
ಶರಣ ಪ್ರಭು ಮಡಿವಾಳೇಶ್ವರ 90ನೇ ಜಾತ್ರಾ ಮಹೋತ್ಸವ.
ಚಿಟಗುಪ್ಪ : 12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲಾ ಸ್ತರಗಳಲ್ಲಿನ ಬೇಧ, ಭಾವ, ಹೆಚ್ಚು ಕಡಿಮೆ, ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ, ಸಮಬಾಳು ತರುವ ಮೂಲಕ ಸಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಟಗುಪ್ಪ : 12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲಾ ಸ್ತರಗಳಲ್ಲಿನ ಬೇಧ, ಭಾವ, ಹೆಚ್ಚು ಕಡಿಮೆ, ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ, ಸಮಬಾಳು ತರುವ ಮೂಲಕ ಸಮ

(ಮಾತಾಜಿ ರವರ 80ನೇ ಜನ್ಮದಿನದ ಅಂಗವಾಗಿ ಬರೆದ ಲೇಖನ) ಸಾಮಾನ್ಯರ ಸ್ವತ್ತಾಗಿ ಮತ್ತು ಬಸವಾದಿ ಶರಣರ ತತ್ವ ಪ್ರಚಾರಕರಾಗಿ ತಮ್ಮ ಇಡೀ ಜೀವನ ತ್ಯಾಗ ಮಾಡಿ ಶರಣರ ತತ್ವ ಪ್ರಚಾರ ಮಾಡಿದ ಪ್ರಥಮ ಮಹಿಳಾ

ಬೀದರ್ : ಬೀದರ್ ಜಿಲ್ಲೆಯ ಎಲ್.ಪಿ.ಜಿ. ಬಳಕೆದಾರರಿಗೆ ತಿಳಿಸುವುದೇನೆಂದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಗಳು ಸಾಕಷ್ಟು ಪ್ರಮಾಣದಲ್ಲಿ ಸದ್ಯ ದಾಸ್ತಾನು ಲಭ್ಯವಿರುವುದರಿಂದ

ಶಂಕರಘಟ್ಟ. ಮಾ. 12: ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ ‘ಸಹ್ಯಾದ್ರಿ ಉತ್ಸವ’ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಗುರುವಾರ (ಮಾರ್ಚ್ 12) ವಿಶ್ವವಿದ್ಯಾಲಯದ ಆವರಣದಲ್ಲಿ ಅತ್ಯಂತ ಸಡಗರದಿಂದ

ಬಳ್ಳಾರಿ / ಕುರುಗೋಡು : ಪಟ್ಟಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದ ಮಾಲಾ ಗೆಣಿಕೆಹಾಳ್ ಎಂಬ ವಿದ್ಯಾರ್ಥಿನಿ ಇಂದು ಶುಕ್ರವಾರ ನಡೆಯುತ್ತಿದ್ದ ರಾಜ್ಯಶಾಸ್ತ್ರ ವಿಷಯದ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ತೀವ್ರ ತಲೆನೋವು, ಕಡಿಮೆ

ಬಳ್ಳಾರಿ: ನಗರದ ಪ್ರಮುಖ ಸಮಸ್ಯೆಯಾಗಿರುವ ರಾಷ್ಟ್ರೀಯ ಹೆದ್ದಾರಿ-67 (NH-67) ರಸ್ತೆ ಸಂಚಾರ ದಟ್ಟಣೆ ಮತ್ತು ಮೂಲಭೂತ ಸೌಕರ್ಯ ಕೊರತೆಯನ್ನು ಶಾಶ್ವತವಾಗಿ ಪರಿಹರಿಸಲು ಪ್ರಸ್ತುತ NH-67 ಬಳ್ಳಾರಿ ಬೈ-ಪಾಸ್ ನಿಂದ ಸುಧಾಕ್ರಾಸ್ ವರೆಗಿನ ರಸ್ತೆಯನ್ನು ಎರಡು

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ 110/11ಕೆವಿ ಕಂಪ್ಲಿ ಉಪಕೇಂದ್ರದ ನಿರ್ವಹಣೆ ಕಾರ್ಯ ಇರುವುದರಿಂದ ದಿನಾಂಕ 15ನೇ ಮಾರ್ಚ್ 2026 ರವಿವಾರರಂದು ಬೆಳ್ಳಿಗೆ 10:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಕಂಪ್ಲಿ ನಗರ, ನಂ

ಶಿವಮೊಗ್ಗ : ಗ್ಲೂಕೋಮಾ ಎನ್ನುವುದು ಕಣ್ಣಿನ ನರ ಹಾನಿಗೊಳಗಾಗುವ ಗಂಭೀರ ಕಣ್ಣಿನ ರೋಗವಾಗಿದೆ. ಕಣ್ಣಿನ ಒಳ ಒತ್ತಡ ಹೆಚ್ಚಾಗುವುದರಿಂದ ಈ ನರ ನಿಧಾನವಾಗಿ ಹಾನಿಯಾಗಬಹುದು. ಈ ರೋಗವನ್ನು ಸಾಮಾನ್ಯವಾಗಿ ‘ನಿಶ್ಯಬ್ದ ದೃಷ್ಟಿ ಕಳ್ಳ’ ಎಂದು

ಬೆಂಗಳೂರು : ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್

ಚಿತ್ತಾಪುರ: ರಾಷ್ಟ್ರಮಟ್ಟದಲ್ಲಿ ಬೃಹತ್ ಜಾಲವನ್ನು ಹೊಂದಿರುವ ಪ್ರತಿಷ್ಠಿತ ‘ಅಖಿಲ ಭಾರತ ಕುಂಬಾರರ ಮಹಾಸಭಾದ’ ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಚಿತ್ತಾಪುರದ ಜಗದೇವ ಎಸ್. ಕುಂಬಾರ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತು ಸಂಘಟನೆಯ
Website Design and Development By ❤ Serverhug Web Solutions