
ಗ್ಯಾರಂಟಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆ.
ಚಾಮರಾಜನಗರ ಜಿಲ್ಲೆಯ/ ಕೊಳ್ಳೇಗಾಲ ತಾಲೂಕಿನ: ಬಸ್ತಿಪುರದಲ್ಲಿ ಆಯೋಜಿಸಿದ್ದ ಪಂಚ ಗ್ಯಾರೆಂಟಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಎ.ಆರ್ ಕೃಷ್ಣ ಮೂರ್ತಿ ಮಾತನಾಡಿ ರಾಜ್ಯದ ಜನತೆಗೆ ವಿಶ್ವಾಸ ಪ್ರೀತಿಯಿಂದ ನಮ್ಮ ಕಾಂಗ್ರೆಸ್ ಪಕ್ಷವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ/ ಕೊಳ್ಳೇಗಾಲ ತಾಲೂಕಿನ: ಬಸ್ತಿಪುರದಲ್ಲಿ ಆಯೋಜಿಸಿದ್ದ ಪಂಚ ಗ್ಯಾರೆಂಟಿ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ಎ.ಆರ್ ಕೃಷ್ಣ ಮೂರ್ತಿ ಮಾತನಾಡಿ ರಾಜ್ಯದ ಜನತೆಗೆ ವಿಶ್ವಾಸ ಪ್ರೀತಿಯಿಂದ ನಮ್ಮ ಕಾಂಗ್ರೆಸ್ ಪಕ್ಷವನ್ನು

ಬಾಗಲಕೋಟೆ/ ಹುನಗುಂದ: ಬಸವ ತತ್ವವನ್ನು ಉಳಿಸಿ ಬೆಳೆಸಿದ ಚಿತ್ತರಗಿ ಇಳಕಲ್ಲಿನ ಶ್ರೀ ವಿಜಯ ಮಹಾಂತೇಶ್ವರ ಮಠದ, ಕಾರ್ಯ ರಾಜ್ಯದ ಮಠಗಳಲ್ಲಿ ಪ್ರಮುಖವಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ

ಬಾಗಲಕೋಟೆ/ ಹುನಗುಂದ:ಎಲ್ಲರನ್ನೂ ಒಳಗೊಳ್ಳುವಿಕೆಗೆ ಸೆಳೆದುಕೊಳ್ಳುವ ಶಕ್ತಿ ಸಾಹಿತ್ಯಕ್ಕಿದ್ದು ಅದು ಸೀಮಾತೀತವಾದುದುಎಂದು ಹಡಲಗೇರಿ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಶರಣು ಪಾಟೀಲ ಅಭಿಪ್ರಾಯಪಟ್ಟರು.ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂಗಮ ಪ್ರತಿಷ್ಠಾನ, ಸಾಹಿತ್ಯ ಸಮಾವೇಶ,

ಪ್ರತಿ ಟನ್ಗೆ 3500ರೂ ಬೆಲೆ ನಿಗಧಿಗೊಳಿಸಿ : ಸರ್ಕಾರಕ್ಕೆ ರೈತರಿಂದ 5 ದಿನಗಳ ಗಡುವು ಬಾಗಲಕೋಟೆ/ ಹುನಗುಂದ: ರಾಜ್ಯದ ರೈತರು ಬೆಳೆದ ಕಬ್ಬು ಸರ್ಕಾರ 3,500 ರೂ ಬೆಲೆ ನಿಗಧಿಗೊಳಿಸಿ ತಕ್ಷಣವೇ ಅದೇಶ ಹೊರಡಿಸುವಂತೆ

ಜಗತ್ತಿನ ಅದ್ಭುತ ಸೃಷ್ಟಿ ಎಂದರೆ ಅದು ಮಾನವ ಸೃಷ್ಟಿ. ಇದನ್ನು ವ್ಯಾಖ್ಯಾನ ಮಾಡುವುದು ಅಷ್ಟು ಸುಲಭವಲ್ಲ. ವೈಜ್ಞಾನಿಕ ಲೋಕ ಮತ್ತು ಆಧ್ಯಾತ್ಮಿಕ ಲೋಕ ಇವೆರಡರ ಹಿನ್ನೆಲೆಯಲ್ಲಿ ಅರ್ಥೈಸಿದರು ಹೀಗೆಯೇ ಎಂದು ಹೇಳಲು ಅಸಾಧ್ಯ. ಇಂತಹ

ಬೆಂಗಳೂರು: ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ಜೊತೆಗೂಡಿ ಬೆಂಗಳೂರು ಕೌಶಲ್ಯ ಶೃಂಗಸಭೆ – 2025ಕ್ಕೆ ವೈದ್ಯಕೀಯ

ವಿಜಯಪುರ/ ಕೊಲ್ಹಾರ : 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಚಿಕ್ಕಬಳ್ಳಾಪುರ ಕೇಂದ್ರದ ಕರುನಾಡು ಸಾಹಿತ್ಯ ಪರಿಷತ್ತಿನಿಂದ ಕರ್ನಾಟಕ ರಾಜ್ಯೋತ್ಸವ, ಪ್ರಶಸ್ತಿ ಪ್ರಧಾನ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು 5/11/25 ರಂದು ಆಯೋಜನೆ ಮಾಡಲಾಗಿದೆ.

ಶಿವಮೊಗ್ಗ: ಕೊಟ್ಟ ಸಾಲ ವಸೂಲಾದಾಗ ಮಾತ್ರ ಸಹಕಾರ ಸೊಸೈಟಿಗಳು ಉಳಿಯಲು ಸಾಧ್ಯ ಎಂದು ಸಹಕಾರ ಕ್ಷೇತ್ರದ ಧುರೀಣರಾದ ಎಂಎಡಿಬಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.ಅವರು ಭಾನುವಾರ ವಿದ್ಯಾನಗರದ ಚಂದ್ರಪ್ಪ

ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ

ಶಿವಮೊಗ್ಗ : ಭದ್ರಾವತಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘ, ಜನ್ನಾಪುರ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜನಾಯಕ್ ಬಿ.
Website Design and Development By ❤ Serverhug Web Solutions