
ಜಿಲ್ಲಾ ಕಾಂಗ್ರೆಸ್ ಭವನದ ನೂತನ ಕಟ್ಟಡ ಪೂಜಾ ಕಾರ್ಯಕ್ರಮ
ಹಾವೇರಿ : ದಿನಾಂಕ 18-01-2026 ರ ಬೆಳಿಗ್ಗೆ 10.00 ರಂದು ಹಾವೇರಿ ನಗರದ ಕಾಗಿನೆಲೆ ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ನೂತನ ಕಟ್ಟಡ ಪೂಜಾ ಕಾರ್ಯಕ್ರಮ ಮಾಡಲಾಗುವುದು ಆದ ಕಾರಣ ಈ ಒಂದು ಕಾರ್ಯಕ್ರಮಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾವೇರಿ : ದಿನಾಂಕ 18-01-2026 ರ ಬೆಳಿಗ್ಗೆ 10.00 ರಂದು ಹಾವೇರಿ ನಗರದ ಕಾಗಿನೆಲೆ ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ನೂತನ ಕಟ್ಟಡ ಪೂಜಾ ಕಾರ್ಯಕ್ರಮ ಮಾಡಲಾಗುವುದು ಆದ ಕಾರಣ ಈ ಒಂದು ಕಾರ್ಯಕ್ರಮಕ್ಕೆ

ಬೀದರ್: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ

ಗುರುಮಠಕಲ್: ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶಿವಾನಂದ ಬೂದಿ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ಸುದ್ದಿ ಮನಸ್ಸಿಗೆ ಆಳವಾದ ನೋವುಂಟು ಮಾಡಿದೆ

ಕಂಪ್ಲಿಯಲ್ಲಿ ಬಿಇಒ ಕಛೇರಿಯ ಅವಶ್ಯಕತೆ ಇರುವುದರಿಂದ ಈಗಾಗಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಕೂಲಂಕುಷವಾಗಿ ಚರ್ಚಿಸಿದ್ದು, ಸೂಕ್ತ ಕ್ರಮದೊಂದಿಗೆ ಕಛೇರಿ ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ವೀರಶೈವ

ಕಂಪ್ಲಿ: ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ, ಹಿಂದೂ ಹಬ್ಬಗಳಿಗೆ ಆರಂಭವಾದ ಪ್ರಥಮ ಹಬ್ಬವಾದ ಮತ್ತು ಉತ್ತರಾಯಣ ಪುಣ್ಯ ಕಾಲದ ಆರಂಭದ ದಿನವಾದ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು

ಕಂಪ್ಲಿ: ಪುರಸಭೆ ವ್ಯಾಪ್ತಿಯ 10ನೇ ವಾರ್ಡು ಹರಿಜನಕೇರಿ ಪ್ರದೇಶದಲ್ಲಿ ಮಗುವಿಗೆ ಬೀದಿ ನಾಯಿ ಕಡಿದಿದ್ದು, ಮಗುವಿನ ಕಿವಿ, ತುಟಿ ಸೇರಿದಂತೆ ಇತರೆ ಕಡೆಗಳಲ್ಲಿ ಭಾರಿ ಪ್ರಮಾಣದ ಗಾಯಗಳಾಗಿದ್ದು, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್

ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ನರೇಂದ್ರಾಚಾರ್ಯ ದಕ್ಷಿಣಪೀಠ ನಾಣೀಜಧಾಮ ಮಹಾರಾಷ್ಟ್ರ ರವರ ಸಂಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. “ನೀವು ಬಾಳಿ

ಕೊಪ್ಪಳ/ಕುಷ್ಟಗಿ: ರೈತರ ಜಮೀನಿಗೆ ವಿದ್ಯುತ್ ಅಡಚಣೆ ಆಗುತ್ತಿದ್ದು, ಕರ್ನಾಟಕ ಜನ ದರ್ಶನ ವೇದಿಕೆ ರಾಜ್ಯಾಧ್ಯಕ್ಷರಾದ ದೇವಪ್ಪ ಮೆಣಸಿಗಿ ಇವರ ಸಮ್ಮುಖದಲ್ಲಿ ವಿದ್ಯುತ್ ಸರಬರಾಜು ಅಧಿಕಾರಿಗಳಿಗೆ ರೈತರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ರಾಜ್ಯಾಧ್ಯಕ್ಷರಾದ ದೇವಪ್ಪ ಮೆಣಸಿಗಿ ಮಾತನಾಡಿ,

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಜಿ. ನಾಗೇನಹಳ್ಳಿಯಲ್ಲಿ 76 ನೇ ವರ್ಷದ ಸುಗ್ಗಿ ವೈಭವ ಮತ್ತು ಸಂಕ್ರಾಂತಿ ಆಚರಣೆಯ ಮಹತ್ವ. ಕರ್ನಾಟಕದಲ್ಲಿ ಮಕರ ಸಂಕ್ರಾಂತಿ ವೈಭವವನ್ನು ಅನುಭವಿಸಿ,ಉತ್ಸವ, ಎಳ್ಳು-ಬೆಲ್ಲದ ಸವಿಯನ್ನು ಅನ್ವೇಷಿಸಿ, ಚಳಿಗಾಲದ ಇಬ್ಬನಿಯ

ಕಲಬುರಗಿ/ ಕಾಳಗಿ: ರಟಕಲ್ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಗೆ ಅಭಿಷೇಕ ನೆರವೇರಿತು ತದ ನಂತರ ಉತ್ಸವ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಿದ ಪರಮ ಪೂಜ್ಯ ಶ್ರೀ ನೀಲಕಂಠ
Website Design and Development By ❤ Serverhug Web Solutions