
ದಿ.ಡಿ.ದೇವರಾಜ ಅರಸು ಅವರ 111ನೆಯ ಜನ್ಮದಿನಾಚರಣೆ
ಬೈಲಹೊಂಗಲ :ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ, ನೊಂದವರ ನಂದಾದೀಪ, ಧೀಮಂತ ನಾಯಕ, ಸಾಮಾಜಿಕ ನ್ಯಾಯದ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ.ಡಿ.ದೇವರಾಜ ಅರಸು ಅವರ 111ನೆಯ ಜನ್ಮದಿನಾಚರಣೆಯ ನಿಮಿತ್ತ ನಗರ ಸಭೆಯ ಆವರಣಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೈಲಹೊಂಗಲ :ಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ, ನೊಂದವರ ನಂದಾದೀಪ, ಧೀಮಂತ ನಾಯಕ, ಸಾಮಾಜಿಕ ನ್ಯಾಯದ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ.ಡಿ.ದೇವರಾಜ ಅರಸು ಅವರ 111ನೆಯ ಜನ್ಮದಿನಾಚರಣೆಯ ನಿಮಿತ್ತ ನಗರ ಸಭೆಯ ಆವರಣಲ್ಲಿ

ಕೊಟ್ಟೂರು ತಾಲೂಕು ಕಛೇರಿಯಲ್ಲಿ ಇಂದು ಡಿ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಬಿಸಿಎಂ ಇಲಾಖೆಯ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದ ಗ್ರೇಟ್-2 ತಹಶೀಲ್ದಾರರಾದ ಎಂ. ಪ್ರತಿಭಾ ಇವರು ಡಿ ದೇವರಾಜ ಅರಸು ರವರು

ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಹಾಗೂ ಸೌಹಾರ್ದಯುತವಾಗಿ ಹಬ್ಬ ಗಳನ್ನು ಆಚರಿಸಬೇಕು ಎಂದು ಡಿವೈಎಸ್ಪಿ ಪ್ರಸಾದ್ ಗೋಖಲೆ ಕರೆ ನೀಡಿದ್ದಾರೆ. ಈದ್ ಮಿಲಾದ್ ಹಾಗೂ

ಮಡಿಕೇರಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕ ಮಿಷನ್ ಗ್ರಾಮೀಣ-2026 ಯೋಜನೆಯಡಿ ಜಿಲ್ಲೆಯಾದ್ಯಂತ ಸೆಪ್ಟಂಬರ್ ೧೫ರ

ಮಡಿಕೇರಿ: ಕ್ಷೇತ್ರದ ಶಾಸಕರಾದ ಮಂಥರ್ ಗೌಡರ ನೇತೃತ್ವದಲ್ಲಿ ನಗರ ದಸರಾ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ಮಡಿಕೇರಿ ದಸರಾಕ್ಕೆ ಅನುದಾನ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು 2 ಕೋಟಿ

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಶಕ್ತಿ ಪೀಠ ಸನ್ನಿಧಾನಕ್ಕೆ ಹರಿದು ಬಂದ ಭಕ್ತ ಸಾಗರ. ಕೊರಟಗೆರೆ : ತಾಲ್ಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ದೂರದ ಊರುಗಳಿಂದ ಸಾವಿರಾರು ಭಕ್ತರು ಆಗಮಿಸಿ

ಮಧುಗಿರಿ: ಆಗಸ್ಟ್ 20ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಗೆ ತಾಲೂಕು ಆಡಳಿತದ ಅಧಿಕಾರಿಗಳು ಗೈರಾಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಮುಖಂಡರು ಇಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಆಡಳಿತದ ವತಿಯಿಂದ

ಇಂದು ಸಂಕಲ್ಪ ಫೌಂಡೇಶನ್ ವತಿಯಿಂದ ಕರ್ಚೇಡು ಗ್ರಾಮದ ರಸ್ತೆ ಬದಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಪರಿಸರ ಕಾಳಜಿಯ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ ದಸ್ತಗಿರಿ ಸಾಹೇಬ್, ಕೃಷ್ಣ, ಯರ್ರಿಸ್ವಾಮಿ, ಶಂಕರ್ ಕೆ.,

ಕೊಟ್ಟೂರು: ಮಾದಿಗರು ಈ ದೇಶವನ್ನು ಆಳಿದ ರಾಜ್ಯ ಮನೆತನದವರು ಭೂಮಂಡಲದ ಮೂಲ ನಿವಾಸಿಗಳು ನಾವು ನಮ್ಮ ಜಾತಿಯನ್ನು ಗರ್ವದಿಂದ ಹೇಳಿಕೊಳ್ಳೋಣ ಆದರೆ ನಮ್ಮ ದುರ್ದೈವ ನೂರಾರು ವರ್ಷಗಳಿಂದ ತುಳುತಕ್ಕೆ ಒಳಗಾದ ನಮ್ಮ ಸಮಾಜದ ಕುಲಬಾಂಧವರಲ್ಲಿ

ಶಿವಮೊಗ್ಗ : ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಮಾರ್ನಾಮಿಬೈಲ್ ಕಿರುಚಿತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತ ಹಾಗೂ ಲೇಖಕರಾದ ಗಾರಾ.ಶ್ರೀನಿವಾಸ್ ತಿಳಿಸಿದ್ದಾರೆ ಕಳೆದ ೨೧ ವರುಷಗಳಿಂದ ಪತ್ರಿಕಾ ವಲಯದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಾಮಾಜಿಕ ಸೇವೆ, ಸಾಹಿತ್ಯ,
Website Design and Development By ❤ Serverhug Web Solutions