
ವಿಶೇಷ ಚೇತನರಿಗೆ ಅಗತ್ಯ ಸಾಧನ ಸಲಕರಣೆ ವಿತರಣೆ
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ 134 ವಿಶೇಷ ಚೇತನರಿಗೆ ಅಗತ್ಯ ಸಾಧನ ಸಲಕರಣೆ ವಿತರಣೆ ಮಾಡಿದ ಮಧುಗಿರಿ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಕೆ. ಎನ್. ರಾಜಣ್ಣರವರು. ಅಂಗವಿಕಲರಿಗೆ ಲೈಸನ್ಸ್ ಸಹಿತ ಮೂರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ 134 ವಿಶೇಷ ಚೇತನರಿಗೆ ಅಗತ್ಯ ಸಾಧನ ಸಲಕರಣೆ ವಿತರಣೆ ಮಾಡಿದ ಮಧುಗಿರಿ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಕೆ. ಎನ್. ರಾಜಣ್ಣರವರು. ಅಂಗವಿಕಲರಿಗೆ ಲೈಸನ್ಸ್ ಸಹಿತ ಮೂರು

ಯಾದಗಿರಿ/ಗುರುಮಠಕಲ್: ಡಿ.20 ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಇಂದು ಭೇಟಿ ನೀಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಾಡು ಪ್ರಾಣಿಗಳ ದಾಳಿಯನ್ನು ಖಂಡಿಸಿ ರೈತ ಸಂಘದ ವತಿಯಿಂದ ಗುಂಡ್ಲುಪೇಟೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು.ಈ ಸಂದರ್ಭದಲ್ಲಿ ಬಂಡೀಪುರ ಆರ್. ಎಫ್.ಒ ಹಾಗೂ ಸಿ.ಎಫ್.ಒ ವಿರುದ್ದ ಘೋಷಣೆ

ಗದಗ ಜಿಲ್ಲೆಯ ಗದಗ ತಾಲೂಕಿನ ಕದಡಿಯಲ್ಲಿ ಹಿಂಗಾರು ಪೈರುಗಳ ನಡುವೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ” ಹುಲ್ಲಲಿಗೋ ಚಲಾಂಮ್ರಿಗೋ ” ಎನ್ನುತ್ತಾ ಭೂಮಿ ತಾಯಿಗೆ ಚರಗ ಚೆಲ್ಲುವ ಮೂಲಕ ರೈತಾಪಿ ಕುಟುಂಬದವರು

“ಈಗಲೂ ನಾನೇ ಸಿಎಂ, ಮುಂದೆಯೂ ನಾನೇ” – ಸಿದ್ದರಾಮಯ್ಯ ಖಡಕ್ ಘೋಷಣೆ ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಯ ನಡುವೆ ವಿಧಾನಸಭೆ ರಾಜಕೀಯ ತಾಪಕ್ಕೆ ತಲುಪಿತು. ಕಾಂಗ್ರೆಸ್ನೊಳಗಿನ ಕುರ್ಚಿ ಕದನದ ಕುರಿತು

ಬೆಳಗಾವಿ :ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ಅಥಣಿ ತಾಲೂಕಿನ ಸುಪ್ರಸಿದ್ಧ ಕೊಕಟನೂರ ಗ್ರಾಮದ ಶ್ರೀ ಎಲ್ಲಮ್ಮ ದೇವಿ ಜಾತ್ರೆಯು ಭಕ್ತಿ–ಭಾವ, ಸಂಭ್ರಮ ಮತ್ತು ಸಂಪ್ರದಾಯಗಳ ಸಂಗಮವಾಗಿ ವಿಜೃಂಭಣೆಯಿಂದ ಜರಗುತ್ತಿದ್ದು ಜಾತ್ರೆಯ ನಾಲ್ಕನೇ ದಿನದ ಮಹೋತ್ಸವದಲ್ಲಿ

ಯಾದಗಿರಿ/ ಗುರುಮಠಕಲ್ : ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಪರ್ಯಾಯ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಯನ್ನು ಮುಂದಿರಿಸಿ, ಡಿಸೆಂಬರ್ 29ರಂದು ಕಲಬುರಗಿ ನಗರದಲ್ಲಿ ಕೋಲಿ ಸಮಾಜದ ಬೃಹತ್ ಪ್ರತಿಭಟನೆ ನಡೆಯಲಿದೆ

ಎಳ್ಳು ಅಮಾವಾಸ್ಯೆ ಅಂಗವಾಗಿ ಇಲ್ಲಿಯ ರೈತರು ಭೂತಾಯಿಗೆ ಪೊಜಿ ಸಲ್ಲಿಸಿ ನೈವೇದ್ಯ ಅರ್ಪಿಸಿ ಸಂಭ್ರಮದಿಂದ ಚರಗ ಚಲಿದರು. ಉತ್ತರ ಕರ್ನಾಟಕದ ಅದರಲ್ಲೂ ಗದಗ ಜಿಲ್ಲಾ ಗದಗ ತಾಲೂಕಿನ ತಿಮ್ಮಾಪೂರ ಹರ್ಲಾಪೂರ, ಲಕ್ಕುಂಡಿ, ಹಾತಲಗೇರಿ ಗ್ರಾಮದ

ಪಾವಗಡ: ತಾಲೂಕಿನ ವೈ.ಈ.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ‘ನಶೆ ಮುಕ್ತ ಕರ್ನಾಟಕ’ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಐಕ್ಯೂಎಸಿ ಹಾಗೂ ಪಾವಗಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾವಗಡ ಪೊಲೀಸ್

ಮಾತೆ ಮುತ್ತು ಮಾತೆ ಮೃತ್ಯು ಕೊಪ್ಪಳ/ ಯಲಬುರ್ಗಾ : ತಾಲೂಕಿನ ಸುಕ್ಷೇತ್ರ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುರ್ದಶಿ ಅಂಗವಾಗಿ ಡಿ. ೧೮ ರಂದು ಜರುಗಿರುವ ೩೮೧ ನೇ ಶಿವಾನುಭವಗೋಷ್ಠಿಯಲ್ಲಿ ಮಠದ
Website Design and Development By ❤ Serverhug Web Solutions