
ಅಥಣಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ 119 ನೇ ಅದ್ದೂರಿ ಜಯಂತಿ.
ಬೆಳಗಾವಿ/ ಅಥಣಿ: ಪಟ್ಟಣದ ಲಿಡಕರ್ ಕಾಲೋನಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಅಂಗವಾಗಿ ಭವ್ಯ ಸಮಾರಂಭ ನಡೆಯಿತು.ತಾಲೂಕ ಆಡಳಿತ, ತಾಲೂಕ ಪಂಚಾಯತ್, ಅಥಣಿ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ/ ಅಥಣಿ: ಪಟ್ಟಣದ ಲಿಡಕರ್ ಕಾಲೋನಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಅಂಗವಾಗಿ ಭವ್ಯ ಸಮಾರಂಭ ನಡೆಯಿತು.ತಾಲೂಕ ಆಡಳಿತ, ತಾಲೂಕ ಪಂಚಾಯತ್, ಅಥಣಿ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ

ತುಮಕೂರು: ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವವು ಬಹಳ ವಿಜೃಂಭಣೆಯಿಂದ ಜರುಗಿತು.ಮುಖ್ಯ ಅತಿಥಿಗಳಾಗಿ ಭಾರತದ ಎರಡನೇ ಮಹಿಳಾ ರಾಷ್ಟ್ರಪತಿ ಶ್ರೀಮತಿ ದ್ರೌಪದಿ

ಮಧುಗಿರಿ : ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೈರು ಹಾಜರಾಗಿರುವ ಹಿನ್ನೆಲೆ ದಲಿತಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.ಏಪ್ರಿಲ್ 1, 2026 ರಂದು ನಡೆದ ಪೂರ್ವಭಾವಿ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂಬರ್ 10 ಮುದ್ದಾಪುರ ಗ್ರಾಮದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿಯನ್ನು ಅದ್ದೂರಿಯಾಗಿ ಕಂಪ್ಲಿ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದ ಕುಮಾರಿ ಸಂಗೀತ ಎಸ್. ಸಣಾಪುರ ಅವರು ತಮ್ಮ ಭರತನಾಟ್ಯ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಬಾಲ್ಯದಿಂದಲೇ ಆರ್ಥಿಕ ಸಂಕಷ್ಟಗಳ ನಡುವೆಯೂ, ತಮ್ಮ ಕುಟುಂಬಕ್ಕೆ ಯಾವುದೇ

ತಾಳಿಕೋಟೆ: ತಾಲೂಕಿನ ಮೈಲೇಶ್ವರ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ‘ಪ್ರಜಾಸೌಧ’ದ ಸ್ಥಳ ಆಯ್ಕೆಯನ್ನು ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ರವಿವಾರ 40ನೇ ದಿನಕ್ಕೆ ಯಶಸ್ವಿಯಾಗಿ ಮುಂದುವರೆಯಿತು.ಈ ಹೋರಾಟಕ್ಕೆ ತಾಲೂಕಿನ ತುಂಬಗಿ ಗ್ರಾಮದವರಿಂದ ಸಂಪೂರ್ಣ

ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ‘ಪ್ರಜಾಸೌಧ’ವನ್ನು ರದ್ದುಪಡಿಸಿ, ಪಟ್ಟಣದ ವ್ಯಾಪ್ತಿಯಲ್ಲೇ ನಿರ್ಮಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರ 39ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.

ಬಳ್ಳಾರಿ / ಕಂಪ್ಲಿ : ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನರಾಮ್ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದಾಗಿ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ’ ಎಂದು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪಾಲಕ

ಶಿವಮೊಗ್ಗ: ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ ಮಂಡನೆ, ವಿಮರ್ಶಾ ಸಾಮರ್ಥ್ಯ, ವಾಕ್ಚಾತುರ್ಯ, ಸಂವಹನ ಕೌಶಲ್ಯ, ನೀತಿ ರೂಪಿಸುವ ಸಾಮರ್ಥ್ಯ ಇರುವವರನ್ನು ಉತ್ತಮ ನಾಯಕ ಎಂದು ಪರಿಗಣಿಸಲಾಗುತ್ತದೆ. ನಾಯಕತ್ವ ಗುಣ ರೂಪಿಸುಕೊಳ್ಳುವಲ್ಲಿ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತಾಲೂಕು ಕಚೇರಿಯಲ್ಲಿ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ರವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ಜನಗಣತಿ ಕಾರ್ಯವನ್ನು ಸುಗಮವಾಗಿ ನಡೆಸಲು ಸರ್ಕಾರವು
Website Design and Development By ❤ Serverhug Web Solutions