
ಎಸ್ ಎಲ್ ಟಿ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ.
ಯಾದಗಿರಿ/ ಗುರುಮಠಕಲ್ : ಪಟ್ಟಣದ ಹೊರವಲಯದಲ್ಲಿರುವ ಎಸ್ಎಲ್ಟಿ ಪಿ ಯು ಸಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಕಾಲೇಜಿನ ಪ್ರಾಂಶುಪಾರಾದ ನಾಗರಾಜ್ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ ಗುರುಮಠಕಲ್ : ಪಟ್ಟಣದ ಹೊರವಲಯದಲ್ಲಿರುವ ಎಸ್ಎಲ್ಟಿ ಪಿ ಯು ಸಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಕಾಲೇಜಿನ ಪ್ರಾಂಶುಪಾರಾದ ನಾಗರಾಜ್ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ನವಜೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025.26, ಸಾಲಿನಲ್ಲಿ ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.ವಿಜಯನಗರ ಹೊಸಪೇಟೆ

ರೈತರ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಸಹಿತ ಹಲವು ಜಿಲ್ಲೆಗಳ ಮುಖಂಡರು ಪಾಲ್ಗೊಳ್ಳುವರು. ಪ್ರಿಪೇಯ್ಡ್ ಮೀಟರ್ನಿಂದ ರೈತರಿಗೆ, ಜನಸಾಮಾನ್ಯರಿಗೆ ಎದುರಾಗುವ ಕಷ್ಟಗಳ ಕುರಿತು ಚರ್ಚೆ ನಡೆಯಲಿದೆ ಎಂದು

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಧರ್ಮಸ್ಥಳ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಸಂಘ ವತಿಯಿಂದ ಹೊಸಪೇಟೆಯ ಶಂಕರ ಮಠದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತು ಸುದೀರ್ಘವಾದ ಉಪನ್ಯಾಸ ನೀಡಿದ ಶ್ರೀ ವೆಂಕಟೇಶ ಬಡಿಗೇರ್ ಸಿರಿಧಾನ್ಯಗಳು

ಗುಜರಾತ್: ಬ್ಲಡ್ ಸೆಂಟರ್ GMERS ವೈದ್ಯಕೀಯ ಕಾಲೇಜು ಮತ್ತು ಜನರಲ್ ಆಸ್ಪತ್ರೆ, ಜುನಾಗಢ್ ಇವರ ವತಿಯಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಈ ಸಂಧರ್ಭದಲ್ಲಿ ಶ್ರೀ ಕಿಶನ್ ಅರಬಿಂದಬಾಯಿ ಮಖೇಚಾ ಅವರು ಸಾಮಾಜಿಕ ಸೇವಾ ಕಾರ್ಯದ ಭಾಗವಾಗಿ

ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು: ಡಾ.ಎರ್ರಿಸ್ವಾಮಿ ಅಭಿಮತ ಸಿಂಧನೂರು :ಅನಾದಿಕಾಲದಿಂದಲೂ ಮನುಕುಲವನ್ನು ಸಾಕಿ-ಸಲುಹಿದ ನಮ್ಮ ಈ ಪರಿಸರವನ್ನು ವಿನಾಸ ಮಾಡುತ್ತಿದ್ದೇವೆ. ಪರಿಸರ ಉಳಿಸಿದರೆ ಮಾತ್ರ ಮನುಕುಲದ ಉಳಿವು ಸಾಧ್ಯವಾಗುತ್ತದೆ ಎಂದು ಪರಿಸರ ವಿದ್ವಾಂಸ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸುಮಾರು 1043 ಕೆರೆ ಹೂಳು ತೆಗೆದು ಹಸ್ತಾಂತರ ಮಾಡಲಾಗಿದೆ. ಗ್ರಾಮದ ಜನರಿಗೆ ಕುಡಿಯಲು ನೀರು ಉಪಯೋಗವಾಗಿದೆ

ಕೊಪ್ಪಳ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು,

ವಿಜಯನಗರ / ಹೊಸಪೇಟೆ : ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗಾಗಿ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ಬಳ್ಳಾರಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ
Website Design and Development By ❤ Serverhug Web Solutions