
ಎಚ್ ಪಿ ವಿ ಲಸಿಕಾ ಅಭಿಯಾನಕ್ಕೆ ಚಾಲನೆ
ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರ್ ಸಿ ಹೆಚ್.ಅಧಿಕಾರಿಗಳ ಕಾರ್ಯಾಲಯ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕುರುಗೋಡು, ಪ್ರಾಥಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರ್ ಸಿ ಹೆಚ್.ಅಧಿಕಾರಿಗಳ ಕಾರ್ಯಾಲಯ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕುರುಗೋಡು, ಪ್ರಾಥಮಿಕ

ಬಳ್ಳಾರಿ / ಕಂಪ್ಲಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಗುರುವಾರ ರಂದು ಕಾಲೇಜಿನ ವಿದ್ಯಾರ್ಥಿಗಳಿಂದ ಆಹಾರ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶ್ರೀನಿವಾಸರೆಡ್ಡಿ ರವರು ಆಹಾರ ಮೇಳವನ್ನು ಉದ್ಘಾಟಿಸಿ

ಸಿರುಗುಪ್ಪ – ಕವಿ ಗೋಷ್ಠಿಯು ಕವಿಗಳು ಒಂದೆಡೆ ಸೇರಿ ತಮ್ಮ ಹೊಸ ಕವನಗಳನ್ನು ವಾಚಿಸುವ ಮತ್ತು ಚರ್ಚಿಸುವ ಸಾಹಿತ್ಯಿಕ ಕಾರ್ಯಕ್ರಮವಾಗಿದೆ ಇದು ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದಲ್ಲದೆ ಸಾಹಿತ್ಯ ಸಂಸ್ಕೃತಿಯನ್ನು ಉತ್ತೇಜಿಸುತ್ತದೆ ಎಂದು ಜ್ಞಾನಭಾರತಿ

ಸಿರುಗುಪ್ಪ – ಜೋಳ ಖರೀದಿ ಕೇಂದ್ರದಿಂದ ರೈತರಿಗೆ ಅನುಕೂಲವಾಗುವ ಜೊತೆಗೆ ಸರ್ಕಾರದ ಅಡಿಯಲ್ಲಿ ಸಿಗುವ ಬೆಂಬಲ ಬೆಲೆಯಿಂದ ರೈತರ ಬದುಕು ಆರ್ಥಿಕವಾಗಿ ವೃದ್ಧಿಯಾಗಲು ಕಾರಣವಾಗಿದೆ ಎಂದು ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಚೊಕ್ಕ

ಬಳ್ಳಾರಿ / ಸಂಡೂರು : ಪ್ರತಿ ಒಂಬತ್ತು ವರ್ಷಕ್ಕೊಮ್ಮೆ ನಡೆಯುವ ಗ್ರಾಮ ದೇವತೆಯ ಮಾರಿಕಾಂಬಾ, ಉಡಸಲಮ್ಮ ದೇವರಿಗೆ ಅದ್ದೂರಿಯ ಜಾತ್ರೆ ತಾಲ್ಲೂಕಿನ ತೋರಣಗಲ್ಲು ಬಳಿಯ ಎಸ್. ಬಸಾಪುರ ಗ್ರಾಮದಲ್ಲಿ ಬುಧವಾರ ಮಾರಿಕಾಂಬಾ, ಉಡಸಲಮ್ಮದೇವಿಯ ಜಾತ್ರೆಯ

ಬೆಂಗಳೂರು: ನಗರದ ನರಸಿಂಹರಾಜ ಕಾಲೋನಿಯಲ್ಲಿರುವ ಎಂ ವಿ ಸಿ ಸಭಾಂಗಣದ ಬಿ ಎಂ ಶ್ರೀ ಕಲಾಭವನದಲ್ಲಿ ಲೇಖಿಕಾ ಸಾಹಿತ್ಯ ವೇದಿಕೆ ಮತ್ತು ಬಿ ಎಂ ಶ್ರೀ ಪ್ರತಿಷ್ಠಾನ ಇವರುಗಳ ಪ್ರಾಯೋಜಕತ್ವದಲ್ಲಿ ಸಾಧಕಿಯರೊಡನೆ ಸಂವಾದ ಕಾರ್ಯಕ್ರಮವು

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಹಾಗೂ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಅಖಿಲ ಭಾರತ ನಿವೃತ್ತ ನೌಕರರ ಫೆಡರೇಶನ್ ವತಿಯಿಂದ ತಾಲೂಕಿನ ನಿವೃತ್ತ ನೌಕರರು 25-03-2026 ರಂದು ಬುಧವಾರ ಕಾಳಗಿ

ಬೆಂಗಳೂರು: ಭಾರತೀಯ ಸಂವಿಧಾನದ ಚೌಕಟ್ಟಿನಡಿಯಲ್ಲಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ನಡೆಯುತ್ತಿರುವ ಬಲಗೈ ಒಳ ಮೀಸಲಾತಿ ಹೋರಾಟಕ್ಕೆ ಕಲಬುರ್ಗಿ ಜಿಲ್ಲೆಯಿಂದ ಸಾವಿರಾರು ಹೋರಾಟಗಾರರು ಕೈಯಲ್ಲಿ ಬ್ಯಾನರ್ ಹಿಡಿದುಕೊಂಡು ಜಯಘೋಷ ಹಾಕುತ್ತಾ ಒಳಗಡೆ ಪ್ರವೇಶಿಸುತ್ತಿದ್ದಂತೆ ಹೋರಾಟದ ಕೂಗಿಗೆ

ಬೆಂಗಳೂರು : ಕರ್ನಾಟಕ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಭವನದಲ್ಲಿ ಹಮ್ಮಿಕೊಂಡಿದ್ಧ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡು ನಾಡು ನುಡಿ ಸೇವೆ ಮಾಡುತ್ತಿರುವ ಗದಗ

ಸಿರುಗುಪ್ಪ ತಾಲೂಕಿನ ಮುದೇನೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾತಿಗೊಂಡ 1,00,000/- (ಒಂದು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ ಬಸವೇಶ್ವರ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ
Website Design and Development By ❤ Serverhug Web Solutions