
ಸಾಹಿತ್ಯ ಬೆಳವಣಿಗೆಗೆ ಭೀಮರೆಡ್ಡಿ ಗೌಡ ಕುರಾಳ ಸುಗೂರ ಎನ್ ಅಭಿಮತ.
ಚಿತ್ತಾಪುರ : ಸುಗೂರ ಎನ್ ಗ್ರಾಮದಲ್ಲಿ ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ರಾಷ್ಟ್ರಕವಿ ದ.ರಾ.ಬೇಂದ್ರೆಯವರ ಸಾಹಿತ್ಯ ಸಿರಿ ಮತ್ತು ನಾಲವಾರ ವಲಯ ಘಟಕದ ತೆರವಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿತ್ತಾಪುರ : ಸುಗೂರ ಎನ್ ಗ್ರಾಮದಲ್ಲಿ ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ರಾಷ್ಟ್ರಕವಿ ದ.ರಾ.ಬೇಂದ್ರೆಯವರ ಸಾಹಿತ್ಯ ಸಿರಿ ಮತ್ತು ನಾಲವಾರ ವಲಯ ಘಟಕದ ತೆರವಾದ

ಕೊರಟಗೆರೆ : ತಾಲ್ಲೂಕು ಕಚೇರಿಯಲ್ಲಿ ಆಡಳಿತ ವರ್ಗ ಮತ್ತು ವೀರಶೈವ ಧರ್ಮದ ಎಲ್ಲರೂ ಈ ದಿನದಂದುಆದಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಗ್ರೇಡ್ 2 ರಾಮ್ ಪ್ರಸಾದ್ ಸಮ್ಮುಖದಲ್ಲಿ ಆಯೋಜನೆ

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಂಜಾರ ಸಮುದಾಯ ವತಿಯಿಂದ ಸಂತ ಸೇವಾಲಾಲ್ ಜಯಂತಿ ಆಚರಣೆ ಕಾರ್ಯಕ್ರಮ ಇಷ್ಟೊಂದು ವಿಜೃಂಭಣೆಯಿಂದ ಆಚರಣೆ ಮಾಡುತ್ತಿರುವುದು ಅತ್ಯಂತ ತುಂಬಾ ಖುಷಿ ಕೊಟ್ಟಿದೆ. ಎಂದು ಶಾಸಕ ಎಂ. ಆರ್.

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊರವಲಯದಲ್ಲಿ ಕಳೆದ ಮೂರು ದಿನಗಳ ಹಿಂದೆ ಹೊಸ ಬಡಾವಣೆಯೊಂದರಲ್ಲಿ ನಡೆದ ನಿಗೂಢ ಸ್ಪೋಟದ ಹಿನ್ನೆಲೆಯಲ್ಲಿ ಶನಿವಾರ ಬಳ್ಳಾರಿಯ ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ

ಬಳ್ಳಾರಿ / ಕಂಪ್ಲಿ : ಹಿಂದೂಗಳ ಪವಿತ್ರ ಆಚರಣೆಗಳಲ್ಲಿ ಒಂದಾದ ಹೋಳಿ ಹುಣ್ಣಿಮೆ ಹಬ್ಬದ ಅಂಗವಾಗಿ ಪಟ್ಟಣದ ವಿವಿಧೆಡೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಾಮಣ್ಣ ರತಿ ಮನ್ಮಥರ ಗೊಂಬೆಗಳನ್ನು ಪ್ರತಿಷ್ಠಾಪಿಸಿದ್ದು, ರಂಗು, ರಂಗಿನ ಹೋಳಿ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಸಣಾಪುರ ಗ್ರಾಮದ ಆರಾಧ್ಯ ದೈವ ಉದ್ಭವ ವೀರಭದ್ರೇಶ್ವರ ಸ್ವಾಮಿಯ ಜಾತ್ರಾಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರರ ಪುರಾಣ ಪ್ರವಚನದ ಮಹಾಮಂಗಲ ಸಮಾರಂಭದಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ನ್ಯಾಯಾಧೀಶರಾಗಿ

ಶಿವಮೊಗ್ಗ : ದಿನಾಂಕ 01-03-2026 ರಂದು ಶ್ರೀ ಸಿದ್ದರಾಮಯ್ಯ,ಮಾನ್ಯ ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ ರವರು ತರೀಕೆರೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಕಾರ್ಯಕ್ರಮಕ್ಕೆ ತೆರಳಲಿದ್ದು, ಈ ಸಂಬಂಧ

ಬಳ್ಳಾರಿ / ಕಂಪ್ಲಿ :ರಮಜಾನ್ ಮಾಸಾಚರಣೆ ಪ್ರಯುಕ್ತ ನಾಲ್ಕು ವರ್ಷದ ಬಿ. ಇಖ್ರಾ ಮುಬೀನ್ ಎಂಬ ಪುಟ್ಟ ಬಾಲಕಿ ಶನಿವಾರದಂದು ಮೊದಲನೆಯ ಬಾರಿಗೆ ಒಂದು ಉಪವಾಸ (ವೃತ, ರೋಜಾ) ಆಚರಿಸುವುದರ ಮೂಲಕ ಹೆಮ್ಮೆ ಮತ್ತು

ಬೈಲಹೊಂಗಲ: ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕ 1 ಮತ್ತು 2ರ ಅಡಿಯಲ್ಲಿ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ, ದತ್ತು ಗ್ರಾಮವಾದ ಅರವಳ್ಳಿಯಲ್ಲಿ ದಿನಾಂಕ

ಬೈಲಹೊಂಗಲ :ಅರವಳ್ಳಿ ಗ್ರಾಮದಲ್ಲಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಶ್ರಮದಾನ: ದೇವಸ್ಥಾನ ಹಾಗೂ ಬಸ್ ನಿಲ್ದಾಣ ಸ್ವಚ್ಛಗೊಳಿಸಿ ಮಾದರಿಯಾದ ಶಿಬಿರಾರ್ಥಿಗಳು. ಬೈಲಹೊಂಗಲ: ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS)
Website Design and Development By ❤ Serverhug Web Solutions