
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮ
ಕೊಪ್ಪಳ : ಇಲ್ಲಿನ ಸರಕಾರಿ ಪ್ರೌಢ ಶಾಲೆ ಬೆಟಗೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲೆಯ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಪ್ರಾಸ್ತಾವಿಕವಾಗಿ ಗ್ರಂಥಪಾಲಕ ಮರ್ದಾನಲಿ ಗಡಾದ ಮಾತನಾಡಿ ಪ್ರತಿ ವರ್ಷ ಪೆಬ್ರುವರಿ 14
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ : ಇಲ್ಲಿನ ಸರಕಾರಿ ಪ್ರೌಢ ಶಾಲೆ ಬೆಟಗೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲೆಯ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಪ್ರಾಸ್ತಾವಿಕವಾಗಿ ಗ್ರಂಥಪಾಲಕ ಮರ್ದಾನಲಿ ಗಡಾದ ಮಾತನಾಡಿ ಪ್ರತಿ ವರ್ಷ ಪೆಬ್ರುವರಿ 14

ಕೊಪ್ಪಳ: ವಿದ್ಯಾರ್ಥಿನಿಯರು ಸ್ವಯಂ ಆಲೋಚನೆ ಮತ್ತು ಅರಿವು ಬೆಳಸಿಕೊಳ್ಳಬೇಕು ಎಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ. ಹುಲಿಗೆಮ್ಮ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಂತಹ ಹoಡಿತವಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ತಾಲೂಕು ಶಿಕ್ಷಣಾಧಿಕಾರಿಯದ ರವಿ ಪ್ರಸನ್ನ ರವರು ಉದ್ಘಾಟನೆ ಮಾಡಿದರು. ನಂತರ ಈ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಯಿಂದ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದ ಶರಣಮ್ಮ ಮತ್ತು ದೊಡ್ಡ ಬಸವಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾಗ್ಯಜ್ಯೋತಿ ಮಹಿಳಾ ಜ್ಞಾನವಿಕಾಸ ಕೇಂದ್ರದ ಅಡಿಯಲ್ಲಿ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣದ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋವಿನ ಜೋಳದ ಬೆಳೆಗೆ ಬೆಂಬಲ ಬೆಲೆಗಾಗಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಗದಗ ಜಿಲ್ಲೆ ಮತ್ತು ತಾಲೂಕ ಪದಾಧಿಕಾರಿಗಳಿಂದ ರೈತರಿಗೆ ಬೆಂಬಲ ನೀಡಲಾಯಿತು. ದೇಶಕ್ಕೆ ಅನ್ನ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿಯಲ್ಲಿ 2023 – 2024 ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ದೇವಸ್ಥಾನ ಒಂದಕ್ಕೆ ವಾಲ್ ಅಂಡ್ ಗೇಟ್ ನಿರ್ಮಾಣ ಮಾಡಿರುತ್ತೇವೆ ಎಂದು 1

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೃಹತ್ ಮಟ್ಟದಲ್ಲಿ ರೈತರಿಂದ ಸತತವಾಗಿ 6 ನೇ ದಿನದ ಸತ್ಯಾಗ್ರಹದಿಂದಾಗಿ ಅಖಂಡ ಲಕ್ಷ್ಮೇಶ್ವರ ಪಟ್ಟಣವೇ ಬಂದ್ ಗೆ ಬಿಕೋ ಎನ್ನುವಂತಿತ್ತು.ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರು ಸರ್ಕಾರದ ವಿರುದ್ಧ ಘೋಷಣೆ

ಯಾದಗಿರಿ/ ಶಹಾಪುರ:ತಾಲೂಕಿನ ಸುಕ್ಷೇತ್ರ ಸಗರ ಗ್ರಾಮದ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಶಾಖಾ ನಾಗಠಾಣ ಹಿರೇಮಠದಲ್ಲಿ ನಿನ್ನೆ ಆಯೋಜಿಸಲಾಗಿದ್ದ ಶ್ರೀ ಗುರು ಉದಯ ಮಹಾಂತೇಶ್ವರರ ಜಾತ್ರಾ ಮಹೋತ್ಸವ ಮತ್ತು ಶ್ರೀ ಷ|| ಬ್ರ|| ಸೋಮೇಶ್ವರ

ಬಾಗಲಕೋಟೆ/ ಹುನಗುಂದ: ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಏಕಾಏಕಿಯಾಗಿ ಸ್ಥಗಿತಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದ್ದನ್ನು ಸಂಬoಧಿಸಿದ ಅಧಿಕಾರಿಗಳು ಬಗೆಹರಿಸುವಲ್ಲಿ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಮಂಗಳವಾರ ನೂರಾರು ಜನ ಚಿಕ್ಕಬಾದವಾಡಗಿ ಗ್ರಾಮದ ಗ್ರಾಮಸ್ಥರು ಎತ್ತು-ಬಂಡಿ

ಶಿವಮೊಗ್ಗ : ಮಾನವ ಹಕ್ಕುಳಗ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಹಾಗೂ ಜನರು ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ
Website Design and Development By ❤ Serverhug Web Solutions