
ರಮೇಶ ಕತ್ತಿ ವಿರುದ್ಧ ಕಠಿಣ ಕ್ರಮಕ್ಕೆ ವಾಲ್ಮೀಕಿ ಸಮಾಜ ಆಗ್ರಹ
ಬಳ್ಳಾರಿ / ಕಂಪ್ಲಿ: ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಅಖಿಲ ಕರ್ನಾಟಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ: ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಅಖಿಲ ಕರ್ನಾಟಕ

ಬಳ್ಳಾರಿ/ ಕಂಪ್ಲಿ : ಕಿತ್ತೂರು ರಾಣಿ ಚೆನ್ನಮ್ಮನ ವೀರಗುಣಗಳನ್ನು ಸ್ತ್ರೀಯರು ಅಳವಡಿಸಿಕೊಳ್ಳಬೇಕು ರಾಮಪ್ಪ ಎಸ್ ಸಲಹೆ ನೀಡಿದರು.ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ದಂದು ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.ಕಿತ್ತೂರು ರಾಣಿ ಚನ್ನಮ್ಮ ಆಂಗ್ಲರಿಗೆ ಸಿಂಹ ಸ್ವಪ್ನ ವಾಗಿದ್ದರು. ಭಾರತ ಸ್ವಾತಂತ್ರಕ್ಕಾಗಿ ಹೋರಾಡಿದ ಕನ್ನಡನಾಡಿನ ವೀರವನಿತೆ

ಪ್ರಗತಿಪರ ಸಾಹಿತಿಗಳಾದ ಎಂ. ಎಸ್. ಜನವಾಡಕರ, ಎಸ್. ಬಿ. ಕುಚಬಾಳ, ಅಶ್ವಜೀತ ದಂಡಿನ ಸೇರಿದಂತೆ ಒಟ್ಟು ೨೨ ಜನರನ್ನು ‘ರಾಜ್ಯೋತ್ಸವ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವ ಕನ್ನಡಿಗರ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ.

ಕಲಬುರಗಿ/ ಚಿಂಚೋಳಿ : ಪಟ್ಟಣದ ಚಂದಾಪುರದ ರೈತ ಸಂಪರ್ಕ ಕೇಂದ್ರದ ಪಕ್ಕದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ

ಕಲಬುರಗಿ/ ಚಿತ್ತಾಪುರ; ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಡಪದ ಸಮಾಜದ ನೇತೃತ್ವದಲ್ಲಿ ಮುಖಂಡರು ಲಾಡ್ಜಿಂಗ್ ಕ್ರಾಸ್ ಹತ್ತಿರ ಹಡಪದ ಅಪ್ಪಣ್ಣ

ಕಲಬುರಗಿ/ ಚಿತ್ತಾಪುರ : ಮಹರ್ಷಿ ವಾಲ್ಮೀಕಿ ಸಮಾಜವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಿಸಿದ ಮಾಜಿ ಸಂಸದ ರಮೇಶ ಕತ್ತಿ ಅವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾನೂನಿನಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು

ಕಲಬುರಗಿ : ಹಡಪದ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಹಡಪದ ಸಮಾಜದ ಅಭಿವೃದ್ಧಿ ನಿಗಮ ಮಂಡಳಿ ಘೋಷಣೆ ಮಾಡಿದಕ್ಕೆ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಮತ್ತು ಸಮಾಜದ ಸೇವಕರಾದ ಮಲ್ಲಿಕಾರ್ಜುನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್ಫೋಸಿಸ್ ಜೊತೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೈಗೊಂಡ ಮೊದಲ ಪತ್ರಕರ್ತರ ಸಾಫ್ಟ್ ಸ್ಕಿಲ್ ತರಬೇತಿಗೆ

ಖಾಸಗಿ ಸಂಘ ಸಂಸ್ಥೆಗಳಲ್ಲಿ ಭಾಗಿಯಾದ ಸರಕಾರಿ ಶಾಲಾ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಸದಸ್ಯರಾದ ಸುರೇಶ ಸ್ವಾಮಿ ಹಾಗೂ ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಚೇತನ ಕಾಡೆ ಒತ್ತಾಯಿಸಿದ್ದಾರೆ. ಬೀದರ್/ಬಸವಕಲ್ಯಾಣ: ತಾಲೂಕಿನ
Website Design and Development By ❤ Serverhug Web Solutions