
ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಸಮುದ್ರ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ 2024-25ನೇ ಸಾಲಿನ ಶಾಸಕರ ಅನುದಾನದ ಸುಮಾರು 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಸಮುದ್ರ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ 2024-25ನೇ ಸಾಲಿನ ಶಾಸಕರ ಅನುದಾನದ ಸುಮಾರು 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ

ಬಳ್ಳಾರಿ / ಕಂಪ್ಲಿ : ಆತ್ಮವಿಶ್ವಾಸ ದೃಢವಾಗಿ ಇದ್ದರೆ ಉನ್ನತ ಮಟ್ಟದ ಸಾಧನೆ ಸುಲಭವಾಗಲಿದೆ ಎಂದು ತಹಶೀಲ್ದಾರ್ ಜೂಗಲ ಮಂಜುನಾಯಕ ಅಭಿಪ್ರಾಯಪಟ್ಟರು.ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ

ಬಳ್ಳಾರಿ / ಕಂಪ್ಲಿ : ಮಂಗಳವಾರ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಷಾಮಿಯಾ ಚಂದ್ ಸರಕಾರಿ ಪದವಿ ಪೂರ್ವ ಕಾಲೇಜು ಕಂಪ್ಲಿ (1) ವಾಲಿಬಾಲ್ ಪ್ರಥಮ ಸ್ಥಾನ ಪಡೆದಿದೆ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೊಸ ನಿಲ್ಲುಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು.ತಾಲೂಕು ಯೋಜನಾಧಿಕಾರಿ ರಾಘವೇಂದ್ರ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ

ಬಸವ ತತ್ವದ ಮೂಲ ಬೇರುಗಳಾದ ಜೋಡೆತ್ತಿನ ಕೃಷಿಕರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ತಹಸೀಲ್ದಾರ್ ರವರಿಗೆ ಮನವಿ ಪತ್ರ ಕಲಬುರಗಿ/ ಕಾಳಗಿ : ಬಸವ ಸಂಸ್ಕೃತಿಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕ ವ್ಯಾಪ್ತಿಗೆ ಸಂಬಂಧಪಟ್ಟ ಬೆಳವಡಿ ಗ್ರಾಮದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಬೆಳವಡಿಯಲ್ಲಿ ಚಿಕಿತ್ಸೆಗೆಂದು ಬಂದಿರುವ ಹೊರ ರೋಗಿಗಳಿಗೆ ಚಿಕಿತ್ಸೆಗೆ ಚೀಟಿ ಸಿಗದೆ ಪರದಾಡುತ್ತಿರುವ ರೋಗಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್ ಪೇ, ಫೋನ್ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ

ಬೀದರ್ :ಹೈ.ಕ.ಶಿ.ಶಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ೦೯.೦೯.೨೦೨೫ ರಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೋ.ಪರಮೇಶ್ವರ ನಾಯಕ ಕುಲಸಚಿವರು (ಮೌಲ್ಯಮಾಪನ) ಬೀದರ ವಿಶ್ವವಿದ್ಯಾಲಯ ಬೀದರ, ಗುರುವಿನ ಶ್ರೇಷ್ಠ ವೃತ್ತಿಯನ್ನು

ಪುರಸಭೆ ಮೇಲ್ದರ್ಜೆಯಾಗಿ ಏಳು ವರ್ಷ ಕಳೆದರೂ ಮೂಲಭೂತ ಸೌಕರ್ಯದಿಂದ ವಂಚಿತಗೊಂಡ ತರಕಾರಿ ಮಾರುಕಟ್ಟೆ. ಗುರುಮಠಕಲ್: ಪಟ್ಟಣದ ಐತಿಹಾಸಿಕ ನಗರೇಶ್ವರ ದೇವಸ್ಥಾನದ ಹಿಂಬದಿಯಲ್ಲಿನ ಇಂದಿರಾಗಾಂಧೀ ತರಕಾರಿ ಮಾರುಕಟ್ಟೆ ಈಗ ಮದ್ಯ ಪ್ರೇಮಿಗಳ ನೆಚ್ಚಿನ ತಾಣವಾಗಿದೆ. ಇದರಿಂದಾಗಿ

ಕಲಬುರಗಿ/ಯಡ್ರಾಮಿ :ಇಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಯಡ್ರಾಮಿ ತಾಲೂಕಾ ಘಟಕದ ವತಿಯಿಂದ ಪಟ್ಟಣದ ಡಾ. ಬಿ ಆರ್. ಅಂಬೇಡ್ಕರ್ ವೃತ್ತದಲ್ಲಿ ಧರ್ಮಸ್ಥಳದ ವಿರುದ್ಧ ಕೆಲ ಯೂಟ್ಯೂಬ್ ಚಾನೆಲ್ ಗಳಿಂದ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ
Website Design and Development By ❤ Serverhug Web Solutions