
ಜನಪರ ಆಡಳಿತ ನೀಡದಿದ್ದರೆ ಬೀದಿಗಿಳಿದು ಹೋರಾಟ
ಬಳ್ಳಾರಿ : ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುತ್ತಿರುವ ಭ್ರಷ್ಟಾಚಾರ, ಶಾಸಕರ ದೌರ್ಜನ್ಯ ,ಹಾಗೂ ಜನವಿರೋಧಿ ಕಾಂಗ್ರೆಸ್ ನ ಆಡಳಿತ ವಿರೋಧಿ ನೀತಿಯನ್ನು ಖಂಡಿಸಿ ಬಳ್ಳಾರಿಯ ಎಪಿಎಂಸಿ ಮೈದಾನದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ : ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುತ್ತಿರುವ ಭ್ರಷ್ಟಾಚಾರ, ಶಾಸಕರ ದೌರ್ಜನ್ಯ ,ಹಾಗೂ ಜನವಿರೋಧಿ ಕಾಂಗ್ರೆಸ್ ನ ಆಡಳಿತ ವಿರೋಧಿ ನೀತಿಯನ್ನು ಖಂಡಿಸಿ ಬಳ್ಳಾರಿಯ ಎಪಿಎಂಸಿ ಮೈದಾನದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ಕೊರಟಗೆರೆ ಕ್ಷೇತ್ರದ ದೇವಲಾಯಗಳ ಅಭಿವೃದ್ಧಿಯ ಹರಿಕಾರ ಎಂದು ಪ್ರಸಿದ್ಧರಾಗಿರುವ ಕೋಳಾಲ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಿ ಎನ್ ಕೃಷ್ಣಮೂರ್ತಿ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿಯ ಲಿಂಗಾಪುರ ಗ್ರಾಮದ ಮಾರಮ್ಮ ದೇವಸ್ಥಾನಕ್ಕೆ

ಬಳ್ಳಾರಿ :ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾನೂನು-ಸುವ್ಯವಸ್ಥೆ ಖಂಡಿಸಿ, ಕಾಂಗ್ರೆಸ್ ಶಾಸಕರ ಗೂಂಡಾಗಿರಿ ಹಾಗೂ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ವಿರುದ್ಧ ಇಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾ ಜ

ಕಂಪ್ಲಿ : ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಆಯ-ವ್ಯಯದ ಪೂರ್ವಭಾವಿ ಸಭೆಯು ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಅವರ ಸಭಾಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.ನಂತರ ಲೆಕ್ಕಿಗ ರಮೇಶ ಬೆಳಂಕರ್ ಅವರು ಪಟ್ಟಣದ ಪ್ರಗತಿಯ ವರದಿಯನ್ನು ಮಂಡಿಸಿ ಮಾತನಾಡಿ, ಎಸ್ಎಫ್ಸಿ

ಕಂಪ್ಲಿ: ಫೆಬ್ರವರಿ 11 ಮತ್ತು 12ರಂದು ಎರಡು ದಿನ ಕಂಪ್ಲಿ ಉತ್ಸವ ಹಾಗೂ 15, 16ರಂದು ಕುಡುಗೋಡು ಉತ್ಸವ ನಡೆಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಕೊಟ್ಟಾಲ್ ನಲ್ಲಿ ನಡೆದ 2024-25ನೇ ಸಾಲಿನ ಕೆಕೆಆರ್ಡಿಬಿ

ಕಂಪ್ಲಿ: ಮಹಿಳೆಯರು ಸಾಮಾಜಿಕವಾಗಿ ಸಬಲೀಕರಣ ಹೊಂದಿದಾಗ ಆರ್ಥಿಕ ಸದೃಢತೆ ಸಾಧಿಸಲು ಸಾಧ್ಯ ಎಂದು ನಿವೃತ್ತ ಮುಖ್ಯಶಿಕ್ಷಕಿ ಡಾ.ಅಕ್ಕಮಹಾದೇವಿ ಹೇಳಿದರು.ಸ್ಥಳೀಯ ಸಾಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಕಂಪ್ಲಿ ತಾಲೂಕು ಬಣಜಿಗ ಮಹಿಳಾ ಸಂಘದಿಂದ ಹಮ್ಮಿಕೊಂಡಿದ್ದ ಎರಡು ದಿನದ

ಕಂಪ್ಲಿ ಸೇರಿದಂತೆ ನಾಡಿಗೆ ಗೊಗ್ಗ ಬಸಯ್ಯನವರ ಕೊಡುಗೆ ಅಪಾರವಾಗಿದೆ ಎಂದು ಹೊಸಪೇಟೆಯ ಸೋಮಸಮುದ್ರದ ಕೊಟ್ಟೂರುಸ್ವಾಮಿ ಸಂಸ್ಥಾನ ಮಠದ ಸಿದ್ಧಲಿಂಗ ಮಹಾಸ್ವಾಮಿ ಅಭಿಮತ ವ್ಯಕ್ತಪಡಿಸಿದರು.ಸ್ಥಳೀಯ ಗೊಗ್ಗಬಸಯ್ಯ ಮಹಾದೇವಮ್ಮ ಸ್ಮಾರಕ ಮಂಗಲ ಭವನ (ಗುರುಮಠ)ದಲ್ಲಿ ಶನಿವಾರ ಹಮ್ಮಿಕೊಂಡಿದ್ದ

ರಟಕಲ್ : ಇಂದು ರಟಕಲ್ ಗ್ರಾಮದ ಬಜಾರ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಷ, ಬ್ರ ರೇವಣಸಿದ್ಧ ಶಿವಾಚಾರ್ಯರು ಹಿರೇಮಠ ಮತ್ತು ನೀಲಕಂಠ ದೇವರು ವೀರಕ್ತ ಮಠ ಶ್ರೀ ಗಳ ನೇತೃತ್ವದಲ್ಲಿ ಮತ್ತು ತಾಲೂಕು ಅಖಿಲ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಇಂದು ಸಹಕಾರ ಭಾರತಿ ತಾಲೂಕ ಅಭ್ಯಾಸ ವರ್ಗ ಮತ್ತು ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಹಕಾರ ಭಾರತಿ ತಾಲೂಕು ಅಧ್ಯಕ್ಷರಾದ ಶ್ರೀ ಶರಣಬಸವ ಚನ್ನಳ್ಳಿ ಅಧ್ಯಕ್ಷತೆಯನ್ನು

ಪಾವಗಡ:ಶನಿವಾರ ಬೆಳ್ಳಂ ಬೆಳಿಗ್ಗೆ ರಾಜವಂತಿ ಗಡಿಭಾಗದಲ್ಲಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸ್ಥಳದಲ್ಲಿ ಅಂಬರೀಶ್ ಎನ್ನುವ ಯುವಕ ಸಾವು. ಪಾವಗಡದಿಂದ ತುಮಕೂರಿನ ಕಡೆಗೆ ತೆರಳುವಾಗ ರಾಜವಂತಿಯ ಬಳಿ ರೈಲ್ವೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ
Website Design and Development By ❤ Serverhug Web Solutions