದ ಬಸವೇಶ್ವರ ಪುತ್ಥಳಿ ಸನ್ನಿಧಿಯಲ್ಲಿ ಬಸವ ಜಯಂತಿ ಅಂಗವಾಗಿ

“ಮಠವೆಂದರೆ ಮೌಢ್ಯದ ಕೇಂದ್ರವಲ್ಲ, ಅದು ಜ್ಞಾನದ ಕೇಂದ್ರ” ಎಂದು ಸಾರಿ, 20ನೇ ಶತಮಾನದ ಉತ್ತರಾರ್ಧದಲ್ಲಿ ಲಿಂಗಾಯತ ಧರ್ಮಕ್ಕೆ ಹೊಸ ಭಾಷ್ಯ ಬರೆದ ಕ್ರಾಂತಿಯೋಗಿ, ಪರಮ ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ

ಕೊಟ್ಟೂರು ಏ. 20 : ಪಟ್ಟಣದ ಡೋಣೂರು ಚಾನುಕೋಟಿ ಮಠದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಜಂಗಮ ವಟುಗಳಿಗೆ ಶಿವದೀಕ್ಷೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಠದ ಪೀಠಾದ್ಯಕ್ಷರಾದ ಷ||ಬ್ರ||ಶ್ರೀ ಡಾ. ಸಿದ್ದಲಿಂಗ ಶಿವಾಚಾರ್ಯ

ಕೊಪ್ಪಳ : ಕೊಪ್ಪಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.ನಮ್ಮ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ

ಬಾಗಲಕೋಟೆ : ಜೀವನದಲ್ಲಿ ದೈಹಿಕ ಹಾಗೂ ಮಾನಸಿಕ ನೆಲೆಯ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ವ್ಯಾಯಾಮ, ಯೋಗ, ಧ್ಯಾನ ವ್ಯಕ್ತಿಯ ಸ್ವಾಸ್ಥ್ಯ ಬದುಕಿಗೆ ಅವಶ್ಯಕ ಅಂಶಗಳಾಗಿವೆ ಎಂದು ಆದರ್ಶ ವಿದ್ಯಾವರ್ಧಕ ಸಂಘದ ಸದಸ್ಯರಾದ ಎಸ್.ಎಮ್.

ಕೊಪ್ಪಳ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನು ಕಲಿಯಿರಿ ಎಂದು ಯಲಬುರ್ಗಾ ಸರಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕ ಡಾ. ಸುರೇಶ ಕುಮಾರ ಹೇಳಿದರು. ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮದಲ್ಲಿ ಮಂಗಳವಾರದಂದು ಕೊಪ್ಪಳದ

ಕೊರಟಗೆರೆ :ಬಸವ ಜಯಂತಿಯಂದು ಏರ್ಪಡಿಸಿದ ಬಸವಣ್ಣನವರ ಭವ್ಯ ಮೂರ್ತಿಯ ಮೆರವಣಿಗೆ ಹಾಗೂ ಊರಿನ ಎತ್ತುಗಳ ಮೆರವಣಿಗೆಗೆ ಕೋಳಾಲಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ ಎನ್ ಕೃಷ್ಣಮೂರ್ತಿ ಅವರು ಸಂಕೇನಹಳ್ಳಿಗೆ ಆಗಮಿಸಿ ಹಳ್ಳಿಯ

ಕೊಡಗು: ವಿರಾಜಪೇಟೆಯಲ್ಲಿ ನಡೆಯುತ್ತಿರುವ, ಲೆಜೆಂಡ್ಸ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು ಕ್ರೀಡಾಪಟುಗಳನ್ನು

ದಿನಾಂಕ 20-04-2026ರಂದು ಶಿಗ್ಗಾವ ತಾಲೂಕು ಹೊಸೂರು ಗ್ರಾಮದಲ್ಲಿ ಬಸವಣ್ಣ ದೇವರ ರಥೋತ್ಸವವು ಅಪಾರ ಭಕ್ತಿಭಾವ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಗ್ರಾಮದೆಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾವಿರಾರು ಭಕ್ತರು ಹಾಗೂ
Website Design and Development By ❤ Serverhug Web Solutions