
ಸಂಘವು ರೈತರ ಅನುಕೂಲಕ್ಕಾಗಿ ಶ್ರಮಿಸುತ್ತಿದೆ : ಬಿ. ಕಾಸೀಂಸಾಬು
ಬಳ್ಳಾರಿ / ಕಂಪ್ಲಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಸುಮಾರು 26.78.435 ರೂ. ಗಳ ನಿವ್ವಳ ಲಾಭಗಳಿಸಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಬಿ.ಕಾಸೀಂಸಾಬು ಹೇಳಿದರು.ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಸುಮಾರು 26.78.435 ರೂ. ಗಳ ನಿವ್ವಳ ಲಾಭಗಳಿಸಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಬಿ.ಕಾಸೀಂಸಾಬು ಹೇಳಿದರು.ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ

ಬೆಂಗಳೂರು: ನಟ, ಸಾಹಸ ಸಿಂಹ ವಿಷ್ಣುವರ್ಧನ್ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿ. ಎಂ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ

ಗುರುಮಠಕಲ್ : ಗುರುಮಠಕಲ್ 110ಕೆವಿ ಸಬ್ಸ್ಟೇಷನ್ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ೧೪ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಗುರುಮಠಕಲ್ ಗುಲಬರ್ಗಾ

ಬಾಗಲಕೋಟೆ -ಮುಧೋಳ :ಕನ್ನಡ ನಾಡಿನ ಚಿತ್ರರಂಗದ ದೈತ್ಯ ಪ್ರತಿಭೆ, ನಟ ಮತ್ತು ಕನಾ೯ಟಕಕ್ಕೆ ವಿಶೇಷ ಕೊಡುಗೆಯನ್ನು ನೀಡಿರುವ ಅತ್ಯಂತ ಜನಪ್ರಿಯತೆಯನ್ನು ಹೊಂದಿರುವ ಡಿ.ಬಾಸ್ ದಶ೯ನ್ ಅವರು ಕೇವಲ ಆರೋಪಿ ಅಪರಾಧಿಯಲ್ಲ. ಆರೋಪಿ ಎಂದ ಮಾತ್ರಕ್ಕೆ

ಬಳ್ಳಾರಿ / ಕಂಪ್ಲಿ : ಇಂದಿನ ಸಮಾಜಕ್ಕೆ ಬುದ್ಧನ ತತ್ವ, ಆದರ್ಶ ಅಗತ್ಯವಾಗಿದ್ದು, ಬುದ್ಧ ಸಮಾಜದ ಏಳಿಗೆಗೆ ಅಹಿಂಸಾ ಮಾರ್ಗಗಳನ್ನು ಜಾರಿಗೆ ತಂದಿದ್ದಾರೆ. ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ನಡೆದರೆ, ಬದುಕು ಉತ್ತಮವಾಗಿರುತ್ತದೆ ಎಂದು

ಬಳ್ಳಾರಿ / ಕಂಪ್ಲಿ : ಇತ್ತಿಚೆಗೆ ಚಿತ್ರದುರ್ಗದಲ್ಲಿ ಗ್ಯಾಲಕ್ಸಿ ಎಜುಕೇಷನ್ ಇನ್ನೋವೇಶನ್ ಸಂಸ್ಥೆಯು ಏರ್ಪಡಿಸಿದ್ದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ಕಂಪ್ಲಿಯ ಶ್ರೀ ವಿದ್ಯಾಸಾಗರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವ

ಬಳ್ಳಾರಿ / ಕಂಪ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಂಪ್ಲಿ

ಬಳ್ಳಾರಿ / ಕಂಪ್ಲಿ : ನಗರದಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ-ಮಳೆಯಿಂದಾಗಿ ತಾಲೂಕು ಕಚೇರಿ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಮುರಿದು ಬಿದ್ದಿದೆ. ಬಿದ್ದ ಮರವು ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದ

ಬಾಗಲಕೋಟೆ/ ಮುಧೋಳ :ಸಕಲ ಜೀವರಾಶಿಗಳಲ್ಲಿ ಮಾನವನೇ ಶ್ರೇಷ್ಠವಾದ ಜೀವಿ. ಪುನರಪಿ ಜನನಂ ಪುನರಪಿ ಮರಣಂ, ಹುಟ್ಟು ಸಾವುಗಳೆಂಬ ಕಾಲ ಚಕ್ರದಲ್ಲಿ ಸಿಲುಕಿದ್ದೇವೆ. ಇವುಗಳ ನಡುವಿನ ಅವಧಿ ಬಹುಪ್ರಮುಖವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇದರ ಸರ್ವ ಸದಸ್ಯರ ಸಭೆಯನ್ನು ಬ್ಯಾಂಕ್ ಅಧ್ಯಕ್ಷರು ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಆರ್. ಎಂ. ಗೌಡರು ಉದ್ಘಾಟಿಸಿ ಮಾತನಾಡಿದರು.ಇದೇ ಸಂಧರ್ಭದಲ್ಲಿ
Website Design and Development By ❤ Serverhug Web Solutions