
ಶ್ರೀಶರಣಬಸವೇಶ್ವರ ರಥೋತ್ಸವಕ್ಕೆ ಚಾಲನೆ
ಗದಗ ಜಿಲ್ಲೆಯ ರೋಣ ತಾಲೂಕು ಮಾಡಲಗೇರಿ ಗ್ರಾಮದಲ್ಲಿ ಸತ್ಯ ಶಿವ ದಾಸೋಹ ಕಲಬುರಗಿ ಶ್ರೀ ಶರಣಬಸವೇಶ್ವರ 53 ನೇ ವರ್ಷದ ಪುರಾಣ ಮಹಾಮಂಗಲ ನಿಮಿತ್ತವಾಗಿ ಆರು ಸಾಮೂಹಿಕ ವಿವಾಹ ಜರುಗಿದವು. ಶಿವಶರಣರು ವಧುವರರಿಗೆ ಆಶೀರ್ವದಿಸಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲೆಯ ರೋಣ ತಾಲೂಕು ಮಾಡಲಗೇರಿ ಗ್ರಾಮದಲ್ಲಿ ಸತ್ಯ ಶಿವ ದಾಸೋಹ ಕಲಬುರಗಿ ಶ್ರೀ ಶರಣಬಸವೇಶ್ವರ 53 ನೇ ವರ್ಷದ ಪುರಾಣ ಮಹಾಮಂಗಲ ನಿಮಿತ್ತವಾಗಿ ಆರು ಸಾಮೂಹಿಕ ವಿವಾಹ ಜರುಗಿದವು. ಶಿವಶರಣರು ವಧುವರರಿಗೆ ಆಶೀರ್ವದಿಸಿ

ಬೈಲಹೊಂಗಲ : ದಿನಾಂಕ: ೦೧-೦೪-೨೦೨೬ ರಂದು ಜನಗಣತಿ ೨೦೨೭ ರ ಪ್ರಯುಕ್ತ ಬೈಲಹೊಂಗಲ ನಗರಸಭೆ ವ್ಯಾಪ್ತಿಯ ಜನಗಣತಿ ಕಾರ್ಯ ಕೈಗೊಳ್ಳುವ ಕುರಿತು ನಗರದ ಗಣತಿದಾರರು ಮತ್ತು ಮೇಲ್ವಿಚಾರಕರುಗಳಿಗೆ ದಿನಾಂಕ: ೦೧-೦೪-೨೦೨೬, ೦೩-೦೪-೨೦೨೬, ೦೪-೦೪-೨೦೨೬ ರವರೆಗೆ

ಬಳ್ಳಾರಿ / ಕಂಪ್ಲಿ: ಸ್ಥಳೀಯ ಬೆಳಗೋಡಹಾಳ್ ರಸ್ತೆಯ ತುಂಗಭದ್ರ ಬದಾವಣೆಯಲ್ಲಿರುವ ಚಂದ್ರಮೌಳೇಶ್ವರ, ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಛತ್ರಗುಡಿ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆಯ ಮೊದಲ ವರ್ಷದ ವಾರ್ಷಿಕೋತ್ಸವ ಹಾಗೂ ಹನುಮ ಜಯಂತಿ ಪ್ರಯುಕ್ತ ವಿವಿಧ ಧಾರ್ಮಿಕ

ಬಳ್ಳಾರಿ / ಕಂಪ್ಲಿ : ‘ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಕನಸಿನಂತೆ ಗ್ರಾಮೀಣ ಜನರ ಸಬಲೀಕರಣಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಬಗೆಯ ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿದೆ‘ ಎಂದು ತಾಲೂಕಿನ ಯೋಜನಾಧಿಕಾರಿ ಎಲ್. ರಾಘವೇಂದ್ರ

ಬಳ್ಳಾರಿ / ಕಂಪ್ಲಿ : ಮಕ್ಕಳಿಗೆ ಬಾಲ್ಯದಲ್ಲಿಯೇ ವಚನ ಸಾಹಿತ್ಯವನ್ನು ಪರಿಚಯಿಸಿದಲ್ಲಿ ಉತ್ತಮ ಜೀವನವನ್ನು ಸಾಗಿಸಬಲ್ಲರು ಎಂದು ಸಾಂಗತ್ರಯ ಸಂಸ್ಕೃತ ಪಾಠಶಾಲೆಯ ವಿಶ್ರಾಂತ ಪ್ರಾಚಾರ್ಯ ಎಂ.ಎಸ್.ಶಶಿಧರ ಶಾಸ್ತಿçಗಳು ತಿಳಿಸಿದರು.ಅವರು ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯ

ಬಳ್ಳಾರಿ / ಕಂಪ್ಲಿ : 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಗುರುವಾರ ಯಶಸ್ವಿಯಾಗಿ ಮುಗಿದಿದ್ದು, ಶಿಕ್ಷಣ ಇಲಾಖೆ ಸೇರಿದಂತೆ ಅಧಿಕಾರಿಗಳು ಹಾಗೂ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ವಿದ್ಯಾಭಾರತಿ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ

ಕೊಪ್ಪಳ : ನಮ್ಮ ಸಮಾಜವನ್ನು ಜಾತಿ ಮತ್ತು ವರ್ಗ ರಹಿತ ನಿರ್ಮಾಣದ ಆಶಯವನ್ನು ಶಿವಶರಣೆ ಅಕ್ಕ ಮಹಾದೇವಿ ಹೊಂದಿದ್ದರು ಎಂದು ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸೋಮೇಶ್ವರ ದೇವಸ್ಥಾನದ ಹತ್ತಿರದ ಅಯ್ಯಪ್ಪ ಸ್ವಾಮಿ ಮತ್ತು ಗದ್ದಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಹನುಮಜಯಂತಿಯ ಪ್ರಯುಕ್ತವಾಗಿ ಹನುಮ ಮಾಲಾಧಾರಿಗಳು ಇರುಮುಡಿ ಧಾರಣೆ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮ

ಸಿರುಗುಪ್ಪ – ಕರ್ನಾಟಕ ಸರ್ಕಾರ 2025-26ನೇ ಸಾಲಿನ ಲೋಕೋಪಯೋಗಿ ಇಲಾಖೆಯ ಮುಖ್ಯಮಂತ್ರಿ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಸಿ ಎಂ ಐ ಡಿ ಪಿ ಅಡಿಯಲ್ಲಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳು ಸಿರುಗುಪ್ಪ ತಾಲೂಕಿನ ರಾಜ್ಯ

ಕಳೆದ ವರ್ಷದಂತೆ ಈ ವರ್ಷವೂ ಬೇಸಿಗೆ ರಜಾದಿನಗಳಲ್ಲಿ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸುವ ಉದ್ದೇಶದಿಂದ ‘ಕಟ್ಟುಕಥೆ’ ಕಥಾ ಸ್ಪರ್ಧೆಯನ್ನು ಆಯೋಜಿಸಿದ್ದೇವೆ. ಮಕ್ಕಳ ಅಕ್ಷರ ಪ್ರೀತಿಗೆ ವೇದಿಕೆ ಕಲ್ಪಿಸುವ ಈ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದೆ.
Website Design and Development By ❤ Serverhug Web Solutions