
5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಜಿಗೇರಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಂಜಗೇರಾ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಯಲ್ಲಿ 5 ನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಜಿಗೇರಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು. ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಂಜಗೇರಾ ಸರಕಾರಿ ಕಿರಿಯ ಪ್ರಾಥಮಿಕ ಶಾಲಾಯಲ್ಲಿ 5 ನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ

15 ನೇ ವರ್ಷದ ಜ್ಞಾನ ಕಾರಂಜಿ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ಜರುಗಿತು. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೊಸಳ್ಳಿ ಎಚ್. ಕ್ರಾಸ್ ಶ್ರೀಮತಿ ಶ್ರೀದೇವಿ ಈ ಸ್ಮರಣಾರ್ಥ

ಬೆಂಗಳೂರು : ನಗರ ಗಾಂಧಿಭವನದಲ್ಲಿ ಲೇಬರ್ ರೈಟ್ಸ್ ಫೋರಂ ಮತ್ತು ಗೃಹ ರಕ್ಷಕರ ಮಹಿಳಾ ಸಂರಕ್ಷಣಾ ಸಮಿತಿ ಲವತಿಯಿಂದ ಆಯೋಜಸಿದ್ದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ, ವರ್ಷಪೂರ್ತಿ ಕರ್ತವ್ಯ ಮತ್ತು ಸಮಾನ ವೇತನ

ಬಳ್ಳಾರಿ / ಕಂಪ್ಲಿ : ಪುರಾಣದ ಕಾಲದಿಂದಲೂ ಮರ್ಯಾದಾ ಪುರುಷೋತ್ತಮನೆಂದೇ ಖ್ಯಾತಿಯನ್ನು ಗಳಿಸಿರುವ ಶ್ರಿರಾಮದೇವರ ಶ್ರೀ ರಾಮನವಮಿಯನ್ನು ಪಟ್ಟಣದಲ್ಲಿ ಶ್ರೀ ಮೋಹನದಾಸರಿಂದ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ಅಮೃತಶಿಲಾ ರಾಮಚಂದ್ರ ದೇವಸ್ಥಾನದಲ್ಲಿ ಗುರರಾಜ ಸೇವಾ ಮಂಡಳಿ ನೇತೃತ್ವದಲ್ಲಿ

ಅಧಿಕಾರಿಗಳು ಮತ್ತು ಮದ್ಯ ಮಾರಾಟಗಾರ ನಡುವೆ ಹೊಂದಾಣಿಕೆ ನಡೆಯುತ್ತಿದೆ ನಿರುಪಾದಿ ಕೆ. ಗೋಮರ್ಸಿ ಆರೋಪ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ತಡೆಯುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಮತ್ತು

ಸಿರುಗುಪ್ಪ – ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ರವರ 119ನೇ ಜಯಂತಿ ಏಪ್ರಿಲ್ 5 ರಂದು ಹಾಗೂ ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.

ವಾಲ್ಮೀಕಿ ಸಮಾಜದ ಮೂಲ ಧರ್ಮ ಗುರುಗಳಿಂದ ಶ್ರೀ ರಾಮ ನವಮಿಯ ಪ್ರಯುಕ್ತ ಹುಲಿಹೈದರ ಗ್ರಾಮದ ಆಂಜನೇಯ ಸ್ವಾಮಿ ಸನ್ನಿದಾನದಲ್ಲಿ ಪಾನಕ ವಿತರಣೆ ಜರುಗಿತು. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನಹುಲಿಹೈದರ ಗ್ರಾಮದಲ್ಲಿ ರಾಜ ಪರಿವಾರದವರಿಂದ ರಾಮ

ದಿನಾಂಕ ೧೧.೩.೨೬.ರಂದು ಕನ್ನಡ ಪರ ಹೋರಾಟಗಾರರು ಮಾಡಿದ ಹಿಂದಿ ಹೇರಿಕೆ ವಿರೋಧದ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಿದೆ.ಕರ್ನಾಟಕ ಸರ್ಕಾರ ಹಿಂದಿ ಪರೀಕ್ಷೆಯನ್ನು ರದ್ದುಗೊಳಿಸಿ ನಮ್ಮ ಮನವಿಗೆ ಸ್ಪಂದಿಸಿದೆ.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ

ಕೊಪ್ಪಳ/ ಯಲಬುರ್ಗಾ : ಕುಡಿಯುವ ನೀರಿಗಾಗಿ ಅಮೃತ ಯೋಜನೆಯಿಂದ 7 ಮತ್ತು 8 ವಾರ್ಡಗಳು ಸೇರಿದಂತೆ ಇತರ ವಾರ್ಡುಗಳಲ್ಲಿ ಕುಡಿಯುವ ನೀರಿಗಾಗಿ ಕಾಮಗಾರಿ ಪ್ರಾರಂಭವಾಗಿದೆ , ಆದರೆ ಪೈಪುಗಳ ಜೋಡಣೆಗಾಗಿ ಅಗೆದು ತೆಗೆದಿರುವ ರಸ್ತೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ನೆಲ್ಲುಡಿ ಗ್ರಾಪಂಯ ಶಂಕರ್ಸಿಂಗ್ ಕ್ಯಾಂಪ್ನಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ಶ್ರೀರಾಮ ನವಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿದವು.ಇಲ್ಲಿನ ದೇವಾಲಯದಲ್ಲಿ ಸೀತಾ ರಾಮ ಕಲ್ಯಾಣೋತ್ಸವ ಸಂಭ್ರಮದಿಂದ
Website Design and Development By ❤ Serverhug Web Solutions