
ಆರೋಗ್ಯಕರ ಜೀವನಕ್ಕೆ ಕ್ರೀಡೆ ಅವಶ್ಯ: ಮಹಾಂತೇಶ ಕಡಿವಾಲ.
ಬಾಗಲಕೋಟೆ : ಮಾನವನ ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು ಯಾವುದೇ ಕ್ರೀಡೆ ಇರಲಿ ಅದರಿಂದ ಉತ್ತಮವಾದ ಆರೋಗ್ಯ ಉಲ್ಲಾಸ, ಉತ್ಸಾಹದೊಂದಿಗೆ ಒಳ್ಳೆಯ ಜೀವನ ನಡೆಸಬಹುದು ಎಂದು ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಶ್ರೀ ವೀರಭದ್ರೇಶ್ವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ : ಮಾನವನ ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು ಯಾವುದೇ ಕ್ರೀಡೆ ಇರಲಿ ಅದರಿಂದ ಉತ್ತಮವಾದ ಆರೋಗ್ಯ ಉಲ್ಲಾಸ, ಉತ್ಸಾಹದೊಂದಿಗೆ ಒಳ್ಳೆಯ ಜೀವನ ನಡೆಸಬಹುದು ಎಂದು ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಶ್ರೀ ವೀರಭದ್ರೇಶ್ವರ

ಬಾಗಲಕೋಟೆ/ಹುನಗುಂದ : ತಾಲೂಕಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ತಾಲೂಕಾ ಹುನಗುಂದ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಹುನಗುಂದ ಬಸವಾದಿ ಶಿವಶರಣರ ದಿವ್ಯ ಬೆಳಕಲ್ಲಿ ೩೭ ನೇ “ಮನೆ ಮನಗಳಿಗೆ ವಚನ

ಬಾಗಲಕೋಟೆ/ ಜಮಖoಡಿ: ಜಮಖಂಡಿಯ ವೇಮ ವಿಕಾಸ ವೇದಿಕೆಯ ಆಶ್ರಯದಲ್ಲಿ ನಿರ್ಮಾಣಗೊಳ್ಳಲಿರುವ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ನಿಯೋಜಿತ ಕಟ್ಟಡದ ಅಡಿಗಲ್ಲು ಸಮಾರಂಭ ಡಿ.೨೯ ರಂದು ಬೆಳಿಗ್ಗೆ ೧೦ ಗಂಟೆಗೆ ನೆರವೇರಲಿದೆ ಎಂದು ವೇದಿಕೆಯ ಅಧ್ಯಕ್ಷ

ಬಾಗಲಕೋಟೆ/ ಜಮಖಂಡಿ: ವೀರ ಬಾಲ ದಿವಸ ಅಂಗವಾಗಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿರಾಜ ಹಿರೇಮಠ ಅವರನ್ನು ಲಯನ್ಸ್ ಸಂಸ್ಥೆಯ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.ಮೊಘಲ್ ಆಡಳಿತಗಾರರಿಂದ ಹತ್ಯೆಗೀಡಾದ ಸಿಖ್ ಸಮುದಾಯದ

ಬಾಗಲಕೋಟೆ : 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವಕ್ಕೆ ಕಂಠಪಾಠ ಕನ್ನಡ ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಸರಕಾರಿ ಹಿರಿಯ ಪ್ರಾಥಮಿಕ

ಡಿಎಸ್ಪಿ ವಿರುದ್ಧ ಲೋಕಾಯುಕ್ತದಲ್ಲಿ ಕೇಸು ದಾಖಲು..! ಶಿವಮೊಗ್ಗ: ನಗರದಲ್ಲಿ ರಿಕ್ರಿಯೆಷನ್ಸ್ ಕ್ಲಬ್ಗಳ ಹೆಸರಿನಲ್ಲಿ ಜೂಜು ಅಡ್ಡೆಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು, ಅವುಗಳನ್ನು ನಿಯಂತ್ರಿಸಿ ನಾಗರೀಕರ ನೆಮ್ಮದಿಯ ಬದುಕಿಗೆ ಅನುಕೂಲ ಮಾಡಿಕೊಡಬೇಕಿದ್ದ ಪೊಲೀಸ್ ಇಲಾಖೆ ತಟಸ್ಥವಾಗಿದೆ.

ಶಿವಮೊಗ್ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ ಅವರು ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನಲ್ಲಿರುವ ಶ್ರೀ ರವಿಂದ್ರ ಶೆಟ್ಟಿ ಸಭಾಂಗಣದಲ್ಲಿ ಪರಿಶೀಲನಾ ಸಭೆ

ಶಿವಮೊಗ್ಗ: ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೆ ನಿಜವಾದ ಔಷಧ ಎಂದು ಬಣ್ಣಿಸಿದರು ವಿಧಾನ ಪರಿಷತ್ ಸದಸ್ಯ ಡಾ. ಧನಜಂಯ ಸರ್ಜಿ.ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಗುರುವಾರ ಆಯೋಜಿಸಿದ್ದ ಎಂಸಿಸಿ ಕಪ್ ಸೀಸನ್-೩

ಕೊಪ್ಪಳ/ ಸಿದ್ದಾಪುರ: ಕರ್ನಾಟಕ ಜಾನಪದ ಅಕಾಡೆಮಿ ನೀಡುವ 2025ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬುಡ್ಗ ಜಂಗಮ ಸಮುದಾಯದ ಹಗಲು ವೇಷ ಕಲಾವಿದ ರಾಮಣ್ಣ ಕಲ್ಕೇರಿ

ಸಿರುಗುಪ್ಪ: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯವಾಗಿದೆ. ಶಿಕ್ಷಣ ಇಲಾಖೆಯಲ್ಲಿ ಹಲವಾರು ಚಟುವಟಿಕೆ ಆಧಾರಿತ ವಿದ್ಯಾರ್ಥಿಗಳಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳು ಯಶಸ್ವಿಯಾಗಿವೆ ಎಂದು ಬಿ ಆರ್ ಪಿ ಸದಾನಂದಾಚಾರಿ ತಿಳಿಸಿದರು. ಕ್ಷೇತ್ರ
Website Design and Development By ❤ Serverhug Web Solutions