
ಅಭಿನಂದನೆಗಳು
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ SDMC ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಹನುಮಂತಪ್ಪ ಎಚ್. ಮೋಡಿಕಾರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ SDMC ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಹನುಮಂತಪ್ಪ ಎಚ್. ಮೋಡಿಕಾರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ

ಹೊರಬಂದ ಶ್ರೀ ಸ್ವಾಮಿಯ ತೇರು ಗಡ್ಡೆ ಕೊಟ್ಟೂರು : ಪಟ್ಟಣದ ನಾಡಿನ ಸಂಖ್ಯಾತ ಭಕ್ತ ಗಣ ಹೊಂದಿರುವ ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವವು ಫೆಬ್ರವರಿ 12 ರಂದು ಜರುಗಲಿದೆ ಶುಕ್ರವಾರಂದು ಶ್ರೀ ಸ್ವಾಮಿಯ ತೇರು

ವಿಜಯಪುರ/ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಳೆಯ ವಿದ್ಯಾರ್ಥಿಗಳ

ಬಾಗಲಕೋಟೆ/ ಹುನಗುಂದ: ನಗರದ ಹೊನ್ನಕುಸುಮ ಸಾಹಿತ್ಯ ವೇದಿಕೆಯ ವತಿಯಿಂದ ಹೊಸ ವರ್ಷದ ಪ್ರಯುಕ್ತ ಕಾವ್ಯೋತ್ಸವವನ್ನು ವಿಜಯ ಮಹಾಂತೇಶ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ: ೨೫.೦೧.೨೦೨೬ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ತಲೆಮಾರುಗಳ ಹನ್ನೊಂದು

ಬೀದರ್/ ಹುಲಸೂರು: ಪ್ರತಿ ವರ್ಷದಂತೆ ಈವರ್ಷವೂ ಬೇಲೂರಿನ ಉರಿಲಿಂಗಪೆದ್ದಿ ಮಠದ ಶರಣ ಉರಿಲಿಂಗಪೆದ್ದಿ ಮತ್ತು ಶರಣೆ ಕಾಳವ್ವೆ ಉತ್ಸವ, ಲಿಂ.ಪೂಜ್ಯಶ್ರೀ ಶಿವಲಿಂಗೇಶ್ವರ ಶಿವಯೋಗಿಗಳವರ ಪುಣ್ಯ ಸ್ಮರಣೆ ಅಂಗವಾಗಿ ಜರುಗುವ ಪ್ರಥಮ ಪ್ರಕಾಶಕರ ಸಮ್ಮೇಳನವು ಪುಸ್ತಕೋದ್ಯಮಿ

ಕೊಪ್ಪಳ : ದಿ. 23-01-2026 ರಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಮುಸಲಾಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾ ಜ ಪಾ ಜಿಲ್ಲಾಧ್ಯಕ್ಷರು ಹಾಗೂ

ಕಲಬುರಗಿ : ತೊಗರಿ ನಾಡಿನ ತೊಗರಿ ಬೆಳೆಗಾರರಿಗೆ KMF ಮಾದರಿಯಲ್ಲಿ ತೊಗರಿ ಬೆಳೆಗಾರರ ಸಂರಕ್ಷಣೆಗಾಗಿ ಮಧ್ಯಂತರ ಪರಿಹಾರ ಹಣ ಬಿಡುಗಡೆ ಮಾಡಿ, ಬೆಳೆ ವಿಮೆ ಹಣ ಮಂಜೂರು ಮಾಡಲು ಗೊಡ್ಡು ಹೋದ ತೊಗರಿಗೆ ಪರಿಹಾರಕ್ಕಾಗಿ

ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಅವರು ಕಳೆದ ಸೆಪ್ಟಂಬರ್ 5 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರವನ್ನು ನೀಡಲಾಯಿತು.ಬಾಗಲಕೋಟೆ ಮತಕ್ಷೇತ್ರದ

ಬಾಗಲಕೋಟೆ/ ಹುನಗುಂದ : ತಾಲೂಕಿನ ಸುಕ್ಷೇತ್ರ ಕೂಡಲಸಂಗಮದಲ್ಲಿ ಬೀಳಗಿ ತಾಲೂಕಿನ ಬಾಡಗಂಡಿಯ ಬಾಪೂಜಿ ವಿವಿಧೋದ್ದೇಶಗಳ ಸೌಹಾರ್ಧ ಸಹಕಾರಿ ಸಂಘ ನಿ. ವತಿಯಿಂದ ನೂತನ ಶಾಖೆ, ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೂಡಲಸಂಗಮದ ಬಸವಜಯ ಮೃತ್ಯುಂಜಯ

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕೃತವಾದ ಮತ್ತು ರಾಷ್ಟ್ರಪತಿಗಳ ಅಂಕಿತ ಪಡೆದ ವಿಕಸಿತಭಾರತಉದ್ಯೋಗಖಾತ್ರಿ ಮತ್ತು ಅಜೀವಿತಮಿಷನ್ ( ಗ್ರಾಮೀಣ )ಕಾಯ್ದೆ -(VB-G- RAM- G) ಕಾಯ್ದೆಯನ್ನು ರಾಜ್ಯಪಾಲರ ಬಾಯಿಯಿಂದ ಖಂಡಿಸಲು ಹೊರಟಿದ್ದ ರಾಜ್ಯದ ಕಾಂಗ್ರೆಸ್
Website Design and Development By ❤ Serverhug Web Solutions