
ಈದ್ ಮಿಲಾದ್ ಪ್ರಯುಕ್ತ ವೃದ್ಧಾಶ್ರಮದಲ್ಲಿ ಸೌಹಾರ್ದಯುತ ಅನ್ನದಾಸೋಹ ಸೇವೆ
ಬಳ್ಳಾರಿ / ಕಂಪ್ಲಿ : ಪವಿತ್ರ ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದ ಕಂಪ್ಲಿ ಹಾರ್ಡ್ ವೇರ್ ವತಿಯಿಂದ ಕಂಪ್ಲಿ – ಗಂಗಾವತಿ ರಸ್ತೆಯಲ್ಲಿರುವ ನವಜೀವನ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ಹಿರಿಯ ಜೀವಗಳಿಗೆ ಅನ್ನದಾಸೋಹ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪವಿತ್ರ ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದ ಕಂಪ್ಲಿ ಹಾರ್ಡ್ ವೇರ್ ವತಿಯಿಂದ ಕಂಪ್ಲಿ – ಗಂಗಾವತಿ ರಸ್ತೆಯಲ್ಲಿರುವ ನವಜೀವನ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ಹಿರಿಯ ಜೀವಗಳಿಗೆ ಅನ್ನದಾಸೋಹ

9 ವರ್ಷಗಳ ಗ್ರಾಮಸ್ಥರ ಪ್ರಯತ್ನ ಕನಸು ನನಸಾಗಿದೆ | ದೇವಸ್ಥಾನ, ಸಮುದಾಯ ಭವನ, ರಾಜಗೋಪುರ ಉದ್ಘಾಟನೆ. ಕೊರಟಗೆರೆ: ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ

ಗಂಗಾವತಿ : ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ.), ಕೊಪ್ಪಳ ಜಿಲ್ಲಾ ಯುವ ಘಟಕ ಹಾಗೂ ಜಿಲ್ಲೆಯ ಎಲ್ಲಾ ತಾಲೂಕ ಯುವ ಘಟಕ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಆಗಸ್ಟ್ 28 (ಶುಕ್ರವಾರ) ರಂದು

ಮೈಸೂರು: ಅಂತರಾಷ್ಟ್ರೀಯ ಪ್ಯಾರಾ ಅಥ್ಲೀಟ್ ನಲ್ಲಿ ಕಂಚಿನ ಪದಕ ಗಳಿಸಿರುವ ಕೆ ಆರ್ ನಗರ ತಾಲೂಕಿನ ಕಂಚುಗಾರ ಕೊಪ್ಪಲಿನ ಕೆ ಎಸ್ ಶಿಲ್ಪಾಅವರು ನಾಮಧಾರಿಗೌಡ ಜನಾಂಗಕ್ಕೆ ಸೇರಿದವರಾಗಿದ್ದು, ಗ್ಲಾಸ್ ಕೊದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ

ಬೆಂಗಳೂರು: ಕ್ವೀನ್ಸ್ ಗ್ಲೋಬಲ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕಿ, ಎಪ್ ಕೆ ಸಿ ಸಿ ಎ ಇದರ ನಿರ್ದೇಶಕಿ ಮತ್ತು ರೋಟರಿ ಬೆಂಗಳೂರು ಮಾಜಿ ಅಧ್ಯಕ್ಷೆ ಗೀತಾ ಮಧುರಾಣಿ ಗೌಡ ಇವರಿಗೆ ವಿಶ್ರಾಂತ ಐಎಎಸ್ ಅಧಿಕಾರಿ

ಶಿರಸಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಸ್ವರಾಂಜಲಿ ಗುರು ಪೂರ್ಣಿಮಾ ವಿಶೇಷ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಶ್ರೀ ಗಣಪತಿ ಭಟ್ಟ ವರ್ಗಾಸರ ಅವರು ಮಾತನಾಡುತ್ತಾ , ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಪ್ರಾಮಾಣಿಕವಾಗಿ,

ರೋಟರಿ ಕ್ಲಬ್ ಕೊರಟಗೆರೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರದಲ್ಲಿ ಮಕ್ಕಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಅಗತ್ಯ ಆರೋಗ್ಯ ಸಲಹೆ ಹಾಗೂ ಪೌಷ್ಟಿಕಾಂಶದ ಔಷಧಿಗಳನ್ನು ವಿತರಿಸಲಾಯಿತು. ಶಿಬಿರದಲ್ಲಿ

ಆಧುನಿಕ ಯುಗದ ವ್ಯವಹಾರ ಜ್ಞಾನ : ಪುಟಾಣಿ ಮಕ್ಕಳ ಕೈಯಲ್ಲಿ ದೊಡ್ಡ ಕಲಿಕೆ. ಕೊರಟಗೆರೆ. ಶ್ರೀ ರಾಘವೇಂದ್ರ ಇಂಟರ್ನ್ಯಾಷನಲ್ ಶಾಲೆಯಲ್ಲಿ ಚಿಣ್ಣರ ಸಂತೆ ಆಯೋಜನೆ ಮಾಡಿದ್ದು ಚಿನ್ನರ ಸಂತೆಯು ಪುಟಾಣಿಗಳ ಕೈಯಲ್ಲಿ ಪುಟ್ಟ ವ್ಯಾಪಾರವು

ಕೊರಟಗೆರೆ ಪುರಸಭೆ ವ್ಯಾಪ್ತಿಯ 22ವಾರ್ಡ್ ಗ್ರಾಮವಾದ ಕಲ್ಲುಗುಟ್ಟರಹಳ್ಳಿಹಬ್ಬದ ಸಂಭ್ರಮ.ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ, ವಿಶೇಷ ಪೂಜೆ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು. ತಾಯಿಗೆ ಕುಂಕುಮಾರ್ಚನೆ ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ

ವಿರಾಜಪೇಟೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ವಿರಾಜಪೇಟೆ ಕ್ಷೇತ್ರದಲ್ಲಿ ಕೈಗೊಂಡಿರುವ ಕೆಲಸಗಳನ್ನು ಜನಸಾಮಾನ್ಯರಿಗೆ ತಿಳಿಸುವ “ವಾಗ್ದಾನ-ಅನುಷ್ಠಾನ” ಪುಸ್ತಕವನ್ನು ಕುತೂಹಲದಿಂದ ವೀಕ್ಷಿಸಿದ ಕರ್ನಾಟಕ ರಾಜ್ಯ
Website Design and Development By ❤ Serverhug Web Solutions