
ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ 384 ನೆ ಶಿವಾನುಭವ ಗೋಷ್ಠಿ
ಕೊಪ್ಪಳ/ ಯಲಬುರ್ಗಾ: ಯುಗಾದಿ ಅಮಾವಾಸ್ಯೆ ಚತುರ್ದಶಿ ನಿಮಿತ್ತವಾಗಿ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಾ.17 ರಂದು 384 ನೇ ಶಿವಾನುಭವ ಗೋಷ್ಠಿ ಜರುಗಿತು. ಹರ ಮುನಿದರು ಗುರು ಕಾಯುವನು, ಗುರುಮುನಿದರೆ ಯಾರು ಕಾಯುವವರು..? ಎಂಬುದು ಪರಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಯಲಬುರ್ಗಾ: ಯುಗಾದಿ ಅಮಾವಾಸ್ಯೆ ಚತುರ್ದಶಿ ನಿಮಿತ್ತವಾಗಿ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಾ.17 ರಂದು 384 ನೇ ಶಿವಾನುಭವ ಗೋಷ್ಠಿ ಜರುಗಿತು. ಹರ ಮುನಿದರು ಗುರು ಕಾಯುವನು, ಗುರುಮುನಿದರೆ ಯಾರು ಕಾಯುವವರು..? ಎಂಬುದು ಪರಮ

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗಳು ಪಟ್ಟಣವೂ ಸೇರಿದಂತೆ ತಾಲ್ಲೂಕಿನ 6 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ಜರುಗಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಹದಿಂದ

ಬಳ್ಳಾರಿ / ಕಂಪ್ಲಿ : ತಾಲೂಕಿನ ಹಂಪಾದೇವನಹಳ್ಳಿಯಲ್ಲಿ ಮಾವಿನಹಳ್ಳಿಯ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭಾವಗೀತೆಗಳು ಮತ್ತು ಬಯಲಾಟದಲ್ಲಿ ಪಟ್ಟಾಭಿಷೇಕ ಸನ್ನಿವೇಶವನ್ನು ಹಮ್ಮಿಕೊಳ್ಳಲಾಗಿತ್ತು ಟ್ರಸ್ಟ್ ಮಕ್ಕಳಿಗೆ ಕಾರ್ಯಕ್ರಮದ

ಬಳ್ಳಾರಿ / ಕಂಪ್ಲಿ : ಸಾಧನೆಗೆ ಅಂಗವಿಕಲತೆ ಶಾಪವಲ್ಲ, ಮಾನಸಿಕ ಸ್ಥೈರ್ಯವಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಂಪ್ಲಿ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಹಾಯಕರ ನೆರವಿನಿಂದ ಹತ್ತನೇ ತರಗತಿ ಪರೀಕ್ಷೆ ಬರೆದ ವಿಶೇಷ ಅಗತ್ಯವುಳ್ಳ

ಕಲಬುರಗಿ :ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ, ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ, ಉತ್ತಮ ಕೃತಿಗೆ ಪ್ರತಿ ವರ್ಷ ಕೊಡಮಾಡುವ ರಾಜ್ಯ ಮಟ್ಟದ “ಸ್ವರ್ಣ ಕೃತಿ” ಪ್ರಶಸ್ತಿಗೆ ಸಾಹಿತಿ ಡಾ|| ಶಿವಕುಮಾರ. ಲಾ.

ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಇತರೆಡೆ ಅಸ್ಸಾಂ ಹಾಗೂ ಇನ್ನಿತರ

ಹುಬ್ಬಳ್ಳಿ : ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದಿಂದ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಮರೆಯದ ಮಾಣಿಕ್ಯ ಪುನೀತ್ ರಾಜಕುಮಾರ್ ಅವರ 51ನೇ ಹುಟ್ಟು ಹಬ್ಬದ ಅದ್ದೂರಿಯಿಂದ ಆಚರಿಸಲಾಯಿತು ವಿಶೇಷವಾಗಿ ಆಟೋರಿಕ್ಷಾ ಚಾಲಕರಿಗೆ ಕುಡಿಯುವ

ಕೊಡಗು : ಕುಶಾಲನಗರದ ಬೈಚನಹಳ್ಳಿಯ ಭವಾನಿ ಲೇಔಟ್ ನ ರಸ್ತೆಯು ನಿನ್ನೆ ಸುರಿದ ಮಳೆಗೆ ಕೆಸರುಮಯವಾಗಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚರಿಸಲು ತೊಂದರೆಯಾಗುತ್ತಿದ್ದು ಇಲ್ಲಿ ಯಾವುದೇ ರಸ್ತೆ ನಿರ್ಮಾಣವಾಗದೆ ಕೇವಲ ಮಣ್ಣಿನ ರಸ್ತೆಯಲ್ಲೇ

ಬಳ್ಳಾರಿ / ಕಂಪ್ಲಿ : ವರ್ಷವಿಡೀ ಅಂಗನವಾಡಿಗಳಲ್ಲಿ ಮಕ್ಕಳು ಶಾಲಾಪೂರ್ವ ಶಿಕ್ಷಣದ ಚಟುವಟಿಕೆಗಳನ್ನು ಮಾಡುತ್ತಾರೆ, ಪಾಲಕರು, ಪೋಷಕರು ಅವರ ಮಕ್ಕಳ ಕಲಿಕೆ ಗುರುತಿಸಲು ಬಾಲ ಮೇಳ ಕಾರ್ಯಕ್ರಮ ಪಟ್ಟಣದ ಐತಿಹಾಸಿಕ ಸೋಮಪ್ಪನ ದೇವಸ್ಥಾನ ಮುಂಭಾಗದಲ್ಲಿ

ಬಳ್ಳಾರಿ / ಕಂಪ್ಲಿ : ನಿವೇದಿತ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಬಿಳ್ಕೊಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ವ್ಯವಸ್ಥಾಪಕ ಕೆ
Website Design and Development By ❤ Serverhug Web Solutions