
A1 ತಂತ್ರಜ್ಞಾನ ಆಧಾರಿತ ಸೇವೆ ಆರಂಭ
ಶಿವಮೊಗ್ಗ: ಸಾಫ್ಟ್ವೇರ್ ಸೇವೆಗಳು ಮತ್ತು AI ಆಧಾರಿತ ಉತ್ಪನ್ನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ CREO IT Private Limited ಸಂಸ್ಥೆಯು ಶಿವಮೊಗ್ಗದಲ್ಲಿ ತನ್ನ ಹೊಸ ಕಚೇರಿಯನ್ನು ಆರಂಭಿಸಿದೆ. ಸಂಸ್ಥೆಗೆ ಈಗಾಗಲೇ ಬೆಂಗಳೂರು ಮತ್ತು ಮಧುರೈ ನಗರಗಳಲ್ಲಿ ಕಚೇರಿಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಸಾಫ್ಟ್ವೇರ್ ಸೇವೆಗಳು ಮತ್ತು AI ಆಧಾರಿತ ಉತ್ಪನ್ನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ CREO IT Private Limited ಸಂಸ್ಥೆಯು ಶಿವಮೊಗ್ಗದಲ್ಲಿ ತನ್ನ ಹೊಸ ಕಚೇರಿಯನ್ನು ಆರಂಭಿಸಿದೆ. ಸಂಸ್ಥೆಗೆ ಈಗಾಗಲೇ ಬೆಂಗಳೂರು ಮತ್ತು ಮಧುರೈ ನಗರಗಳಲ್ಲಿ ಕಚೇರಿಗಳು

ಬಾಗಲಕೋಟೆ/ ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆ ಹಾಗೂ ಬಸವ ಜಾನಪದ ಕಲಾ ಸಂಸ್ಥೆಯ

ಬೈಲಹೊಂಗಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ ಆಗಿದ್ದು ದಿನದಲಿತರ, ಮಹಿಳಾ ಸಬಲಿಕರಣ ಕೃಷಿ, ಕೈಗಾರಿಕಾ ಹಾಗೂ ರಾಷ್ಟ್ರಾಭಿವೃದ್ದ ಪರವಾದ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಗ್ರಾಮದ ಎಚ್.ಎಂ. ಗವಿಸಿದ್ದಯ್ಯ ಸ್ವಾಮಿಗಳು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರ ಅಗಲಿಕೆಯಿಂದ ಕುಟುಂಬದವರು, ಬಂಧು–ಮಿತ್ರರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ದುಃಖದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಭಾರತ ಚಿತ್ರಮಂದಿರ ಬಳಿಯ ದೇವಾಂಗ ಸಮುದಾಯದ ಶ್ರೀರಾಮಲಿಂಗ ದೇವಸ್ಥಾನದ ಕಂಬವೊಂದರಲ್ಲಿ ನಾಲ್ಕು ಸಾಲಿನ ಕನ್ನಡ ಲಿಪಿಯ ತೆಲುಗು ಭಾಷೆಯ ನಾಲ್ಕು ಸಾಲಿನ ಶಾಸನವನ್ನು ಸಂಡೂರಿನ ಸರ್ಕಾರಿ ಪ್ರಥಮ

ಬಳ್ಳಾರಿ / ಕಂಪ್ಲಿ : ಮತದಾನದಿಂದ ಯಾರೂ ವಂಚಿತರಾಗಬಾರದು ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವನ್ನು ಸಾಕಾರಗೊಳಿಸುವ ಉದ್ದೇಶದಿಂದ ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಮ್ಯಾಪಿಂಗ್ ಕಾರ್ಯಕ್ಕೆ ನೆರವು ನೀಡಲು ಎಸ್ಡಿಪಿಐ (ಸೋಷಿಯಲ್

ಹುಬ್ಬಳ್ಳಿ ನಗರಕ್ಕೆ 01.02.2026 ರಂದು ವಿನಯ್ ರಾಜಕುಮಾರ್ ಆಗಮಿಸಿದ್ದರು. ಸಿನಿಮಾ ಒಂದರ ಪ್ರಚಾರಕ್ಕಾಗಿ ಬೆಳಗಾವಿ ಜಿಲ್ಲೆಗೆ ಹೊರಟ ಅವರಿಗೆ ಉತ್ತರ ಕರ್ನಾಟಕದ ಆಟೋ ರಿಕ್ಷಾ ಚಾಲಕರ ಸಂಘ ಗಬ್ಬೂರು ಬೈಪಾಸ್ ಬಸವೇಶ್ವರ ಆಟೋರಿಕ್ಷಾ ಸಂಘದ

ಮಂಗಳೂರು: ತಾಲ್ಲೂಕಿನ ಇರ ಗ್ರಾಮದ ಶ್ರೀ ನೇಮು ಪೂಜಾರಿ ಇವರಿಗೆ ಕೇರಳ ರಾಜ್ಯ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ದಿನಾಂಕ 22.2.2026 ರಂದು ಕವಿ ಕಾವ್ಯ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಡಾಕ್ಟರ್

ತುಮಕೂರು/ ಕೊರಟಗೆರೆ ತಾಲೂಕು ಆಡಳಿತ ಕಚೇರಿಯಲ್ಲಿ ಮಡಿವಾಳಮಾಚಿದೇವ ಜಯಂತೋತ್ಸವದ ಕಾರ್ಯಕ್ರಮವನ್ನು ತಾಲೂಕು ಸಭಾಂಗಣದಲ್ಲಿ ಆಚರಿಸಲಾಯಿತು. ಮಡಿವಾಳ ಸಮಾಜದ ಮೂಲ ಪುರುಷ, ಕಲ್ಯಾಣ ನಾಡಿನ ಕ್ರಾಂತಿ ಪುರುಷ, ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ

ಹಾವೇರಿ : ಕೇಂದ್ರ ಸರ್ಕಾರ ಬಜೆಟ್ ಮಂಡಿಸಿರುವುದು, ಮೋದಿ ಕ್ಯಾಬಿನೆಟ್ ಹಾಗೂ ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ರವರು ಹಾವೇರಿ ಜಿಲ್ಲೆಗೆ ಚೊಂಬಿನ ಕೊಡುಗೆ ನೀಡಿದ್ದಾರೆ, ಕೆಪಿಸಿಸಿ ಜಿಲ್ಲಾ ವಕ್ತಾರರು ಸಂಜಯಗಾಂಧಿ ಪು
Website Design and Development By ❤ Serverhug Web Solutions