
ಸಾಮೂಹಿಕ ವಿವಾಹದ ಮೂಲಕ ಬಡವರಿಗೆ ಕಂಕಣ ಭಾಗ್ಯ : ಹೊಸಕೋಟೆ ಜಗದೀಶ
ನವ ವಸಂತಕ್ಕೆ ಕಾಲಿಟ್ಟ 10 ಜೋಡಿ ವಧು-ವರರು ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಅಂಬಾದೇವಿ, ಶ್ರೀ ನಾಗಲಿಂಪ್ಪ ತಾತ ಸುಕ್ಷೇತ್ರ ಧರ್ಮಮಠದಲ್ಲಿ ದೇವಸ್ಥಾನದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನವ ವಸಂತಕ್ಕೆ ಕಾಲಿಟ್ಟ 10 ಜೋಡಿ ವಧು-ವರರು ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಅಂಬಾದೇವಿ, ಶ್ರೀ ನಾಗಲಿಂಪ್ಪ ತಾತ ಸುಕ್ಷೇತ್ರ ಧರ್ಮಮಠದಲ್ಲಿ ದೇವಸ್ಥಾನದ

ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ನೆರವೇರಿಸಿದರು. ಭಾರತ ಪುರುಷ ಪ್ರಧಾನ ಸಮಾಜ ಹೊಂದಿದೆ ಎನ್ನುವುದಾದರೂ ಈಗ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ

ಗಂಗಾವತಿ : ಆಗಸ್ಟ್ 15: ಭಾರತವು ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಲಾಗುತ್ತದೆ. ಬ್ರಿಟಿಷರ 200 ವರ್ಷಗಳ ಆಡಳಿತದಿಂದ 1947ರ ಇದೇ ದಿನದಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಇಂದು

ಕೊಪ್ಪಳದ ಭಾಗ್ಯನಗರದಲ್ಲಿನತನ್ವಿ ಪಬ್ಲಿಕ್ ಶಾಲಾ ಆವರಣದಲ್ಲಿ ಧ್ವಜಾರೋಹಣ ಹಾಗೂ ಪುಟಾಣಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು.ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಸಂಸ್ಥಾಪಕರಾದ ಶ್ರೀ ಪ್ರಶಾಂತ್ ಡಂಗುರಮಠ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುರಡಿಯ ಭೀಮಜ್ಜ

ಮಡಿಕೇರಿ: ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಕೊಡಗು

ಬಳ್ಳಾರಿ / ಕಂಪ್ಲಿ: ಗ್ಯಾಲಕ್ಸಿ ಎಜು ಇನ್ನೋವೇಷನ್ ಸಂಸ್ಥೆ ಚಿತ್ರದುರ್ಗದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆಸಿದ ಎಂಟನೇ ಅಬಾಕಸ್ ಮತ್ತು ಮಾನಸಿಕ ಗಣಿತ ಸ್ಪರ್ಧೆಯಲ್ಲಿ ಸ್ಥಳೀಯ ಎ-1 ಅಬಾಕಸ್ ಸೆಂಟರ್ ನ ವಿದ್ಯಾರ್ಥಿಗಳು

ಬಳ್ಳಾರಿ / ಕುರುಗೋಡು : ತಾಲ್ಲೂಕಿನ ಗ್ರಾಮವೊಂದರ ನಿವಾಸಿ ರಾಜಶೇಖರ ಎನ್ನುವ ಯುವಕನ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಬಾಲ್ಯವಿವಾಹ, ಪೋಕ್ಸೊ ಮತ್ತು ಅತ್ಯಾಚಾರ ಸೇರಿ ಮೂರು ಪ್ರಕರಣ ದಾಖಲಾಗಿವೆ. ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು

ನವ ವಸಂತಕ್ಕೆ ಕಾಲಿಟ್ಟ 10 ಜೋಡಿ ವಧು-ವರರು ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಅಂಬಾದೇವಿ, ಶ್ರೀ ನಾಗಲಿಂಪ್ಪ ತಾತ ಸುಕ್ಷೇತ್ರ ಧರ್ಮಮಠದಲ್ಲಿ ದೇವಸ್ಥಾನದ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕು ಸೇರಿದಂತೆ ಕ್ಷೇತ್ರದಲ್ಲಿ ಆರಂಭಗೊಂಡ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಸಂಬಂಧ ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತ್ ಜೋಡೋ ಯುವ ಮಿಷನ್ಗೆ ದೊಡ್ಡ ಬಸವರಾಜ ಬಡಗಿ

ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಭೇಟಿ ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 2ನೇ ವಾರ್ಡ್ನ ಪೌರಕಾರ್ಮಿಕರ ವಸತಿ ನಿವೇಶನಗಳಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದ ಕುಟುಂಬಗಳ ಸದಸ್ಯರು, ಗುಡಿಸಲುಗಳನ್ನು ನೆಲಸಮಗೊಳಿಸಿದ ಸ್ಥಳದಲ್ಲೇ ಕಳೆದ ನಾಲ್ಕು ದಿನಗಳಿಂದ
Website Design and Development By ❤ Serverhug Web Solutions