
ಎಂ.ಆರ್ಯನ ಮತ್ತು ತಂಡ ನೃತ್ಯೋತ್ಸವ : ಪ್ರೇಕ್ಷಕರಲ್ಲಿ ಪುಳಕ
ಬಳ್ಳಾರಿ / ಕಂಪ್ಲಿ : ಇಲ್ಲಿನ ವೀರಶೈವ ಭವನದಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಪ್ರೇಕ್ಷಕರ ಮನಸೂರೆಗೊಳಿಸಿತು.ದೈವದ ಭಾಗವಾದ ಕಾಂತಾರಾ ಚಿತ್ರ ಆಗಿದ್ದು, ಈ ಚಿತ್ರದ ಹಾಡಿನ ಒಂದು ವಿನೂತನ ಪ್ರಯತ್ನವನ್ನು ಉತ್ತರ ಕರ್ನಾಟಕದ ಭಾಗದ ಕಂಪ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಇಲ್ಲಿನ ವೀರಶೈವ ಭವನದಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಪ್ರೇಕ್ಷಕರ ಮನಸೂರೆಗೊಳಿಸಿತು.ದೈವದ ಭಾಗವಾದ ಕಾಂತಾರಾ ಚಿತ್ರ ಆಗಿದ್ದು, ಈ ಚಿತ್ರದ ಹಾಡಿನ ಒಂದು ವಿನೂತನ ಪ್ರಯತ್ನವನ್ನು ಉತ್ತರ ಕರ್ನಾಟಕದ ಭಾಗದ ಕಂಪ್ಲಿ

ಬಳ್ಳಾರಿ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದಡಿ 2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಕರ್ನಾಟಕ

ತೇರದಾಳ: ಹಿಂದೂ ಸಮ್ಮೇಳನ ಯಾರದೋ ವಿರುದ್ಧದ ಪ್ರತಿಭಟನೆಗೆ ಅಲ್ಲ. ಇದು ಹಿಂದುಗಳನ್ನೆಲ್ಲಾ ಒಗ್ಗೂಡಿಸುವುದಕ್ಕಾಗಿ, ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು, ನಾವೆಲ್ಲಾ ಬಂಧು ಎಂಬುದನ್ನು ಯಾರೂ ಮರೆಯಬಾರದು. ಭಾರತದ ಇತಿಹಾಸ ಈ ಜಗತ್ತಿನ ಇತಿಹಾಸದಷ್ಟೇ ಪ್ರಾಚೀನವಾದುದು.

ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು. ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಮುದಾಯ ಆರೋಗ್ಯ ಕೇಂದ್ರ,

ಬಳ್ಳಾರಿ/ ಕಂಪ್ಲಿ : ಸರ್ಕಾರದ ಆದೇಶ ಸಂ: ಲೋಇ:839:ಐಎಫ್ಎ:2025 (ಇ-ಕಛೇರಿ) ಬೆಂಗಳೂರು, 27-11-2025 ರ2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸೇತುವೆಗಳ ಕೈಗೆತ್ತಿಕೊಳ್ಳಲು ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸೇತುವೆಗಳ

ಗುರಮಠಕಲ್: ತಾಲೂಕಿನ ಕಂದಕೂರ್ ಗ್ರಾಮದಲ್ಲಿ ಮಾಜಿ ಶಾಸಕ ಲಿಂ. ನಾಗನಗೌಡ ಕಂದಕೂರ ಅವರ ದ್ವಿತೀಯ ಪುಣ್ಯಸ್ಮರಣೆ ಬುಧವಾರ ಭಕ್ತಿಭಾವ ಹಾಗೂ ಜನಸಾಗರದ ಮಧ್ಯೆ ಅರ್ಥಪೂರ್ಣವಾಗಿ ನೆರವೇರಿತು. ಅವರ ತೋಟದಲ್ಲಿರುವ ಸ್ಮಾರಕವನವು ಪುಷ್ಪಾಲಂಕಾರದಿಂದ ಕಂಗೊಳಿಸಿ ಭಕ್ತರ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶ್ರೀ ರಾಮರಂಗಪುರ ಗ್ರಾಮದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು

ಕಂಪ್ಲಿ : ಬಳ್ಳಾರಿಯ ಬಿ.ಎಂ.ಸಿ.ಆರ್.ಸಿ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಸೋಮವಾರ ನಡೆಯಿತು ಗಣರಾಜ್ಯೋತ್ಸವವನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್ ಧ್ವಜಾರೋಹಣವನ್ನು ನೆರವೇರಿಸಿದರು. ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ

ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ನಿಮಗೆಲ್ಲಾ ಸರ್ಕಾರದಿಂದ ಅಗತ್ಯ ಮೂಲಭೂತ ಸೌಲಭ್ಯಗಳು ದೊರಕಿಸಿಕೊಡುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಎಂ. ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಡೆಮುನೇಶ್ವರ
Website Design and Development By ❤ Serverhug Web Solutions