
” ಪಿ.ಕೆ.ಪಿ.ಎಸ್ ವಾರ್ಷಿಕ ಸರ್ವಸಾಧಾರಣ ಮಹಾಸಭೆ ಅಗರಖೇಡ “
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಅಗರಖೇಡ 2024-2025 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯನ್ನು ಆಯೋಜಿಸಲಾಗಿದ್ದು, ನಮ್ಮ ಸಂಘದ ಸರ್ವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಅಗರಖೇಡ 2024-2025 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾ ಸಭೆಯನ್ನು ಆಯೋಜಿಸಲಾಗಿದ್ದು, ನಮ್ಮ ಸಂಘದ ಸರ್ವ

ಕಲಬುರಗಿ : ರಾಜ್ಯ ಸರಕಾರದ ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆಯಿಂದ ನಡೆಯುತ್ತಿರುವ ಜನಗಣತಿ ಸಮೀಕ್ಷೆಯ ಜಾತಿ ಕೋಡ್ ಸಂಖ್ಯೆ- 0445 ಇದ್ದು ಇದರಲ್ಲಿ ಹಡಪದ ಸಮಾಜದ ಧರ್ಮ ಕಲಂನಲ್ಲಿ ‘ಹಿಂದೂ’, ಜಾತಿ ಕಾಲಂನಲ್ಲಿ

ಬಳ್ಳಾರಿ / ಕಂಪ್ಲಿ : ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಶ್ರೀದೇವಿ ಪುರಾಣ ಮಹೋತ್ಸವ ಸಮಿತಿಯಿಂದ ಹಮ್ಮಿಕೊಂಡ 16ನೇವರ್ಷದ ಶ್ರೀದೇವಿ ಪುರಾಣ ಪ್ರವಚನ ಸೆ.22ರಿಂದ ಅ.2ರತನಕ ನಿತ್ಯ ಸಂಜೆ 6ಗಂಟೆಯಿಂದ ರಾತ್ರಿ 9ಗಂಟೆತನಕ

ಕಲಬುರಗಿ/ ಕಾಳಗಿ: ತಾಲೂಕಿನ ರಟಕಲ ಗ್ರಾಮದ ಭವಾನಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ 41 ವರ್ಷದ ದೇವಿಯ ಘಟಸ್ಥಾಪನೆ ದಿ.22. 09. 2025 ಸೋಮವಾರ ಸಾ. 06 ಗಂ. ದೇವಿಯ 09

ಬಳ್ಳಾರಿ/ ಕಂಪ್ಲಿ : ಇಲ್ಲಿನ ತಾಲೂಕು ಶರಣ ಸಾಹಿತ್ಯ ಪರಿಷತ್ ಪಟ್ಟಣದ ಅಕ್ಕಮಹಾದೇವಿ ಮಹಿಳಾ ಮಂಡಳಿಯ ಅನುಭವ ಮಂಟಪದಲ್ಲಿ ಹಮ್ಮಿಕೊಂಡ 182ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಹೊಸಪೇಟೆಯ ಭಾರತೀಯ ಜೀವವಿಮಾ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಬಾರಕೀರ

ಕಲಬುರಗಿ/ ಕಾಳಗಿ : ನಮ್ಮ ಕರ್ನಾಟಕ ಸರ್ಕಾರವು ನಡೆಸುತ್ತಿರುವ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯ ಸರ್ಕಾರ 2025- 26 ನೇ ಸಾಲಿನ ಸಮೀಕ್ಷೆಯು 22 -09-2025 ರಿಂದ ಪ್ರಾರಂಭವಾಗುತ್ತದೆ. ಈ ಸಮೀಕ್ಷೆಯಲ್ಲಿ ದೀಕ್ಷ

ಬೆಳಗಾವಿ :ದಿನಾಂಕ 19/09/2025 ರಂದು ಅಥಣಿ ನಗರದ ಸತ್ತಿ ರಸ್ತೆಯಲ್ಲಿರುವ ರಾಯಲ್ ಹಾಲ್’ನಲ್ಲಿ ನಡೆದ ಅಥಣಿ ತಾಲೂಕಾ ಅಭಿಯಂತರ ಹಾಗೂ ಗುತ್ತಿಗೆದಾರರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿಯಂತರರ ದಿನಾಚರಣೆ ಸಮಾರಂಭವನ್ನು ಮಾಜಿ ಉಪ
ಬೆಳಗಾವಿ: ಅಥಣಿ ನಗರದಲ್ಲಿರುವ ಶ್ರೀ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಅಥಣಿ ಗ್ರಾಮೀಣ ಹಾಲು ಉತ್ಪಾದಕರ ಸಹಕಾರಿ ಸಂಘ ಅಥಣಿ ಇವರ ಹಾಲು ತಂಪುಗೊಳಿಸುವ ಯಂತ್ರದ (ಬಿ,ಎಮ್,ಸಿ) ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ

ಚಾಮರಾಜನಗರ :ಗುಂಡ್ಲುಪೇಟೆ ಪಟ್ಟಣವು ನಮ್ಮ ಕರ್ನಾಟಕ ರಾಜ್ಯದ ಗಡಿ ಭಾಗವಾಗಿದ್ದು ಗಡಿ ಭಾಗದಲ್ಲಿ ನೆರೆ ರಾಜ್ಯವಾದ ತಮಿಳುನಾಡು ಹಾಗೂ ಕೇರಳಕ್ಕೆ ಹಲವಾರು ಪ್ರವಾಸಿಗರು ಹಾದು ಹೋಗುವ ತಾಣವಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿರುವ ವಿದ್ಯುತ್

ಚಾಮರಾಜನಗರ/ ಹನೂರು: ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು.ಈ ಸಭೆಯ ಅಧ್ಯಕ್ಷತೆಯನ್ನು ಶಾಸಕ ಎಂ.ಆರ್. ಮಂಜುನಾಥ್ ವಹಿಸಿದ್ದರು. ಸಭೆಯಲ್ಲಿ ಸ್ಥಳೀಯ ಮುಖಂಡರು ಮಾತನಾಡಿ, ಈ
Website Design and Development By ❤ Serverhug Web Solutions