
ದೂರುಗಳಿಗೆ ಕ್ರಮ ಕೈಗೊಳ್ಳದ ಅಧಿಕಾರಿ
ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಉಪ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಂಥನಾಳದ ಮೊರಾರ್ಜಿ ವಸತಿ ಶಾಲೆಯಲ್ಲಿ. 6 ಹಾಗೂ 7ನೇ ತರಗತಿ ಶಾಲಾ ಮಕ್ಕಳಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಉಪ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಂಥನಾಳದ ಮೊರಾರ್ಜಿ ವಸತಿ ಶಾಲೆಯಲ್ಲಿ. 6 ಹಾಗೂ 7ನೇ ತರಗತಿ ಶಾಲಾ ಮಕ್ಕಳಿಂದ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ರಚನೆ ಮತ್ತು ಬಳಕೆ ಕುರಿತು ಸೃಜನಶೀಲ ಕಾರ್ಯಕ್ರಮವನ್ನು ಕಂಪ್ಲಿ ತಾಲೂಕಿನ ಯೋಜನಾ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು

ಬಳ್ಳಾರಿ/ ಕುರುಗೋಡು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್, ತಾಲೂಕ ಆರೋಗ್ಯ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕುರುಗೋಡು, ಗ್ರಾಮ ಪಂಚಾಯತ್, ಆಯುಷ್ಮಾನ್ ಆರೋಗ್ಯ

ಬಳ್ಳಾರಿ / ಕಂಪ್ಲಿ : ಪುರಸಭೆ ವ್ಯಾಪ್ತಿಯಲ್ಲಿರುವ ಸೋಮಪ್ಪ ಪಾರ್ಕ್ನ್ನು ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ರಚಿತವಾದ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಯಾದ ಅಮೃತ್ 2.0

ಕೊಪ್ಪಳ/ಕಾರಟಗಿ :ತಾಲ್ಲೂಕಿನ ಹೊಸಕೇರಾ ಗ್ರಾಮದಲ್ಲಿ ನಡೆದ ಸಂಘಟನಾ ಕಾರ್ಯಕ್ರಮ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿ ಜೆ ಪಿ ಪಕ್ಷವನ್ನು ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ *ಬಸವರಾಜ ಧಡೇಸೂಗೂರವರ ನೇತೃತ್ವದಲ್ಲಿ ಬಿ

ತುಮಕೂರು/ ಪಾವಗಡ : ಕರಿಯಮ್ಮನಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಶುದ್ಧ ನೀರಿನ ಘಟಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಲೋಕೇಶ್ ಪಾಳೇಗಾರ್ ಮಾತನಾಡಿ ಗಡಿ

ಹಾವೇರಿ : ರಾಜ್ಯದಲ್ಲಿಯೇ ಹೆಸರುವಾಸಿಯಾದ ಜಾತ್ರೆ ಅಂದರೆ ಅದು ಮೈಲಾರಲಿಂಗಶ್ವರ ಜಾತ್ರೆ ವಿಶೇಷವಾಗಿ ಸಾವಿರಾರು ಭಕ್ತರ ಮಧ್ಯೆ ನುಡಿಯುವ ಭವಿಷ್ಯವಾಣಿಗಳು ನಿಜವಾಗುತ್ತವೆ ಎನ್ನುವ ನಂಬಿಕೆಯಿದೆ. ಆದ್ದರಿಂದ ರಾಜ್ಯಾದ್ಯಂತ ಭಕ್ತರು ಈ ಕ್ಷಣಕ್ಕಾಗಿ ಕಾತರದಿಂದ ಕಾದು

ಆಂಧ್ರ ಪ್ರದೇಶ : ನಾಗಾರ್ಜುನಸಾಗರ ಶ್ರೀಶೈಲಂ ಟೈಗರ್ ರಿಸರ್ವ್ ವ್ಯಾಪ್ತಿಯಲ್ಲಿರುವ ಪ್ರೊಜೆಕ್ಟ್ ಟೈಗರ್ ಡಿವಿಷನ್ ಆತ್ಮಕುರು ಪ್ರದೇಶದಲ್ಲಿ (ನಲ್ಲ ಮಲ್ಲ)ಅರಣ್ಯ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಶ್ರೀಶೈಲ ಪಾದಯಾತ್ರಿಗಳಿಗೆ ಅರಣ್ಯದಲ್ಲಿ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿತ್ತು

ಬಳ್ಳಾರಿ / ಕಂಪ್ಲಿ : ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪೌರಕಾರ್ಮಿಕರಿಗಾಗಿ ಬಳ್ಳಾರಿಯ ಸ್ವಾಸ್ತ್ಯ ಹೆಲ್ತ್ ಫೌಂಡೇಷನ್ ನಿಂದ ಆರೋಗ್ಯ ಉಚಿತ ತಪಾಸಣೆ ಜರುಗಿತು.ಪ್ರಭಾರ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಮಾತನಾಡಿ, ಪ್ರತಿದಿನ ಬೆಳಗಿನ ಜಾವ ಪಟ್ಟಣದ ಸ್ವಚ್ಛತೆಯಲ್ಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಶ್ರೀ ಶೈಲ ಮಲ್ಲಿಕಾರ್ಜುನ ( ಮಲ್ಲಯ್ಯ ಸ್ವಾಮಿಗೆ ) ಶಿವಪ್ಪ ಮಾಲಾಧಾರಿಗಳ ಪಾದಯಾತ್ರೆಯ ನಿಮಿತ್ತ ವಿಶೇಷ ಪೂಜಾ ಅಲಂಕಾರ ನೆರವೇರಿತು.ಇದೇ ಸಮಯದಲ್ಲಿ ತಾಲೂಕಿನ ಡಣಾಪೂರ ಗ್ರಾಮದ
Website Design and Development By ❤ Serverhug Web Solutions