
ಸುಂಠಾಣ ಪೂಜ್ಯರಿಗೆ ಒಂಬತ್ತನೇ ತುಲಾಭಾರ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನೂತನ ಗುರುಭವನ ಲೋಕಾರ್ಪಣೆ ಹಾಗೂ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರ ನಾಲ್ಕನೇ ದಿನದ ಪುರಾಣ ಕಾರ್ಯಕ್ರಮ ಜರುಗಿತು. ಸೂಗೂರು ಗುರು ರುದ್ರಮುನೀಶ್ವರ ಹಿರೇಮಠ ಸುಂಠಾಣ ಶಾಖಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನೂತನ ಗುರುಭವನ ಲೋಕಾರ್ಪಣೆ ಹಾಗೂ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರ ನಾಲ್ಕನೇ ದಿನದ ಪುರಾಣ ಕಾರ್ಯಕ್ರಮ ಜರುಗಿತು. ಸೂಗೂರು ಗುರು ರುದ್ರಮುನೀಶ್ವರ ಹಿರೇಮಠ ಸುಂಠಾಣ ಶಾಖಾ

ತುಮಕೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ಶೋಭಿಸಿದರು. ಜನವರಿ 18 ರಿಂದ 20 ರವರೆಗೆ

ಕೊಟ್ಟೂರು : ಕೊಟ್ಟೂರು ತಾಲೂಕು ಹ್ಯಾಳ್ಯ ಗ್ರಾಮ ಪಂಚಾಯಿತಿಯ ಬಸ್ ನಿಲ್ದಾಣದಲ್ಲಿ ಆರಂಭಿಸಿರುವ ಪುಸ್ತಕಗೂಡಿನ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮಾನ್ಯ ಉಪ ಕಾರ್ಯದರ್ಶಿಗಳು ಕೆ.ತಿಮ್ಮಪ್ಪ ಅವರು ಬುಧವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.ಗ್ರಾಮೀಣಾಭಿವೃದ್ಧಿ ಮತ್ತು

ಮಧುಗಿರಿ : ತಾಲೂಕಿನ ಹೃದಯ ಭಾಗದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಪಾಲ್ಗೊಂಡು ಎಲ್ಲಾ ಮಹನೀಯರ ಜಯಂತಿಗಳಲ್ಲಿ ಆಯಾ ಸಮುದಾಯದವರು ಮಾತ್ರ ಸೇರುವುದಲ್ಲದೇ ಇತರೆ ಸಮುದಾಯದವರು ಪಾಲ್ಗೊಂಡಾಗ ಮಾತ್ರ

ಕಂಪ್ಲಿ: ಜಯಂತ್ಯೋತ್ಸದ ಹಿನ್ನಲೆ ಅಂಬಿಗರ ಚೌಡಯ್ಯ ಸಂಘ, ಕಂಪ್ಲಿ ತಾಲೂಕು ಗಂಗಾಮತ ಸಮಾಜ ಸಂಘದ ಆಶ್ರಯದಲ್ಲಿ ಭವ್ಯ ಮೆರವಣಿಗೆ ಪಟ್ಟಣದಲ್ಲಿ ಬುಧವಾರ ಜರುಗಿತು.ಇಲ್ಲಿನ ಕಂಪ್ಲಿ-ಕೋಟೆಯ ಅಂಬಿಗರ ಚೌಡಯ್ಯ ವೃತ್ತದಿಂದ ಮೆರವಣಿಗೆ ಆರಂಭಗೊಂಡಿತು. ನಂತರ ಪಟ್ಟಣದ

ಕಂಪ್ಲಿ: ತಾಲೂಕಿನ ದೇವಸಮುದ್ರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಳ್ಳಳ್ಳಿ ಮಂಜುನಾಥ ಮತ್ತು ಉಪಾಧ್ಯಕ್ಷರಾಗಿ ಗಾದಿಗನೂರು ಹಂಪಮ್ಮ ಅವಿರೋಧವಾಗಿ ಆಯ್ಕೆಗೊಂಡರು.ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಮತ್ತು

ಕಂಪ್ಲಿ: ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಭೋವಿ (ವಡ್ಡರ) ಸಮುದಾಯದ ಅಭಿವೃದ್ಧಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿ, ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಭೋವಿ ಗುರುಪೀಠದ ಇಮ್ಮುಡಿ ಸಿದ್ದರಾಮೇಶ್ವರ ಮಹಾಸ್ವಾಮಿ ಹೇಳಿದರು.ಪಟ್ಟಣದ ಸಾಂಗಾತ್ರಯ ಸಂಸ್ಕೃತಪಾಠ

ಕಂಪ್ಲಿ : ತಾಲೂಕಿನ ಸಣಾಪುರ ಗ್ರಾ. ಪಂ. ಯ ಇಟಗಿ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಯುವಕರ ಸಂಘ ಹಾಗೂ ಗಂಗಾಮತಸ್ಥರ ಸಂಘದ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ ಹಿನ್ನಲೆ ಭಾವಚಿತ್ರ ಮೆರವಣಿಗೆ

ಬಳ್ಳಾರಿ : ವಾಲ್ಮೀಕಿ ಪುತ್ತಳಿ ಕಾರ್ಯಕ್ರಮದ ಬಳಿಕ ಉತ್ತರವನ್ನು ನೀಡುತ್ತೆನೆ, ಎಲ್ಲದಕ್ಕೂ ಉತ್ತರ ನೀಡುತ್ತೇನೆ. ಸವಾಲುಗಳಿಗೆ ಹೆದರುವುದಿಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಅವರು ನಗರದ 2ನೇ ವಾರ್ಡ್

ಕೊಪ್ಪಳ : ನಿನ್ನೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಇರಕಲ್ಲಗಡದಲ್ಲಿ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಗ್ರಾಮದ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು 5 ವರ್ಷ ಅಧಿಕಾರವನ್ನು ಪೂರೈಸಿದ್ದಕ್ಕೆ ಗ್ರಾಮಸ್ಥರಿಂದ ಹಾಗೂ ಗ್ರಾಮ
Website Design and Development By ❤ Serverhug Web Solutions