
ಶ್ರೀಗಂಧದ ಮರ ಕಡಿದು ಕದ್ದೊಯ್ದ ಕಳ್ಳರು
ಶಿವಮೊಗ್ಗ ಎಲ್ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಯಾರೋ ಕಳ್ಳರು ಕಡಿದು ಕದ್ದೊಯ್ದಿದ್ದಾರೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ ಎಲ್ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಯಾರೋ ಕಳ್ಳರು ಕಡಿದು ಕದ್ದೊಯ್ದಿದ್ದಾರೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ

ಕಾಳಗಿ: ತಾಲೂಕು ಸಮೀಪದ ಕೊಡದೂರ ಹನುಮಾನ್ ದೇವಸ್ಥಾನದಲ್ಲಿ ಹನುಮಂತ ದೇವರ ಜನ್ಮದಿನದ ನಿಮಿತ್ತ ತೊಟ್ಟಿಲೋತ್ಸವ ಹಾಗೂ ಯುವಕರಿಂದ ದೇವರ ಆರಾಧನೆ ಸಂಭ್ರಮ ಸಡಗರದಿಂದ ನೆರವೇರಿತು.ಜಯಂತಿ ಕಾರ್ಯಕ್ರಮಕ್ಕೆ ಮುಂಚಿತವಾಗಿ ಕೊಡದೂರ ಗ್ರಾಮ ಜೋಷಿ ರಮೇಶರಾವ ಕುಲಕರ್ಣಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ರಥೋತ್ಸವ ಜನಸಾಗರ ಮಧ್ಯೆದಲ್ಲಿಯೆ ಅದ್ದೂರಿಯಾಗಿ ಜರುಗಿತುಬೆಳಗಿನ ಜಾವ ಗುಡ್ಡದಲ್ಲಿರುವ ಶ್ರೀ ರಾಮಲಿಂಗೇಶ್ವರ ಮೂರ್ತಿಗೆ ವಿಶೇಷವಾಗಿ ಅಭಿಷೇಕ ಮಾಡಲಾಯಿತು.ಶ್ರೀ ರಾಮಲಿಂಗ ರೆಡ್ಡಿ ದೇಶಮುಖ್ ಅವರ

ಕಾಳಗಿ : ಪಟ್ಟಣದ ಕಾಳಗಿ ವಿದ್ಯುತ್ ಉಪ ವಿಭಾಗ ವ್ಯಾಪ್ತಿಯ ರೈತರ ಕೃಷಿ ಪಂಪಸಟ್’ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ಬುಧವಾರ ಜೆಸ್ಕಾಂ ಎಇಇ ಇಲಿಯಾಸ್ ಅಹ್ಮದ್ ಅವರಿಗೆ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ

ಕೊಪ್ಪಳ : ನಗರದ ಪ್ರವಾಸಿ ಮಂದಿರದಲ್ಲಿ, ಶಿವಶರಣೆ, ಅಕ್ಮಮಹಾದೇವಿಯ ಜಯಂತಿ, ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ಶಿವಶರಣೆ, ಬಸವಶ್ರೀ ಸೋಮನಾಳ ಅವರು ಅತಿಥಿಗಳಾಗಿ ಭಾಗವಹಿಸಿ ಅಕ್ಕ ಮಹಾದೇವಿಯ ಕುರಿತು ಮಾತನಾಡಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಾಹಿತಿಗಳೂ ಆದ ಶಿವಪ್ರಸಾದ್

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ರವರು ನಿರ್ಜಲೀಕರಣ ಎಂದರೇನು, ಕಾರಣ ಮತ್ತು ಚಿಕಿತ್ಸಾ ವಿಧಾನ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ನೀರು ಕುಡಿಯುವುದು ಹಣ್ಣುಗಳ ಜ್ಯೂಸ್ ಕುಡಿಯೋದು ತಂಪಿನ ವೇಳೆ ಕೆಲಸ ಮಾಡುವುದು ಸಡಿಲ

ಸಿರುಗುಪ್ಪ – ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಬಳ್ಳಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2025-26ನೇ ಸಾಲಿನ 5054 ಫ್ಲೂಡ್ ಅನುದಾನದ ಯೋಜನೆ ಅಡಿಯಲ್ಲಿ ಸಿರುಗುಪ್ಪ ತಾಲೂಕು ಕೋಟೆ ಹಾಳು ಗ್ರಾಮದಿಂದ ಬೆಂಚಿ

ಸಿರುಗುಪ್ಪ – ತಾಲೂಕು ಹಾಗಲೂರು ಹೊಸಳ್ಳಿ ಗ್ರಾಮ ಪಂಚಾಯತ್ ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನೀಡಲಾಗುವ 2024 25ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದೆ

ಸಿರುಗುಪ್ಪ – ದೇಶದಲ್ಲಿ ನಾವೆಲ್ಲರೂ ಸಂವಿಧಾನ ಚೌಕಟ್ಟಿನೊಳಗೆ ಮತ್ತೊಬ್ಬರಿಗೆ ತೊಂದರೆಯಾಗದ ರೀತಿ ನಮ್ಮ ಮತ ಧರ್ಮ ಪಾಲಿಸಿದಾಗ ಮಾತ್ರ ಶಾಂತಿ ನೆಲೆಸಲು ಸಾಧ್ಯ ಎಂದು ಕ್ರೈಸ್ತ ಧರ್ಮ ಗುರು ಐವಾನ್ ಪಿಂಟೋ ಹೇಳಿದರು. ಬಳ್ಳಾರಿ

ಸಿರುಗುಪ್ಪ- ನಗರಸಭೆಯ ಪ್ರಕಟಣೆ ರಾಜ್ಯ ಮತ್ತು ದೇಶ ಆತ್ಮೀಯ ನಾಡ ಬಾಂಧವರೇ ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ ಆರೋಗ್ಯ
Website Design and Development By ❤ Serverhug Web Solutions