
ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ 385 ನೇ ಶಿವಾನುಭವ ಗೋಷ್ಠಿ
ಶ್ರೀ ಗುರು ವಚನೋಪದೇಶವನಾಲಿಸಿ : ಶ್ರೀಗಳು ಯಲಬುರ್ಗಾ: ನಾವು ಉತ್ತಮ ನಡೆ ನುಡಿಗಳಿಂದ ಸುದ್ದ ಇದ್ದು, ಕೆಟ್ಟ ಕೆಲಸಗಳಿಂದ ದೂರವಿದ್ದು ಒಳ್ಳೆಯ ಕೆಲಸ ಕಾರ್ಯದಲ್ಲಿ ಭಾಗವಹಿಸಿ ಪುಣ್ಯ ಕಾರ್ಯಗಳನ್ನು ಮಾಡಬೇಕು ,ಸಜ್ಜನರ ಸಂಘದಲ್ಲಿ ನಿರತರಾಗಬೇಕು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶ್ರೀ ಗುರು ವಚನೋಪದೇಶವನಾಲಿಸಿ : ಶ್ರೀಗಳು ಯಲಬುರ್ಗಾ: ನಾವು ಉತ್ತಮ ನಡೆ ನುಡಿಗಳಿಂದ ಸುದ್ದ ಇದ್ದು, ಕೆಟ್ಟ ಕೆಲಸಗಳಿಂದ ದೂರವಿದ್ದು ಒಳ್ಳೆಯ ಕೆಲಸ ಕಾರ್ಯದಲ್ಲಿ ಭಾಗವಹಿಸಿ ಪುಣ್ಯ ಕಾರ್ಯಗಳನ್ನು ಮಾಡಬೇಕು ,ಸಜ್ಜನರ ಸಂಘದಲ್ಲಿ ನಿರತರಾಗಬೇಕು

ಸಿರುಗುಪ್ಪ- ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಜಾನುವಾರು ಪ್ರಾಣಿ ಪಕ್ಷಿ ಮುಖ್ಯವಾಗಿ ಸಾರ್ವಜನಿಕರಿಗೆ ಬಿಸಿಲಿನಿಂದ ತೀವ್ರ ಜಲ ದಾಹ ನೀಗಿಸಲು ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ

ಸಿರುಗುಪ್ಪ- ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿ ಬಿ ಎಸ್ ಇ 10ನೇ ತರಗತಿಯ ಪರೀಕ್ಷೆಯಲ್ಲಿ ಬಳ್ಳಾರಿ ಮಹಾ ನಗರ ಗಾಂಧಿನಗರದ ನಾರಾಯಣ ಸಿಓ ಶಾಲೆಯ ವಿದ್ಯಾರ್ಥಿನಿ ಸಿರುಗುಪ್ಪದ ಎ. ಸನಾ ತಬಸ್ಸುಮ್ ತಂದೆ

ಸಿರುಗುಪ್ಪ-ತಾಲೂಕು ಹಳೆಕೋಟೆ ಗ್ರಾಮದಲ್ಲಿ ಬಳಗಾನೂರು ಮರಿಸ್ವಾಮಿಗಳ ಮಠ ಮರಿ ಶಿವಯೋಗಿಗಳ 117ನೇ ಪುಣ್ಯರಾಧನೆ ಜೋಡಿ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಮರಿ ಶಿವಯೋಗಿಗಳ ಮಠದ ಪೀಠಾಧಿಪತಿ ಮ.ನಿ. ಪ್ರ. ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯ ಮ.ನಿ.

ಸಿರುಗುಪ್ಪ-ಸಾಂಸ್ಕೃತಿಕ ಪರಂಪರೆಯ ವೈವಿಧ್ಯಮಯ ತಾಣಗಳು ಹಾಗೂ ಸ್ಮಾರಕಗಳನ್ನು ಸಂರಕ್ಷಿಸಲು ಹಾಗೂ ಅವುಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಪರಂಪರೆಯ ದಿನದ ವಿಶೇಷ ಮಾನವ ಪರಂಪರೆಯನ್ನು ರಕ್ಷಿಸುವ ಹಾಗೂ ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳನ್ನು ಗುರುತಿಸುವ

ಬೆಳಗಾವಿ/ ಅಥಣಿ: ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷಿ ಹೆಜ್ಜೆಯಾಗಿ ಅಥಣಿ ತಾಲೂಕಿನಲ್ಲಿ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣ ಕಾಮಗಾರಿಗೆ ರವಿವಾರ ಭೂಮಿ ಪೂಜೆ ನೆರವೇರಿತು.ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿಯ ಶಾಸಕ ಸನ್ಮಾನ್ಯ

ಕೊಡಗು :ಮಡಿಕೇರಿಯ ಪ್ರಸಿದ್ಧ ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನದಲ್ಲಿ

ಮಡಿಕೇರಿ: ಗಾಂಧಿ ಮೈದಾನದಲ್ಲಿ ಆಯೋಜನೆಗೊಂಡ ಗೌಡ ಸ್ಪೋರ್ಟ್ಸ್ ಫೆಸ್ಟ್-2026ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು

ಕೊಡಗು : ಕಾಮನ್ವೆಲ್ತ್ ಕಾನೂನು ಶಿಕ್ಷಣ ಸಂಘ (CLEA) ವತಿಯಿಂದ ಇಂದು ನಗರದ ಶಾಂಗ್ರಿಲಾ ಹೋಟೆಲ್ ನಲ್ಲಿ ಸುಸ್ಥಿರ ಶಕ್ತಿ: 2047 ರಲ್ಲಿ ಭಾರತಕ್ಕೆ ಒಂದು ಕಾರ್ಯಸೂಚಿ ಇಂಧನ ನ್ಯಾಯಕ್ಕಾಗಿ ಕಾನೂನು, ನೀತಿ ಮತ್ತು

ಬಳ್ಳಾರಿ : ಡಾ. ಎಪಿಜೆ ಅಬ್ದುಲ್ ಕಲಾಂ ಸಿಬಿ ಎಸ್ ಇ ವಸತಿ ಶಾಲೆಗೆ ಸತತ 3 ವರ್ಷಗಳಿಂದ ಶೇಕಡ 100 ಫಲಿತಾಂಶ ನಗರದ ಅಲ್ಲಿಪುರ ವರಲಯದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾಕ್ಟರ್ ಎಪಿಜೆ
Website Design and Development By ❤ Serverhug Web Solutions