
ಸಿರುಗುಪ್ಪ: ಆಲಿಕಲ್ಲು ಮಳೆಯಿಂದ 200 ಎಕರೆ ಭತ್ತದ ಬೆಳೆ ನಾಶ
ಸಿರುಗುಪ್ಪ – ದೇಶನೂರಿನ ವಿನಾಯಕ ನಗರ ಕ್ಯಾಂಪ್ ನಲ್ಲಿ ಸುತ್ತ ಮುತ್ತ ಆಲಿಕಲ್ಲು ಮಳೆ ಅಬ್ಬರಕ್ಕೆ ಸುಮಾರು 200 ಎಕರೆ ಭತ್ತದ ಬೆಳೆ ಕಬ್ಬು ಬಾಳೆ ತೆಂಗು ಮುಖ್ಯವಾಗಿ ಭತ್ತದ ಬೆಳೆ ನಾಶವಾಗಿದೆ ಗುಡಿಸಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿರುಗುಪ್ಪ – ದೇಶನೂರಿನ ವಿನಾಯಕ ನಗರ ಕ್ಯಾಂಪ್ ನಲ್ಲಿ ಸುತ್ತ ಮುತ್ತ ಆಲಿಕಲ್ಲು ಮಳೆ ಅಬ್ಬರಕ್ಕೆ ಸುಮಾರು 200 ಎಕರೆ ಭತ್ತದ ಬೆಳೆ ಕಬ್ಬು ಬಾಳೆ ತೆಂಗು ಮುಖ್ಯವಾಗಿ ಭತ್ತದ ಬೆಳೆ ನಾಶವಾಗಿದೆ ಗುಡಿಸಲು

ಬೀದರ್ : ಹೈ.ಕ.ಶಿ ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬಿ ವಿ.ಬಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ದೀಪಾ ರಾಗ ಉದ್ಘಾಟಿಸಿ ಮಾತನಾಡಿ ಸ್ತ್ರೀಯರು ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಸಾಧನೆಯನ್ನು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಲಿಂಗದಳ್ಳಿ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ ನಡೆದಿರುವ ಜಿ. ಜಿ. ಎಂ. ಕಾಮಗಾರಿ ತುಂಬಾನೆ ಕಳಪೆ ಕಾಮಗಾರಿ ಆಗಿದ್ದು ಸರಿಯಾಗಿ ಕುಡಿಯಲು

ಬಳ್ಳಾರಿ / ಕಂಪ್ಲಿ : ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಯುಗಾದಿ ಹಬ್ಬದ ಮರುದಿನವಾದ ಶುಕ್ರವಾರದಂದು ಬಣ್ಣ ಬಣ್ಣ ಹೋಕಳಿಯೊಂದಿಗೆ ಮಕ್ಕಳು, ಯುವಕರು ಸಂಭ್ರಮಿಸಿದರು.ಇಲ್ಲಿನ ಪಟ್ಟಣದ ಗ್ರಾಮ ದೇವತೆ ಮಾರೆಮ್ಮ ದೇವಸ್ಥಾನ ಬಳಿಯಲ್ಲಿರುವ ಕೊರವರ ಓಣಿಯಲ್ಲಿ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಶಾಸಕರ, ಸಂಘ-ಸಂಸ್ಥೆ ಹಾಗೂ ಕಲಾವಿದರ ಸಹಕಾರದೊಂದಿಗೆ ಏಪ್ರಿಲ್ ತಿಂಗಳ ಕೊನೆ ವಾರದಲ್ಲಿ ಕಂಪ್ಲಿ ತಾಲೂಕು ಮಟ್ಟದ ಬಯಲಾಟ ಸಮ್ಮೇಳನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಬಯಲಾಟ ಅಕಾಡೆಮಿಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಹಾಗೂ ಪಟ್ಟಣದ ಮಾರುತಿ ನಗರದಲ್ಲಿ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ಆಂಜನೇಯಸ್ವಾಮಿ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಯುಗಾದಿ ಪಾಡ್ಯದ ದಿನವಾದ ಗುರುವಾರ ಸಂಜೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಅರುವತೊಕ್ಲು ಗ್ರಾಮಕ್ಕೆ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಇಂದು ಭೇಟಿ ನೀಡಿದರು. ಅಧಿವೇಶನಕ್ಕೆ ಹಬ್ಬದ ಪ್ರಯುಕ್ತ

ಬಳ್ಳಾರಿ / ಕಂಪ್ಲಿ : ಗುರು ಶಿಷ್ಯರು”, “ಲ್ಯಾಂಡ್ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ

ಕೊಡಗು/ ಸೋಮವಾರಪೇಟೆ :ಯುವಕ ದುರ್ಮರಣ ಮಾದಪುರ ಜಂಬೂರು ನಿವಾಸಿ ಅನೀಲ್ (36) ಮೃತ ದುರ್ದೈವಿ.ಬೈಕ್ ನಲ್ಲಿದ್ದ ಹರೀಶ್ ಎಂಬಾತನಿಗೆ ತೀವ್ರ ಗಾಯ ಆಸ್ಪತ್ರೆಗೆ ರವಾನೆ.ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿ ಬಳಿ ನಡೆದ ಘಟನೆಸುಂಟಿಕೊಪ್ಪದಿಂದ ಮಾದಪುರ ಮನೆಗೆ

ಕನ್ನಡದ ಶಾಲು ಹಾಕಿ ಮೈಸೂರು ಪೇಟ ತೊಡಿಸಿ ಮುಖ್ಯಮಂತ್ರಿಗಳನ್ನು ಸನ್ಮಾನಿಸಿದ ಕನ್ನಡಿಗರು. ಗೋವಾ: ಗೋವಾದ ಬಿಚ್ಚುಲಿಯಂನಲ್ಲಿ 16ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನುಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಮತ್ತು ಕರ್ಮಭೂಮಿ ಕನ್ನಡ ಸಂಘ ಬಿಚ್ಚುಲಿಯಂ
Website Design and Development By ❤ Serverhug Web Solutions