
ಕಫ – ಕೆಮ್ಮು ಯಾಕೆ _ ಹೇಗೆ ಉಪನ್ಯಾಸ
ಬೆಂಗಳೂರು: ಶನಿವಾರ 11-10-2025 ರ ಬೆಳಿಗ್ಗೆ 10:00 ಘಂಟೆಯಿoದ ಆನಂದ ರಾವ್ ವೃತ್ತದ ಬಳಿಯಿರುವ ಕೆ.ಪಿ.ಟಿ.ಸಿ.ಎಲ್ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಸಾಹಿತ್ಯ ಸಂಗೀತ, ಭರತನಾಟ್ಯ, ಅಧ್ಯಾತ್ಮ, ಆರೋಗ್ಯ. ಕಾನೂನು ಅರಿವು, ವಿಜ್ಞಾನ ಮಾಹಿತಿ ಇತ್ಯಾದಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಶನಿವಾರ 11-10-2025 ರ ಬೆಳಿಗ್ಗೆ 10:00 ಘಂಟೆಯಿoದ ಆನಂದ ರಾವ್ ವೃತ್ತದ ಬಳಿಯಿರುವ ಕೆ.ಪಿ.ಟಿ.ಸಿ.ಎಲ್ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಸಾಹಿತ್ಯ ಸಂಗೀತ, ಭರತನಾಟ್ಯ, ಅಧ್ಯಾತ್ಮ, ಆರೋಗ್ಯ. ಕಾನೂನು ಅರಿವು, ವಿಜ್ಞಾನ ಮಾಹಿತಿ ಇತ್ಯಾದಿ

ಮೈಸೂರು :ಕನ್ನಡ ಕ್ರಾಂತಿದಳದ ನಿರಂತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಲಿಗಳನ್ನು ವಿಷಹಾಕಿ ಕೊಲ್ಲುವವರಿಗೆ ಕಠಿಣ ಕಾನೂನು ಕ್ರಮ ಶತ ಸಿದ್ಧ ಎಂದು ಹೇಳಿರುವುದನ್ನು ಸ್ವಾಗತಿಸುವುದಾಗಿ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ

ಬಳ್ಳಾರಿ / ಕಂಪ್ಲಿ : ಮಹಿಳೆಯರು, ನಿರುದ್ಯೋಗಿಗಳು, ಸ್ವಯಂ ಉದ್ಯೋಗವನ್ನು ಕ್ಯೆಗೊಳ್ಳುವುದರಿಂದ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಣೆಗೊಳ್ಳಲಿದೆ ಎಂದು ಶಾಸಕ ಜೆ.ಎನ್.ಗಣೇಶ ತಿಳಿಸಿದರು.ಆವರು ತಾಲ್ಲೂಕಿನ ರಾಮಸಾಗರ ಗ್ರಾಮದ ಶ್ರೀ ನಗರೇಶ್ವರ ದೇವಸ್ಥಾನದ ಆವರಣದಲ್ಲಿ ಸಮೃದ್ಧಿ

ಬಳ್ಳಾರಿ/ ಕಂಪ್ಲಿ : ಕಳೆದ ದಶಕದ ಇತಿಹಾಸವನ್ನು ಹೊಂದಿರುವ ಕಂಪ್ಲಿ ತಾಲ್ಲೂಕು ಅಕ್ಕಿ ವ್ಯಾಪಾರಸ್ಥರ ಸಂಘಕ್ಕೆ ಪಟ್ಟಣದ ಎಪಿಎಂಸಿಯಲ್ಲಿ ಬುಧವಾರ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಕಳೆದ ವಾರ ನಡೆದ ತಾಲ್ಲೂಕಿನ ಎಲ್ಲಾ ಅಕ್ಕಿ

ಬೀದರ್/ಚಿಟಗುಪ್ಪ : ಕರ್ನಾಟಕ ರಾಜ್ಯದ ಭವಿಷ್ಯದ ನಾಯಕರು, ಬಡವರ ಬಂಧು, ರೈತರ ಆಶಾಕಿರಣ, ವಿಜಯಪುರ ಜಿಲ್ಲೆಯ ಅಭಿವೃದ್ಧಿ ಹರಿಕಾರರು, ಯುವಕರ ಕಣ್ಮಣಿ, ಜನಸಾಮಾನ್ಯರ ಪ್ರೀತಿಯ ಅಕ್ಕರೆಯ ಜನನಾಯಕರಾದ ಶ್ರೀ ಎಂ ಬಿ ಪಾಟೀಲರು ಕರ್ನಾಟಕ

ಕಲಬುರಗಿ/ಸೇಡಂ : ಭಾರತ ಸಂವಿಧಾನದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ನ 52ನೇ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ನಡೆದ ಈ ಘಟನೆ ಖಂಡನಿಯವಾದದ್ದು ಎಂದು ಗೋಪಾಲ ಎಲ್ ನಾಟೆಕಾರ್

ಬೀದರ್ ಜಿಲ್ಲೆಯ ಕೇಂದ್ರ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಇಂಗ್ಲೀಷ್ ಭಾಷೆಯ ನಾಮಫಲಕಗಳು ಮತ್ತು ಬ್ಯಾನರ್ಗಳನ್ನು ತೆರವುಗೊಳಿಸುವಂತೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಸ್ವಾಮಿದಾಸ ಕೆಂಪೆನೋರ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಮನವಿ

ಕಲಬುರಗಿ/ ಚಿತ್ತಾಪುರ: ತಾಲೂಕಿನ ನಾಲವಾರ ಹೋಬಳಿ ವ್ಯಾಪ್ತಿಯ ಸುಗೂರ ಎನ್ ಗ್ರಾಮದ ಹೊರ ವಲಯದಲ್ಲಿರುವ ಸುಪ್ರ್ರಸಿದ್ಧ ಪವಾಡ ಪುರುಷ ಎಂದೇ ಖ್ಯಾತಿ ಪಡೆದ ಸದ್ಗುರು ಶ್ರೀ ಭೋಜಲಿಂಗೇಶ್ವರ ಮತ್ತು ಅಂಭಾ ಭವಾನಿ ದೇವಿಯ ಪಲ್ಲಕ್ಕಿ

ಬಳ್ಳಾರಿಯಲ್ಲಿ ನಡೆದ ಎದ್ದೇಳು ಕನ್ನಡಿಗ, ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ಬಳ್ಳಾರಿ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್

ರಾಯಚೂರು :ಸಿಂಧನೂರು ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡಯುತ್ತಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದ್ದು ನಗರ ಪ್ರದೇಶ ವ್ಯಾಪ್ತಿಯಲ್ಲಿ ಶೇಕಡಾ 100ರಷ್ಟು ಪ್ರಗತಿ ಸಾಧಿಸಲು ಸ್ಥಳೀಯ ನಾಗರಿಕರು ಸಹಕರಿಸಿಬೇಕೆಂದು
Website Design and Development By ❤ Serverhug Web Solutions