
ಡಿಜಿಟಲ್ ಕ್ಲಾಸ್ ರೂಮ್ ಉದ್ಘಾಟನೆ
ಬಾಗಲಕೋಟೆ/ ಹುನಗುಂದ : ತಾಲೂಕಿನ ಚಿತ್ತವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08/09/2025 ರ ಸೋಮವಾರದಂದು “ಡಿಜಿಟಲ್ ಸ್ಮಾರ್ಟ್ ಕ್ಲಾಸ್ ರೂಮ್” ಉದ್ಘಾಟನೆ ಹಮ್ಮಿಕೊಳ್ಳಲಾಯಿತು. “JSW ಫೌಂಡೇಶನ್ ಹಾಗೂ JSW ಎನರ್ಜಿ”
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಹುನಗುಂದ : ತಾಲೂಕಿನ ಚಿತ್ತವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08/09/2025 ರ ಸೋಮವಾರದಂದು “ಡಿಜಿಟಲ್ ಸ್ಮಾರ್ಟ್ ಕ್ಲಾಸ್ ರೂಮ್” ಉದ್ಘಾಟನೆ ಹಮ್ಮಿಕೊಳ್ಳಲಾಯಿತು. “JSW ಫೌಂಡೇಶನ್ ಹಾಗೂ JSW ಎನರ್ಜಿ”

ಬಾಗಲಕೋಟೆ /ಹುನಗುಂದ: ಪ್ರತಿಯೊಬ್ಬ ನೌಕರರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು, ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯ ಶ್ಲಾಘನೀಯ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.ಇಲ್ಲಿನ ಸಂಗಮೇಶ್ವರ ಕಲ್ಯಾಣ

ಬಾಗಲಕೋಟೆ/ ಹುನಗುಂದ: ೧೨ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ ಎಂದು ಚಿತ್ತರಗಿ ಸಂಸ್ಥಾನಮಠ ಹುನಗುಂದದ ಗುರುಮಹಾಂತ ಸ್ವಾಮೀಜಿ ಹೇಳಿದರು.ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದ ಪೂರ್ವಬಾವಿ ಸಭೆ ಅಧ್ಯಕ್ಷತೆ

ಬಾಗಲಕೋಟೆ/ ಹುನಗುಂದ: ಅಝಾದ್ ಅಲ್ಪ ಸಂಖ್ಯಾತರ ಪತ್ತಿನ ಸಹಕಾರ ಸಂಘವು ಬರೀ ಮುಸ್ಲಿಂರಿಗೆ ಮೀಸಲಾಗಿಲ್ಲ, ಎಲ್ಲಾ ಸಮಾಜದವರನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಜಬ್ಬಾರ್ ಕಲಬುರ್ಗಿ ಹೇಳಿದರು. ಪಟ್ಟಣದ ಅಝಾದ್ ಅಲ್ಪ ಸಂಖ್ಯಾತರ ಪತ್ತಿನ ಸಹಕಾರ

ಬಾಗಲಕೋಟೆ/ಹುನಗುಂದ: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಏಕಾಗ್ರತೆ, ಸತತ ಅಧ್ಯಯನದಿಂದ ನಾವಿಟ್ಟುಕೊಂಡ ಗುರಿಯನ್ನು ಮುಟ್ಟಲು ಸಾಧ್ಯ. ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ

ಬಾಗಲಕೋಟೆ/ ಜಮಖಂಡಿಯ ವಿವಿಧ ಸಂಘಟನೆಗಳ ಪರವಾಗಿ ಗ್ರೇಡ್-೨ ತಹಶೀಲ್ದಾರ್ ಎನ್.ಜಿ. ಬಿರಡಿ ಅವರ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗಕ್ಕೆ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ನಮೂದಿಸಲು ಅವಕಾಶ ಕೋರಿ ಮನವಿ ಸಲ್ಲಿಸಲಾಯಿತು. ಲಿಂಗಾಯತ ಬರೆಸುವ

ಬಾಗಲಕೋಟೆ: ರೆಡ್ಡಿ ಸಮುದಾಯದಲ್ಲಿನ ಉಪ ಪಂಗಡದವರೆಲ್ಲಾ ಸಾಮಾಜಿಕ, ಶೈಕ್ಷಣಿಕ, ಗಣತಿ ವೇಳೆ ಜಾತಿ ಕಾಲಂನಲ್ಲಿ ಹಿಂದೂ ರೆಡ್ಡಿ ಎಂದು ಬರೆಸುವಂತೆ ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿಗಳು ಹೇಳಿದರು. ಅವರು ಸೋಮವಾರ ನಗರದಲ್ಲಿನ ರೆಡ್ಡಿ

ಡ್ರೋಣ್ ಸಮೀಕ್ಷೆ ನಡೆಸಿ, ಸದ್ಯ ಮಧ್ಯಂತರ ಪರಿಹಾರ , ನೀಡಲು ರೈತರ ಆಗ್ರಹ ಬಾಗಲಕೋಟೆ/ ಹುನಗುಂದ: ಕಳೆದ ಮೂರ್ನಾಲ್ಕು ತಿಂಗಳಿಂದ ನಿರಂತರ ಮಳೆಯಿಂದ ಅತಿವೃಷ್ಟಿ ಸಂಭವಿಸಿ ಸಾವಿರಾರು ಹೆಕ್ಟರ ಪ್ರದೇಶದಲ್ಲಿನ ರೈತರ ಬೆಳೆಗಳು ಸಂಪೂಣ

ಬಳ್ಳಾರಿ / ಕಂಪ್ಲಿ : ಪಟ್ಟಣದ 5ನೇ ವಾರ್ಡಿನ ಚಂದ್ರಕಲಾ ಚಿತ್ರಮಂದಿರ ಹಿಂಬದಿಯ ರಸ್ತೆ ಬಳಿಯಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಗಜಾನನ ಯುವ ಚೇತನ ಯುವಕರ ಮಂಡಳಿಯಿಂದ ಪ್ರತಿಷ್ಠಾಪಿಸಿದ್ದ ಕಂಪ್ಲಿ ಕಾ ಅಧಿಪತಿ ಪೂರಿ ಜಗನ್ನಾಥ

ಬಳ್ಳಾರಿ / ಕಂಪ್ಲಿ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳಷ್ಟು ಅನುಕೂಲವಾಗಿವೆ. ಆದ್ದರಿಂದ ಅರ್ಹರಿಗೆ ಅವುಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿ ವರ್ಗದವರ ಪಾತ್ರ ಮಹತ್ವದ್ದಾಗಿದೆ ಎಂದು ಗ್ಯಾರಂಟಿ ಸಮಿತಿ
Website Design and Development By ❤ Serverhug Web Solutions