
“ವಿಶೇಷ ವಿದ್ಯುತ್ ನಿಲುಗಡೆ “ಡಿಸ್ ಡ್ರೈವ್”
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ “ಸಾರ್ವಜನಿಕ ಪ್ರಕಟಣೆ” ವಿಜಯಪುರ ಜಿಲ್ಲೆಯ ಇಂಡಿ ವಿಭಾಗದ ವ್ಯಾಪ್ತಿಯ ಉಪ-ವಿಭಾಗ ಇಂಡಿ, ಚಡಚಣ, ಸಿಂದಗಿ, ದೇವರಹಿಪ್ಪರಗಿ ಹಾಗೂ ಲೆಕ್ಕಪತ್ರ ಶಾಖೆ ಕೋರವಾರ, ಆಲಮೇಲ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ “ಸಾರ್ವಜನಿಕ ಪ್ರಕಟಣೆ” ವಿಜಯಪುರ ಜಿಲ್ಲೆಯ ಇಂಡಿ ವಿಭಾಗದ ವ್ಯಾಪ್ತಿಯ ಉಪ-ವಿಭಾಗ ಇಂಡಿ, ಚಡಚಣ, ಸಿಂದಗಿ, ದೇವರಹಿಪ್ಪರಗಿ ಹಾಗೂ ಲೆಕ್ಕಪತ್ರ ಶಾಖೆ ಕೋರವಾರ, ಆಲಮೇಲ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು

ಮುಂಬಯಿ: ಬೆಂಗಳೂರಿನ ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಟೀಕಿಸಿದ್ದಾರೆ. ಇದು ಮರಾಠಾ ಐಕಾನ್ ಛತ್ರಪತಿ

ಗದಗ ತಾಲೂಕ ನರಗುಂದ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರೇಕೊಪ್ಪ ಗ್ರಾಮದ ವೀರಯೋಧ ಮಂಜುನಾಥ್ ಮಲ್ಲಪ್ಪ ಗಿಡ್ಮಲ್ಲಣ್ಣವರ ವೀರ ಮರಣ ಹೊಂದಿದ್ದಾರೆ ಪಂಜಾಬ್ ರಾಜ್ಯದ ಜಲಂಧರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ವಿದ್ಯುತ್ ಸ್ಪರ್ಶದಿಂದ ಮರಣ

ಬಳ್ಳಾರಿ: ಜಿಲ್ಲೆಯ ಹೊಸ ಡಿಸಿಯಾಗಿ ಬೆಂಗಳೂರಿನ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದಎನ್.ನಾಗೇಂದ್ರ ಪ್ರಸಾದ್ ಅವರು ನೇಮಕಗೊಂಡಿದ್ದಾರೆ. ಐಎಎಸ್ ಮಾಡಿದವರೇ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಬರಬೇಕು ಎಂಬ ವಾದಗಳ ನಡುವೆಯೇ, ಕೆಎಎಸ್ನಿಂದ

ಬಳ್ಳಾರಿ / ಕಂಪ್ಲಿ : ಹಲವು ವರ್ಷಗಳಿಂದ ನೆಲೆಸಿಕೊಂಡು ಬಂದಿರುವ ಅರ್ಹಫಲಾನುಭವಿಗಳಿಗೆ ಸರ್ಕಾರದಿಂದ ನಿವೇಶನ ಹಕ್ಕುಪತ್ರಗಳನ್ನು ನೀಡಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಜೆ. ಎನ್. ಗಣೇಶ್ ಹೇಳಿದರು.ತಾಲೂಕಿನ ಸಣಾಪುರ ಗ್ರಾ.

ಬಳ್ಳಾರಿ / ಕಂಪ್ಲಿ : ಪುರಸಭೆಯ ವ್ಯಾಪ್ತಿಯ ಶಿಬಿರದಿನ್ನಿ (ಮಾರುತಿನಗರ) ಮುಖ್ಯರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ, ಕರ್ನಾಟಕ ಸೌಹಾರ್ದ ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಬ್ಬೀರ್ ಹೆಚ್. ನೇತೃತ್ವದಲ್ಲಿ ಪದಾಧಿಕಾರಿಗಳು, ನಿವಾಸಿಗಳು ಪಟ್ಟಣದ ಹೊಸ

ಬಳ್ಳಾರಿ/ ಕಂಪ್ಲಿ : ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜೀವಕ್ಕೂ ಹಾನಿಯಾಗುವ ಅಪಾಯವಿರುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಬಡಿಗೇರ್ ಜಿಲಾನ ಸಾಬ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ

ಕಲಬುರಗಿ : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿ ಭಾರಿ ಶಬ್ದದೊಂದಿಗೆ ಲಘು ಭೂಕಂಪನದ ಅನುಭವ ರಾತ್ರಿ 10:59 ರ ಸುಮಾರಿಗೆ

ಬೆಳಗಾವಿ/ ಬೈಲಹೊಂಗಲ: 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕರ 4X400 ರಿಲೇ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ

ಬಾಗಲಕೋಟೆ :ಮನುಷ್ಯ ಜೀವನದ ಉತ್ತಮ ರೂಪ ಸಂಸ್ಕೃತಿ, ಸಂಸ್ಕೃತಿಯ ಉತ್ತಮ ರೂಪ ಕಲೆ, ಚಿತ್ರಕಲೆ ಶಿಲ್ಪಕಲೆ ದ್ರಶ್ಯಕಲೆ ಸೇರಿದಂತೆ ಮುಂತಾದ ಕಲೆಗಳು ಹೆಚ್ಚು ಪ್ರಾಧಾನ್ಯತೆ ಪಡೆದಿವೆ.ಬುದ್ದಿಜೀವಿಗಳದ್ದು ಆಲೋಚನೆ ಹೃದಯ ಜೀವಿಗಳದ್ದು ರಸಾನುಭವ ಎಂಬಂತೆ ಚಿತ್ರಕಲೆ
Website Design and Development By ❤ Serverhug Web Solutions