
ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ಆಚರಣೆ.
ಹನೂರು: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನವನ್ನು ಹನೂರು ಪಟ್ಟಣದ ಅತಿಥಿ ಗೃಹದಲ್ಲಿ ಮುಂಬತ್ತಿ ಹಚ್ಚಿ ಮೌನಾಚರಣೆ ಮಾಡುವುದರ ಮೂಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನವನ್ನು ಹನೂರು ಪಟ್ಟಣದ ಅತಿಥಿ ಗೃಹದಲ್ಲಿ ಮುಂಬತ್ತಿ ಹಚ್ಚಿ ಮೌನಾಚರಣೆ ಮಾಡುವುದರ ಮೂಲಕ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಸ್ಟರ್ ರಾಜಣ್ಣ ನಿಧನರಾಗಿದ್ದಾರೆ. ಕೊಟ್ಟ ಗ್ರಾಮದ ಮಚ್ಚೆ ಕರಿಯಪ್ಪನವರ ಮಗನಾಗಿದ್ದ ರಾಜಣ್ಣ ಕೆಲವು ವರ್ಷಗಳ ನಂತರ ಶಿರಾ ನಗರಕ್ಕೆ ಸ್ಥಳಾಂತರಗೊಂಡರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾಗಿ ನೇಮಕಗೊಂಡುರು ಹೊನ್ನಗೊಂಡನಹಳ್ಳಿ ಪ್ರೌಢ

ಬೈಲಹೊಂಗಲ: ಧಾರ್ಮಿಕ ಸಂಸ್ಕಾರದ ಅರಿವು ಜಾತ್ರೆಗಳಲ್ಲಿ ನಡೆಯುವ ಧಾರ್ಮಿಕ ಆಚರಣೆಯಿಂದ ಮನುಷ್ಯನಿಗೆ ಲಭಿಸುತ್ತದೆ ಪ್ರತಿಯೊಬ್ಬರು ಜಾತಿಮತ ಎನ್ನದೆ ಮಾನವೀಯ ಮೌಲ್ಯಗಳನ್ನು ಬಿತ್ತರಿಸುವ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕೆಂದು ವೇದಮೂರ್ತಿ ಪುರವಂತ ಪಂಚಪ್ಪ ಬನ್ನೂರ ಹೇಳಿದರು.ಸಮೀಪದ ಹೊಸೂರ

ಬಳ್ಳಾರಿ / ಕಂಪ್ಲಿ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಡಿ.7ರ ಭಾನುವಾರದಂದು ಬಳ್ಳಾರಿಯಲ್ಲಿ ನಡೆಯುವ ಚುನಾವಣೆ ಹಿನ್ನಲೆ ಕಂಪ್ಲಿಯ ಜೆಸ್ಕಾಂ ಕಚೇರಿಯಲ್ಲಿ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಮೆಟ್ರಿ ಗ್ರಾಮದಲ್ಲಿ ಡಿ.7ರ ಭಾನುವಾರದಂದು ಪ್ರಣವಜ್ಯೋತಿ ಮಹಾಕ್ಷೇತ್ರದ ಶ್ರೀವಿಶ್ವಾರಾಧ್ಯ ಗುರುಕುಲ ಮಠ ಸಂಸ್ಥಾಪಕರಾದ ಲಿಂಗೈಕ್ಯ ಹಂದ್ಯಾಳು ಮಠದ ಮಹಾದೇವತಾತನವರ 42ನೇ ಪುಣ್ಮಸ್ಮರಣೆ ಜರುಗಲಿದೆ.ಪುಣ್ಯಸ್ಮರಣೆ ಪ್ರಯುಕ್ತ ಉಜ್ಜಯಿನಿ ಜಗದ್ಗುರು ಸಿದ್ದಲಿಂಗ

ಬಳ್ಳಾರಿ / ಕಂಪ್ಲಿ: ಕಂಪ್ಲಿ ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ. ಎಸ್. ಹೇಳಿದರು.ಪಟ್ಟಣದ ಕೊಟ್ಟಾಲ್ ರಸ್ತೆಯ ವಿಜಯನಗರ

ವಿಜಯನಗರ / ಹೊಸಪೇಟೆ : ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಈಗಾಗಲೇ ರಿಲೀಸ್ ಆಗಿದೆ. ಇನ್ನು ಡೆವಿಲ್ ಅಬ್ಬರಿಸೋಕೆ ಕೆಲವೇ ದಿನಗಳು ಬಾಕಿ ಇದೆ. ಫ್ಯಾನ್ಸ್

ಕೊಪ್ಪಳ / ಕುಷ್ಟಗಿ :ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ಯ ಇಲಾಖೆ, ಕಲಿಕೆ ಟಾಟಾ ಟ್ರಸ್ಟ್ ಮತ್ತು ಗ್ರಾಮ ಪಂಚಾಯತ್ ಕಾರ್ಯಾಲಯ ಕ್ಯಾದಿಗುಪ್ಪ ಇವರ

ಬೈಲಹೊಂಗಲ: ಕಳೆದ ಅಧಿವೇಶದ ಸಮಯದಲ್ಲಿ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ಡಿ. 10 ರಂದು ನಡೆದ ಶಾಂತಿಯುತ ಹೋರಾಟದಲ್ಲಿ ಲಿಂಗಾಯತರ ಮೇಲೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರದ ನಡೆ
Website Design and Development By ❤ Serverhug Web Solutions