
ಪಲ್ಸ್ ಪೋಲಿಯೋ: ಜಾಗೃತಿ ಜಾಥಾ
ಬಳ್ಳಾರಿ / ಕಂಪ್ಲಿ : ಡಿಸೆಂಬರ್ 21ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳೀಯ ಕೋಟೆಯಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣದ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಡಿಸೆಂಬರ್ 21ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳೀಯ ಕೋಟೆಯಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣದ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕಿಯಲ್ಲಿ ಹಿಂಗಾರು ಪೈರುಗಳ ನಡುವೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ” ಹುಲ್ಲಲಿಗೋ ಚಲಾಂಮ್ರಿಗೋ ” ಎನ್ನುತ್ತಾ ಭೂಮಿ ತಾಯಿಗೆ ಚರಗ ಚಲ್ಲುವ ಮೂಲಕ ರೈತಾಪಿ ಕುಟುಂಬದವರು
ಬಳ್ಳಾರಿಯ ಎ ಪಿ ಎಂ ಸಿ ಪೋಲಿಸ್ ಠಾಣೆ ವ್ಯಾಪ್ತಿಯ ಮಾರುತಿ ನಗರದ ನಿವಾಸಿ ಹಿತೇಶ್ ಜೈನ್ ಎಂಬುವವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.ಬೆಳಿಗ್ಗೆಯೇ ಹಿತೇಶ್ ಜೈನ್ ನಿವಾಸಕ್ಕೆ

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬಂಗ್ಲೆ ಮಲ್ಲಿಕಾರ್ಜುನ ರವರು ಸ್ಥಾಪಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ

ಕಂಪ್ಲಿ :ಹಳೇ ದ್ವೇಷ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಗಲಾಟೆ ಬಿಡಿಸಲು ಹೋದ ವ್ಯಕ್ತಿಯೋರ್ವ ಕೊಲೆಯಾದ ಘಟನೆ ಕಾರಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಬುಸಾಬ್ ( 50) ಎಂದು ಗುರುತಿಸಲಾಗಿದೆ.ಆರೋಪಿಗಳಾದ ಭಂಗಿ ಹನುಮಂತ, ಚರಣ, ಹುಲಿಗೆಮ್ಮ,

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮದಲ್ಲಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕ ಅಧ್ಯಕ್ಷರಾದ ಶ್ರೀ ನಾಗರಾಜ ಶಿ. ಮಡಿವಾಳರ ಅವರ ಮನೆಯಲ್ಲಿ ನಿನ್ನೆ ರಾತ್ರಿ ” ಶ್ರೀ ತಾಯಿ ಕಾಮಧೇನು ಗೋ ಮಾತೆಗೆ

ಯಾದಗಿರಿ/ಗುರುಮಠಕಲ್ : ಡಿ.18 ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಗುರುವಾರ ಶಾಲಾ ಮಕ್ಕಳಿಗಾಗಿ ತೆರೆದ ಮನೆ ಕಾರ್ಯಕ್ರಮ ನಡೆಯಿತು. ಪಿ.ಐ ವೀರಣ್ಣ ದೊಡ್ಡಮನಿ ಮಾತಾನಾಡಿ ಪೊಲೀಸರಿಗೆ ಭಯ ಪಡುವ ಅವಶ್ಯ ಇಲ್ಲ. ಮುಕ್ತವಾಗಿ ಸಮಸ್ಯೆ

ತೊಗರಿಗೆ 8 ಸಾವಿರ ರೂ. ಬೆಂಬಲ ಬೆಲೆ | ನೋಂದಣಿ ಖರೀದಿಗೆ ಬಯೋಮೆಟ್ರಿಕ್ ಕಡ್ಡಾಯ. ಯಾದಗಿರಿ: ಡಿ.18 ಜಿಲ್ಲೆಯಲ್ಲಿ 2025–26ರ ಹಂಗಾಮಿನ ತೊಗರಿ ಕಾಳುಗಳನ್ನು ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲಿಗೆ

ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ವಿವಿಧ ಸಮಾಜಮುಖಿ ಕಾರ್ಯ: ಬಸವರಾಜ ಅಲೂರ ವಿಜಯಪುರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುತ್ತಿದೆ ಎಂದು ಶಿಕ್ಷಕರು ಮತ್ತು ನಿವೃತ್ತ ಎಲ್.ಆಯ್.ಸಿ

ಬಾಗಲಕೋಟೆ/ ಹುನಗುಂದ: ತಾಲೂಕಿನ ಬನ್ನಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಗೂರು ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷ ದ್ಯಾಮಣ್ಣ ಮಾದರ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ
Website Design and Development By ❤ Serverhug Web Solutions