
ಪರೋಪಕಾರ ಜೀವನ ನಮ್ಮದಾಗಬೇಕು : ಶ್ರೀಗಳು
ಕೊಪ್ಪಳ/ ಕುಕನೂರ : ನಮ್ಮೆಲ್ಲರ ಜೀವನದ ಬದುಕು ಸಾರ್ಥಕವಾಗಬೇಕಾದರೆ ಮತ್ತೊಬ್ಬರ ಬದುಕಿನ ಬಾಳಿಗಾಗಿ ಪರೋಪಕಾರಿ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಜೂರಿನ ಬೃಹನ್ಮಠದ ಮ.ಘ.ಚ ಅಭಿನವ ಪಂಚಾಕ್ಷರ ಸ್ವಾಮೀಜಿ ಅವರು ಸಾನಿಧ್ಯ ವಹಿಸಿ ಅವರು ತಾಲೂಕಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಕುಕನೂರ : ನಮ್ಮೆಲ್ಲರ ಜೀವನದ ಬದುಕು ಸಾರ್ಥಕವಾಗಬೇಕಾದರೆ ಮತ್ತೊಬ್ಬರ ಬದುಕಿನ ಬಾಳಿಗಾಗಿ ಪರೋಪಕಾರಿ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಜೂರಿನ ಬೃಹನ್ಮಠದ ಮ.ಘ.ಚ ಅಭಿನವ ಪಂಚಾಕ್ಷರ ಸ್ವಾಮೀಜಿ ಅವರು ಸಾನಿಧ್ಯ ವಹಿಸಿ ಅವರು ತಾಲೂಕಿನ

ಕಾಸರಗೋಡು : ಇರಾ ನೇಮು ಪೂಜಾರಿಯವರು ಕವಿಯಾಗಿ, ಸಾಹಿತಿಯಾಗಿ ಮಂಗಳೂರು ಕಾರಾಗೃಹದಲ್ಲಿ ಕೈದಿಗಳಿಗೆ ಒಂದು ತಿಂಗಳು ಮೇಲ್ಪಟ್ಟು ಕನ್ನಡ ಕಲಿಕೆ ಕಾರ್ಯಕ್ರಮ, ತಾಲೂಕು ಚುಟುಕು ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಮ್ಮೇಳನ, ರಾಜ್ಯ ಸಮ್ಮೇಳನ, ದೆಹಲಿಯಲ್ಲಿ

ಕೊರಟಗೆರೆ : ಇಂದು ತಾಲ್ಲೂಕಿನ ಹೊಳವನಹಳ್ಳಿ ಮಾಧ್ಯಮಿಕ ವಿಭಾಗದ ಕರ್ನಾಟಕ ಪಬ್ಲಿಕ್ ಶಾಲೆಗೆಬಾಳೆಹೊನ್ನೂರು ಸುಕ್ಷೇತ್ರ ಸಿದ್ದರಬೆಟ್ಟದ ಪೀಠಾಧ್ಯಕ್ಷರಾದಂತಹ ಪರಮ ಪೂಜ್ಯ ,ಖಾಸಾ ಶಾಖಾ ಮಠದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ

ಚಿಟಗುಪ್ಪ: ಸಮಾಜಮುಖಿ ಕಾರ್ಯಗಳ ಮೂಲಕ ಜನತೆಯಲ್ಲಿ ಸೇವೆ ಮತ್ತು ದಾನ ಹಾಗೂ ಧರ್ಮದಂತಹ ಗುಣ ಬೆಳೆಸುವಲ್ಲಿ ಶ್ರೀ ಶಿವಸಿದ್ಧ ಯೋಗಾಶ್ರಮ ಪಾತ್ರ ಅನನ್ಯವಾಗಿದೆ ಎಂದುಸುಕ್ಷೇತ್ರ ಶಿವಸಿದ್ಧ ಯೋಗಾಶ್ರಮ, ಶಾಖಾ ಮುಕ್ತಿಮಠ ಇಟಗಾ ಪೀಠಾಧ್ಯಕ್ಷರಾದ ಪರಮಪೂಜ್ಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಹಳೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಸಾರ್ವಜನಿಕ ಮೂತ್ರಾಲಯ ಗಬ್ಬು ನಾರುತ್ತಿದೆ. ಸ್ವಚ್ಛ ಮಾಡಿಸಲು ಹನಮನಾಳ ಗ್ರಾಮ ಪಂಚಾಯಿತಿಯವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸ್ವಚ್ಛತೆ

ಯಲಬುರ್ಗಾ : ತಾಲೂಕಿನ ವಣಗೇರಿ ಗ್ರಾಮದ ಬಸವ ಯೋಗಾಶ್ರಮದಲ್ಲಿ ಯಶವಂತ ಶರಣರ ಸಾನಿಧ್ಯದಲ್ಲಿ ೫ ನೇಯ ವಚನ ದರ್ಶನ ಚಿಂತನಗೋಷ್ಠಿ ಕಾರ್ಯಕ್ರಮ ಜರುಗಿತು.ದೇಶ ಗುರಿಯಾಗಿ ಹೋದವರ ಕಂಡೆ , ತಮಂದ ಗುರಿಯಾಗಿ ಲಯವಾಗಿ ಹೊದವರ

ಮೂರು ವರ್ಷ ಆದರೂ ಕಾಮಗಾರಿ ಪೂರ್ಣಗೊಳಿಸಿಲ್ಲ : ರೇಣುಕಾ, ಯೋಧನ ವೀರಪ್ಪ ಪತ್ನಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಿವಾಲ ಗ್ರಾಮದಲ್ಲಿ ಯೋಧ ವೀರಪ್ಪ ಕರಿಯಪ್ಪ ಹಿರೇಹಾಳ ಅವರ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಜನರೊಂದಿಗೆ ಜನತಾದಳ ಸಮಾವೇಶ ಕಾರ್ಯಕ್ರಮದಲ್ಲಿ ಪಿರಿಯಾಪಟ್ಟಣದಲ್ಲಿ ಜೆಡಿಎಸ್ ಆಯ್ಕೆ ಶತಸಿದ್ಧ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ವಿಶ್ವಾಸ ವ್ಯಕ್ತಪಡಿಸಿದರು ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ

ಬಳ್ಳಾರಿ / ಕಂಪ್ಲಿ: ದೇಶದಲ್ಲಿ ಹಿಂದೂ ಸಮಾಜದ ಉಳಿವಿಗಾಗಿ ಹೋರಾಟ ಮಾಡಿದ ,ಹಿಂದೂ ರಾಷ್ಟ್ರವನ್ನು ನಿರ್ಮಾಣ ಮಾಡುವಲ್ಲಿ ಶ್ರಮಿಸಿದ ಛತ್ರಪತಿ ಶಿವಾಜಿ ಮಹಾರಾಜ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಲಿ ಎಂದು ತಹಸಿಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.ಅವರು

ಬಳ್ಳಾರಿ / ಕಂಪ್ಲಿ : ಕೋಟೆಯ ತುಂಗಭದ್ರಾ ನದಿ ಸೇತುವೆ ದ್ವಾರದಲ್ಲಿ ಅಡ್ಡಲಾಗಿ ಕಬ್ಬಿಣದ ಸ್ವಾಗತ ಫಲಕವನ್ನು ಕ್ರೇನ್ನಿಂದ ಅಳವಡಿಸುವಾಗ ಸ್ವಾಗತ ಫಲಕ ಕಳಚಿ ಬಿದ್ದು ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಗುರುವಾರ
Website Design and Development By ❤ Serverhug Web Solutions