
‘ ಅಥಣಿ ಪೊಲೀಸರಿಗೆ ಎಸ್.ಪಿ ಅವರಿಂದ ಪ್ರಶಂಸೆ ಪತ್ರ ‘
ಬೆಳಗಾವಿ: ಅಥಣಿ ಇತ್ತೀಚೆಗೆ ಅಥಣಿ, ಕಾಗವಾಡ ಮತ್ತು ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲವು ಜಟಿಲ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಭೀಮಾಶಂಕರ್ ಗುಳೇದ್ ಅವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ: ಅಥಣಿ ಇತ್ತೀಚೆಗೆ ಅಥಣಿ, ಕಾಗವಾಡ ಮತ್ತು ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲವು ಜಟಿಲ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಭೀಮಾಶಂಕರ್ ಗುಳೇದ್ ಅವರು

ರಾಷ್ಟ್ರನಿಷ್ಠ ವಕೀಲರು, ಉದ್ಯಮಿಗಳು, ಸೇರಿದಂತೆ 350 ಕ್ಕೂ ಅಧಿಕ ಮಂದಿ ಸಹಭಾಗ “ ಹಿಂದೂ ಜೀವನಶೈಲಿ ಎಲ್ಲವನ್ನೂ ರಕ್ಷಿಸುವ ಚಿಂತನೆಯಾಗಿದೆ. ಆದರೆ ಇಂದಿನ ಕಾಲದಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ತರುವ ಚಿಂತನೆಗಳನ್ನು ಪೋಷಿಸಲಾಗುತ್ತಿದೆ. ಇತರ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಚಿನ್ನಹಳ್ಳಿಯಲ್ಲಿ ಎಚ್.ಐ.ವಿ/ಏಡ್ಸ್ ಕುರಿತಂತೆ ಆರೋಗ್ಯ ಕಾರ್ಯಕ್ರಮವನ್ನು ದಿನಾಂಕ 8/10/2025 ರಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಡಿಯಲ್ಲಿ ಎಚ್.ಐ.ವಿ/ಏಡ್ಸ್ ಎಂದರೇನು, ಹರಡುವಿಕೆ, ಮುಂಜಾಗ್ರತಾ ಕ್ರಮಗಳು ,

ಯಾದಗಿರಿ/ ಗುರುಮಠಕಲ್: ಸೆ.೧೦ ಪಟ್ಟಣದ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಎನ್ ಸಿ ಡಿ ಘಟಕದ ಸಿಬ್ಬಂದಿ ವತಿಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ಇಂದಿರಾನಗರ ಬಡಾವಣೆ ನಿವಾಸಿಗಳಿಗಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಕ್ತದೊತ್ತಡ, ಮಧುಮೇಹ,

ಸ್ಕ್ರೀನ್ ಮೇಲೆ ಚಿತ್ರ ಸಹಿತ ವಿವರ ನೀಡಿ ಕಾರ್ಯಕ್ರಮದ ಹೆಚ್ಚು ಪರಿಣಾಮಕಾರಿಯಾಗಿ ರೂಪಿಸಿದ ಎಪಿಡಿ ಸಂಸ್ಥೆ. ಯಾದಗಿರಿ/ಗುರುಮಠಕಲ್: ತಾಲೂಕ ಪಂಚಾಯತ್ ಸಭಾಂಗಣದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಗ್ರಾಮ ಅಭಿವೃದ್ಧಿ ಅಧಿಕಾರಿಗಳಿಗೆ ವಿಕಲಚೇತನರ 5%

ಬಾಗಲಕೋಟೆ : ನಮ್ಮ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಸೇವೆ ಮಾಡಲು ಅಣಿಯಾಗಿರುವ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳ ಪ್ರತಿಷ್ಠಾನವನ್ನು ಲೋಕಾರ್ಪಣೆಗೊಳಿಸಲು ಸಿದ್ಧತೆಗಾಗಿ ಜಿಲ್ಲೆಯ ಎಲ್ಲಾ ಕಲಾವಿದರ ಪೂರ್ವ ಭಾವಿ ಸಭೆಯನ್ನು

ಬಾಗಲಕೋಟೆ/ ಹುನಗುಂದ : ತಾಲೂಕಿನ ಚಿತ್ತವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08/09/2025 ರ ಸೋಮವಾರದಂದು “ಡಿಜಿಟಲ್ ಸ್ಮಾರ್ಟ್ ಕ್ಲಾಸ್ ರೂಮ್” ಉದ್ಘಾಟನೆ ಹಮ್ಮಿಕೊಳ್ಳಲಾಯಿತು. “JSW ಫೌಂಡೇಶನ್ ಹಾಗೂ JSW ಎನರ್ಜಿ”

ಬಾಗಲಕೋಟೆ /ಹುನಗುಂದ: ಪ್ರತಿಯೊಬ್ಬ ನೌಕರರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು, ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯ ಶ್ಲಾಘನೀಯ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.ಇಲ್ಲಿನ ಸಂಗಮೇಶ್ವರ ಕಲ್ಯಾಣ

ಬಾಗಲಕೋಟೆ/ ಹುನಗುಂದ: ೧೨ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ ಎಂದು ಚಿತ್ತರಗಿ ಸಂಸ್ಥಾನಮಠ ಹುನಗುಂದದ ಗುರುಮಹಾಂತ ಸ್ವಾಮೀಜಿ ಹೇಳಿದರು.ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದ ಪೂರ್ವಬಾವಿ ಸಭೆ ಅಧ್ಯಕ್ಷತೆ

ಬಾಗಲಕೋಟೆ/ ಹುನಗುಂದ: ಅಝಾದ್ ಅಲ್ಪ ಸಂಖ್ಯಾತರ ಪತ್ತಿನ ಸಹಕಾರ ಸಂಘವು ಬರೀ ಮುಸ್ಲಿಂರಿಗೆ ಮೀಸಲಾಗಿಲ್ಲ, ಎಲ್ಲಾ ಸಮಾಜದವರನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಜಬ್ಬಾರ್ ಕಲಬುರ್ಗಿ ಹೇಳಿದರು. ಪಟ್ಟಣದ ಅಝಾದ್ ಅಲ್ಪ ಸಂಖ್ಯಾತರ ಪತ್ತಿನ ಸಹಕಾರ
Website Design and Development By ❤ Serverhug Web Solutions